ತಾಳ್ತಜೆ ವಸಂತಕುಮಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
'''ಡಾ|ತಾಳ್ತಜೆ ವಸಂತಕುಮಾರ''' ಇವರು [[ಕರ್ನಾಟಕ]]ದ [[ದಕ್ಷಿಣ ಕನ್ನಡ]] ಜಿಲ್ಲೆಯವರು. [[ಮುಂಬಯಿ ವಿಶ್ವವಿದ್ಯಾಲಯ]]ದ ಕನ್ನಡ ವಿಭಾಗದಲ್ಲಿ ಅಧ್ಯಾಪಕರಾಗಿ, ವಿಭಾಗದ ಮುಖ್ಯಸ್ಥರಾಗಿ, ನಿವೃತ್ತರಾಗಿದ್ದಾರೆ. [[ಮುಂಬಯಿ]]ಯ [[ಕನ್ನಡ]] ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದಾರೆ. ತಾಳ್ತಜೆಯವರು ಸೃಜನಾತ್ಮಕ ಸಾಹಿತಿಗಳು, ವಿಮರ್ಶಕರು ಹಾಗು ಸಂಶೋಧಕರೂ ಸಹ ಆಗಿರುತ್ತಾರೆ.
==’ಡಾ. ತಾಳ್ತಜೆ’ ಯವರಿಗೆ, ’ಗುರುನಾರಾಯಣ ಸಾಹಿತ್ಯ ಪ್ರಶಸ್ತಿ’-೨೦೦೯ ==