ಕೆ.ವಿ.ಸುಬ್ಬಣ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{wikify}}
[[Image:Kvsubbanna.jpg|thumb|ಕೆ.ವಿ.ಸುಬ್ಬಣ್ಣ]]
'''ಕೆ.ವಿ.ಸುಬ್ಬಣ್ಣ''' ([[ಫೆಬ್ರುವರಿ ೨೦]], [[೧೯೩೨]] - [[ಜುಲೈ ೧೬]], [[೨೦೦೫]]) [[ಕರ್ನಾಟಕ]]ದ ಓರ್ವ ಪ್ರಸಿದ್ಧ ರಂಗಕರ್ಮಿ ಮತ್ತು ಸಾಹಿತಿ.
 
==ಜೀವನ==
ಕೆ.ವಿ.ಸುಬ್ಬಣ್ಣನವರ ಹುಟ್ಟೂರು [[ಶಿವಮೊಗ್ಗ]] ಜಿಲ್ಲೆ [[ಸಾಗರ]] ತಾಲೂಕಿನ '''ಹೆಗ್ಗೋಡು'''. [[೧೯೩೨]] [[ಫೆಬ್ರವರಿ ೨೦]] ರಂದು ಜನಿಸಿದ ಇವರು ಮುಂದೆ ಹೆಗ್ಗೋಡಿನಂತಹ ಚಿಕ್ಕ ಊರಿನಲ್ಲಿದ್ದುಕೊಂಡೇ[[ನೀನಾಸಂ| '''ನೀಲಕಂಠೇಶ್ವರ ನಾಟ್ಯಸೇವಾ ಸಂಘ''' ('''ನೀನಾಸಂ''')]] ರಂಗ ಚಟುವಟಿಕೆಗಳ ಮೂಲಕ ಅಂತಾರಾಷ್ಟ್ರೀಯ ಗಮನ ಸೆಳೆದರು. ಈ ಮೂಲಕ ಗ್ರಾಮೀಣ ರಂಗಭೂಮಿಗೆ ತನ್ನದೇ ಆದ ಸ್ಥಾನ, ಪ್ರತಿಷ್ಠೆಗಳನ್ನು ತಂದುಕೊಟ್ಟರು. ನೀನಾಸಂ ಸಂಸ್ಥೆ ನಡೆಸುವ ತಿರುಗಾಟ ಇಂದು [[ಕನ್ನಡ]] [[ರಂಗಭೂಮಿ]]ಯ ಒಂದು ಅವಿಭಾಜ್ಯ ಅಂಗವಾಗಿದೆ. ಸಾಹಿತಿಯೂ ಆಗಿದ್ದ ಇವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. [[೨೦೦೫]] [[ಜುಲೈ ೧೬]] ರಂದು ಹೃದಯಾಘಾತದಿಂದ ನಿಧನರಾದರು. ಅಕ್ಷರ ಪ್ರಕಾಶನವನ್ನು ಕೆ.ವಿ.ಸುಬ್ಬಣ್ಣನವರು ಹೆಗ್ಗೋಡುವಿನಲ್ಲಿ ಸ್ಥಾಪಿಸಿದರು.
 
==ಕೃತಿಗಳು==
* ಕವಿರಾಜ ಮಾರ್ಗ ಮತ್ತು ಕನ್ನಡ ಜಗತ್ತು
Line ೧೫ ⟶ ೧೨:
 
ಸುಬ್ಬಣ್ಣ ನಾಟಕಕಾರ ಮಾತ್ರವಲ್ಲದೆ ಅನುವಾದಕ,ಉತ್ತಮ ವಿಮರ್ಶಕ ಹಾಗೂ ಪ್ರಕಾಶಕ ಕೂಡಾ ಆಗಿದ್ದರು.ಚಲನಚಿತ್ರಕ್ಕೆ ಸಂಬಂಧಿಸಿದಂತೆ ೨೦ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.ತಮ್ಮ [[ಅಕ್ಷರ ಪ್ರಕಾಶನ]]ದ ಮೂಲಕ ೫೦೦ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ.
 
==ಸಂದ ಪ್ರಶಸ್ತಿಗಳು==
* [[೧೯೯೧]] ರಲ್ಲಿ [[ಫಿಲಿಫೀನ್ಸ್]] ಸರ್ಕಾರ ಕೊಡುವ ಪ್ರತಿಷ್ಠಿತ [[ರಾಮನ್ ಮ್ಯಾಗ್ಸೇಸೆ]] ಪ್ರಶಸ್ತಿ.
* [[೨೦೦೧]]-[[೨೦೦೨]]ರಲ್ಲಿ [[ಕಾಳಿದಾಸ ಸಮ್ಮಾನ್]] ಪ್ರಶಸ್ತಿ.
* [[೨೦೦೩]]ರಲ್ಲಿ '''ಕವಿರಾಜ ಮಾರ್ಗ ಮತ್ತು ಕನ್ನಡ ಜಗತ್ತು''' ಎಂಬ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ.
 
* [[ಭಾರತ ಸರ್ಕಾರ]]ದ '''ಪದ್ಮಶ್ರೀ''' ಪ್ರಶಸ್ತಿ (ಆದರೆ ಸುಬ್ಬಣ್ಣ ಅವರು ಈ ಪ್ರಶಸ್ತಿಯನ್ನು ತಿರಸ್ಕರಿಸಿದ್ದರು).
ಸುಬ್ಬಣ್ಣ ಅವರ '''ಕವಿರಾಜಮಾರ್ಗ''' ಮತ್ತು '''ಕನ್ನಡ ಜಗತ್ತು''' ಕೃತಿಯಲ್ಲಿ ಕನ್ನಡದ ಸಂದರ್ಭದ ಬಗ್ಗೆ ಅಚ್ಚರಿಗೊಳಿಸುವ ವಿವರಗಳಿವೆ. ಅಲ್ಲಿ ಅವರು ಕನ್ನಡ ಜನಪದದ ಶಕ್ತಿಯ ಕುರಿತು ಬರೆದಿದ್ದಾರೆ. ಅತ್ಯಂತ ಮಹತ್ವದ ಕೃತಿ ಇದು.
"https://kn.wikipedia.org/wiki/ಕೆ.ವಿ.ಸುಬ್ಬಣ್ಣ" ಇಂದ ಪಡೆಯಲ್ಪಟ್ಟಿದೆ