ಭೀಮಸೇನ ಜೋಷಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
|||
೨೧ ನೇ ಸಾಲು:
'''ಪಂಡಿತ ಭೀಮಸೇನ ಗುರುರಾಜ ಜೋಷಿ''' [[ಹಿಂದುಸ್ತಾನಿ ಸಂಗೀತ]](ಜನನ: ಫೆಬ್ರವರಿ ೪, ೧೯೨೨-ಮರಣ:ಜನವರಿ ೨೪,೨೦೧೧ ) ಪದ್ಧತಿಯ ಅತಿ ಪ್ರಸಿದ್ಧ ಗಾಯಕರಲ್ಲಿ ಒಬ್ಬರು. ಇವರು '''[[ಭಾರತ ರತ್ನ]]''' ಪ್ರಶಸ್ತಿ ಪಡೆದ ಮೊದಲ ಹಿಂದುಸ್ತಾನಿ ಸಂಗೀತ ಪದ್ಧತಿಯ ಗಾಯಕರು.
=='ಬಹು-ದೊಡ್ಡ ಪರಿವಾರದಲ್ಲಿ ಜನನ'==
ಭೀಮಸೇನ ಜೋಷಿಯವರು [[೧೯೨೨]] ರಲ್ಲಿ (ಹಿಂದೆ ಧಾರವಾಡ ಜಿಲ್ಲೆ) [[ಗದಗ್|ಗದಗ]] ಜಿಲ್ಲೆಯ [[ರೋಣ]] ತಾಲೂಕಿನಲ್ಲಿ ಜನಿಸಿದರು. ಭೀಮಸೇನರ ಪೂರ್ವಜರು, ಮೂಲತಃ ಗದಗ ಜಿಲ್ಲೆಯ ’ಹೊಂಬಳ’ ಗ್ರಾಮದವರು. ಇವರ ತಂದೆ [[ಗುರುರಾಜ ಜೋಶಿ]] ಸಂಸ್ಕೃತದಲ್ಲಿ ಪಂಡಿತರು. ಗದುಗಿನ ಮುನಿಸಿಪಲ್ ಶಾಲೆಯಲ್ಲಿ ಶಿಕ್ಷಕರಾಗಿ, ಬಾಗಿಲುಕೋಟೆಯ ’ಬಸವೇಶ್ವರ ಹೈಸ್ಕೂಲ್’ನಲ್ಲಿ ಮುಖ್ಯೋಪಾಧ್ಯಾರರಾಗಿ ಸೇವೆಸಲ್ಲಿಸಿದ್ದರು. ಗುರುರಾಜರ ಇಬ್ಬರು ಪತ್ನಿಯರಲ್ಲಿ ಮೊದಲನೆಯವರಾದ [[ರಮಾಬಾಯಿ]]ಯವರಿಗೆ ೭ ಜನ ಮಕ್ಕಳು, ಹಾಗೂ ಎರಡನೆಯ ಪತ್ನಿ, [[ಗೋದುಬಾಯಿ]]ಯವರಿಗೆ ೯ ಜನ ಮಕ್ಕಳು. ಇಬ್ಬರನ್ನೂ
==ಗುರುವಿಗಾಗಿ ಹುಡುಕಾಟ==
ಚಿಕ್ಕಂದಿನಲ್ಲಿ ಸೈಕಲ್ ಸವಾರಿ ಇವರ ನೆಚ್ಚಿನ ಹವ್ಯಾಸವಾಗಿತ್ತು. ಏನಾದರೂ ತರಲು ಬಝಾರಿಗೆ ಕಳಿಸಿದರೆ, ಗಂಟೆಗಟ್ಟಲೆ ಮನೆಗೆ ಬರುತ್ತಿರಲಿಲ್ಲ. ಚಿಕ್ಕಂದಿನಿಂದಲೀ ಅತಿಯಾದ ಸಂಗೀತದ ಗೀಳಿದ್ದ ಜೋಷಿಯವರು ತಮ್ಮ ಹನ್ನೊಂದನೆಯ ವಯಸ್ಸಿನಲ್ಲಿಯೇ ಮನೆ ಬಿಟ್ಟು [[ಮುಂಬಯಿ]]ಗೆ ಹೋದರು.[[ಮುಂಬಯಿ]]ತಲುಪಿದ ಬಾಲಕ ಜೋಷಿಯವರಲ್ಲಿ ಹಣಕಾಸು ಇರಲಿಲ್ಲ.
==ಜೋಶಿ ಪರಿವಾರದ ಸದಸ್ಯರು==
ಪಂ.
==ಗದಗದೊಂದಿಗೆ ಅವಿನಾಭಾವ ಸಂಬಂಧ==
ಗದುಗಿನ ’ಖಡಕ್ ರೊಟ್ಟಿ’ ಬಲುಪ್ರೀತಿ. ತಮ್ಮ ಊರಿನ ಜನತೆಗೆ ಅನೇಕ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಿ ರಸದೌತಣನೀಡಿದ್ದರು. ೧೯೮೩ ರಲ್ಲಿ, ’ವೆಂಕಟೇಶ ಚಿತ್ರಮಂದಿರ’ದಲ್ಲಿ, ’ಹತ್ತಿಕಾಳ್ ಕೂಟ’ದಲ್ಲಿ, ೧೯೮೫-೮೬ ರಲ್ಲಿ ’ಕಾಟನ್ ಮಾರ್ಕೆಟ್’ ನಲ್ಲಿ, ೧೯೯೨ ರಲ್ಲಿ, ’ಅಭಿನಯರಂಗ ವಿದ್ಯಾದಾನ ಸಮಿತಿ ಹೈಸ್ಕೂಲ್’ ಅವರಣದಲ್ಲಿ, ’ಕರ್ನಾಟಕ ಚಿತ್ರಮಂದಿರ’ದಲ್ಲಿ. ಅದರಲ್ಲಿ ಶೇಖರವಾದ ಹಣದಲ್ಲಿ ನಗರದ ವಿವಿಧ ಶಾಲೆಗಳ ಕೊಠಡಿ ನಿರ್ಮಾಣ ಕಾರ್ಯಗಳಿಗೆ ಮತ್ತು ದೇವಾಲಯಕ್ಕೆ ದೇಣಿಗೆ ನೀಡಿದ್ದರು.
|