ಭೀಮಸೇನ ಜೋಷಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
|||
೨೭ ನೇ ಸಾಲು:
ಪಂ.'ಭೀಮ್ ಸೆನ್ ಜೋಶಿ'ಯವರ ತಮ್ಮನ ಮಕ್ಕಳಲ್ಲೊಬ್ಬರು, 'ಭಾರತೀಯ ಕ್ರಿಕೆಟ್ ತಂಡದ ಸದಸ್ಯ'ರಲ್ಲೊಬ್ಬರಾದ ’[[ಸುನಿಲ್ ಜೊಶಿ]]’, ಮತ್ತು ’[[ಅನಿರುದ್ಧ ಜೋಶಿ]], ಕಿರಿಯರ ಕ್ರಿಕೆಟ್ ತಂಡದ ಆಟಗಾರರು, ಚಿಕ್ಕಪ್ಪ, ’ಗೋವಿಂದಾಚಾರ್ಯ’ರು, ’[[ಜಡಭರತ]]’ ಎಂಬ ಕಾವ್ಯನಾಮದಿಂದ, ಹೆಸರಾಗಿದ್ದಾರೆ. ಇವರು ಸುಪ್ರಸಿದ್ಧ ಲೇಖಕರು ಮತ್ತು ನಾಟಕಕಾರರು, ’[[ಮನೋಹರ ಗ್ರಂಥಮಾಲೆ]]’ಯೆಂಬ ಪ್ರಕಾಶನ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಒಟ್ಟಾರೆ ಜೋಶಿಮನೆತನ ಸಂಗೀತ, ಸಾಹಿತ್ಯ, ಮತ್ತು ಕ್ರೀಡೆಗಳಿಗೆ ಹೆಸರುವಾಸಿಯಾಗಿದೆ. ಅಜ್ಜ ಕೀರ್ತನಕಾರರು. ಮೊಮ್ಮಗ, ಭೀಮಸೇನ, ಭಜನಾಮೇಳದವರೊಡನೆ ಸೇರಿಕೊಂಡು ದಾಸರ ಪದಗಳನ್ನು ಕೇಳುತ್ತಾ, ಹಾಡುತ್ತಾ ಮೈಮರೆಯುತ್ತಿದ್ದರು. ಹೀಗೆ ಮುಂದುವರೆದು ದಾಸವಾಣಿ-ಶಾಸ್ತ್ರೀಯ ಸಂಗೀತವಲಯದಲ್ಲಿ ಅಪ್ರತಿಮ ಸಾಧನೆಮಾಡಿದರು; ಸಂಗೀತವನ್ನೂ ಬೆಳೆಸಿದರು.
==ಭೀಮಸೇನ ಜೋಷಿಯವರ ಪರಿವಾರ==
ಸನ್,೧೯೪೪ ರಲ್ಲಿ, ಪಂಡಿತ್ಜೀಯವರ ಪ್ರಥಮ ಪತ್ನಿ,
==ಗದಗದೊಂದಿಗೆ ಅವಿನಾಭಾವ ಸಂಬಂಧ==
ಗದುಗಿನ ’ಖಡಕ್ ರೊಟ್ಟಿ’ ಬಲುಪ್ರೀತಿ. ತಮ್ಮ ಊರಿನ ಜನತೆಗೆ ಅನೇಕ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಿ ರಸದೌತಣನೀಡಿದ್ದರು. ೧೯೮೩ ರಲ್ಲಿ, ’ವೆಂಕಟೇಶ ಚಿತ್ರಮಂದಿರ’ದಲ್ಲಿ, ’ಹತ್ತಿಕಾಳ್ ಕೂಟ’ದಲ್ಲಿ, ೧೯೮೫-೮೬ ರಲ್ಲಿ ’ಕಾಟನ್ ಮಾರ್ಕೆಟ್’ ನಲ್ಲಿ, ೧೯೯೨ ರಲ್ಲಿ, ’ಅಭಿನಯರಂಗ ವಿದ್ಯಾದಾನ ಸಮಿತಿ ಹೈಸ್ಕೂಲ್’ ಅವರಣದಲ್ಲಿ, ’ಕರ್ನಾಟಕ ಚಿತ್ರಮಂದಿರ’ದಲ್ಲಿ. ಅದರಲ್ಲಿ ಶೇಖರವಾದ ಹಣದಲ್ಲಿ ನಗರದ ವಿವಿಧ ಶಾಲೆಗಳ ಕೊಠಡಿ ನಿರ್ಮಾಣ ಕಾರ್ಯಗಳಿಗೆ ಮತ್ತು ದೇವಾಲಯಕ್ಕೆ ದೇಣಿಗೆ ನೀಡಿದ್ದರು.
|