ಆರ್.ನಾಗೇಂದ್ರರಾವ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary |
ಹಣ್ಣೆಲೆ ಚಿಗುರಿದಾಗ - ಉತ್ತಮ ನಾಯಕನಟ ಪ್ರಶಸ್ತಿ |
||
೨ ನೇ ಸಾಲು:
''''ಆರ್.ಎನ್.ಆರ್. ಪಿಕ್ಚರ್ಸ್''' ಎಂಬ ಚಿತ್ರನಿರ್ಮಾಣ ಸಂಸ್ಥೆಯನ್ನು ನಿರ್ಮಿಸಿ, ಹಲವಾರು ಯಶಸ್ವಿ ಕನ್ನಡ ಚಿತ್ರಗಳನ್ನು ನಿರ್ಮಿಸಿದರು, ನಿರ್ದೇಶಿಸಿದರು. ಇವುಗಳಲ್ಲಿ [[ಮಹಾತ್ಮ ಕಬೀರ್]], [[ವಿಜಯನಗರದ ವೀರಪುತ್ರ]] ಹಾಗು [[ನಮ್ಮ ಮಕ್ಕಳು]] ಚಿತ್ರಗಳು ಪ್ರಮುಖವಾದವುಗಳು.
೧೯೬೯ರಲ್ಲಿ ಬಿಡುಗಡೆಯಾದ [[ನಮ್ಮ ಮಕ್ಕಳು]] ಚಿತ್ರ ರಾಷ್ಟ್ರ ಪ್ರಶಸ್ತಿಯಿಂದ ಪುರಸ್ಕಾರವಾಯಿತು. . [[೧೯೬೮]]ರಲ್ಲಿ ಬಿಡುಗಡೆಯಾಗಿದ್ದ [[ಹಣ್ಣೆಲೆ ಚಿಗುರಿದಾಗ]] ಚಿತ್ರದ ಉತ್ತಮ ಅಭಿನಯಕ್ಕಾಗಿ ಆರ್. ನಾಗೇಂದ್ರರಾಯರಿಗೆ ಶ್ರೇಷ್ಟ ನಾಯಕನಟ ಪ್ರಶಸ್ತಿ ದೊರಕಿತ್ತು.
[[ಕನ್ನಡ ಚಿತ್ರರಂಗ|ಕನ್ನಡ ಚಿತ್ರರಂಗದ]] ಹೆಸರಾಂತ ಸಾಹಿತಿ [[ಆರ್.ಎನ್. ಜಯಗೋಪಾಲ್]], ಹೆಸರಾಂತ ನಟರೊಲ್ಲಬ್ಬರಾದ [[ಆರ್.ಎನ್.ಸುದರ್ಶನ್]] ಹಾಗೂ ಛಾಯಾಗ್ರಾಹಕ [[ಆರ್.ಎನ್.ಕೃಷ್ಣಪ್ರಸಾದ್]] ಅವರು ಆರ್.ನಾಗೇಂದ್ರರಾಯರ ಪುತ್ರರು.
|