ವಂದೇ ಮಾತರಮ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Prasannare (ಚರ್ಚೆ | ಕಾಣಿಕೆಗಳು) No edit summary |
No edit summary |
||
೧ ನೇ ಸಾಲು:
ವಂದೇ ಮಾತರಂ ಎಂದರೆ, ತಾಯಿಯನ್ನು ನಮಸ್ಕರಿಸುತ್ತೇನೆ ಎಂದರ್ಥ!▼
[[ಬಂಗಾಳ]]ದ ಪ್ರಮುಖ ಲೇಖಕ ಮತ್ತು ಕವಿ [[ಬಂಕಿಮ ಚಂದ್ರ ಚಟ್ಟೋಪಾಧ್ಯಾಯ]]ರು ರಚಿಸಿದ '''ವಂದೇ ಮಾತರಂ''' ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರದ ಜಾಗೃತಿಯನ್ನುಂಟು ಮಾಡಿದ ಕೃತಿ. ರಾಷ್ಟ್ರ ಗೀತೆಯಾಗುವ ಎಲ್ಲ ಅಂಶಗಳಿದ್ದರೂ, ರವೀಂದ್ರರ 'ಜನಗಣ ಮನ' ಕೃತಿಗೆ ಆ ಪಟ್ಟ ದೊರಕಿತು.
ಬಂಕಿಮರ ಆನಂದ ಮಠ ಎಂಬ ಮಹಾ ಕೃತಿಯ ಭಾಗ ವಾಗಿದ್ದ ಈ ಗೀತೆ ಅತ್ಯಂತ ಜನಪ್ರಿಯತೆಗಳಿಸಿತು.
Line ೮ ⟶ ೭:
ವಂದೇ ಮಾತರಂ!
ಸುಜಲಾಂ ಸುಫಲಾಂ ಮಲಯಜ ಶೀತಲಾಂ ಸಸ್ಯ ಶ್ಯಾಮಲಾಂ ಮಾತರಂ!
ಶುಭ್ರ ಜ್ಯೋತ್ಸ್ನಾ ಪುಲಕಿತ ಯಾಮಿನೀಂ ಫುಲ್ಲ ಕುಸುಮಿತ ದ್ರುಮದುಲ ಶೋಭಿನಾಂ
ಸುಹಾಸಿನೀಂ ಸುಮಧುರ ಭಾಷಿಣೀಂ, ಸುಖದಾಂ ವರದಾಂ ಮಾತರಂ!
ಕೋಟಿ ಕೋಟಿ ಕಂಠ ಕಲಕಲ ನಿನಾದ ಕರಾಲೇ,
ದ್ವಿ ಕೋಟಿ ಕೋಟಿ ಭುಜೈರ್ದೃತಕರಕರಾವಲೇ ಕೇ ಬಲೇ ಮಾ ತುಮಿ ಅಬಲೇ
ಬಹುಬಲ ಧಾರಿಣೀಂ ನಮಾಮಿ ತಾರಿಣೀಂ ರಿಪುದಲ ವಾರಿಣೀಂ ಮಾತರಂ!
==ಸಂಪೂರ್ಣ ಗೀತೆ==
Line ೨೧ ⟶ ೨೦:
ವಂದೇ ಮಾತರಂ!
ಸುಜಲಾಂ ಸುಫಲಾಂ ಮಲಯಜ ಶೀತಲಾಂ ಸಸ್ಯ ಶ್ಯಾಮಲಾಂ ಮಾತರಂ!
ಶುಭ್ರ ಜ್ಯೋತ್ಸ್ನಾ ಪುಲಕಿತ ಯಾಮಿನೀಂ ಫುಲ್ಲ ಕುಸುಮಿತ ದ್ರುಮದುಲ ಶೋಭಿನಾಂ
ಸುಹಾಸಿನೀಂ ಸುಮಧುರ ಭಾಷಿಣೀಂ, ಸುಖದಾಂ ವರದಾಂ ಮಾತರಂ!
ಕೋಟಿ ಕೋಟಿ ಕಂಠ ಕಲಕಲ ನಿನಾದ ಕರಾಲೇ,
ದ್ವಿ ಕೋಟಿ ಕೋಟಿ ಭುಜೈರ್ದೃತಕರಕರಾವಲೇ ಕೇ ಬಲೇ ಮಾ ತುಮಿ ಅಬಲೇ
ಬಹುಬಲ ಧಾರಿಣೀಂ ನಮಾಮಿ ತಾರಿಣೀಂ ರಿಪುದಲ ವಾರಿಣೀಂ ಮಾತರಂ!
ತುಮಿ ವಿದ್ಯಾ ತುಮಿ ಧರ್ಮ ತುಮಿ ಹೃದೀ ತುಮಿ ಮರ್ಮ ತ್ವಂ ಹೀ ಪ್ರಾಣಹ ಶರೀರಾ ಬಹುತೇ
ತುಮೀ ಮಾ ಶಕ್ತಿ ಹೃದಯೇ, ತುಮೀ ಮಾ ಭಕ್ತಿ ತೊಮಾರಿ ಪ್ರತಿಮಾ ಗಡಿ ಮಂದಿರ ಮಂದಿರೇ
ತ್ವಂ ಹೀ ದುರ್ಗಾ ದಶ ಪ್ರಹಾರಣ ಧಾರಿಣೀ ಕಮಲಾ ಕಮಲಾದಳ ವಿಹಾರಿಣೀ
ವಾಣೀ ವಿದ್ಯಾ ದಾಯಿನೀ ನಮಾಮಿ ತ್ವಂ ನಮಾಮಿ ಕಮಲಂ ಅಮಲಂ ಅತುಲಂ
ಸುಜಲಾಂ ಸುಫಲಾಂ ಮಾತರಂ ವಂದೇ ಮಾತರಂ!
ಶ್ಯಾಮಲಂ ಸರಳಂ ಸುಶ್ಮಿತಂ ಭೂಷಿತಾಂ ಧರಣೀಂ ಭರಣೀಂ ಮಾತರಂ!
|