ಕವಿರಾಜಮಾರ್ಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
numberEdit ಉಪಯೋಗಿಸಿ ಇಂಗ್ಲಿಷ್ ಅಂಕೆಗಳನ್ನು ಕನ್ನಡಕ್ಕೆ ಅನುವಾದಿಸಲಾಗಿದೆ[[ಸದಸ್ಯ:M_G_Harish/link-edit.j
೧ ನೇ ಸಾಲು:
'''ಕವಿರಾಜಮಾರ್ಗ''' [[ಕನ್ನಡ|ಕನ್ನಡದಲ್ಲಿ]]'''ದಲ್ಲಿ ಇದುವರೆಗೆ ಲಭ್ಯವಾಗಿರುವ [[ಗ್ರಂಥ|ಗ್ರಂಥಗಳಲ್ಲಿ]] ಅತ್ಯಂತ ಹಳೆಯದಾದದ್ದುಹಳೆಯದು '''ಕವಿರಾಜಮಾರ್ಗ'''. ಇದೊಂದು ಲಕ್ಷಣ ಗ್ರಂಥ. ಇದನ್ನು ಕ್ರಿ.ಶ. 850೮೫೦ ರ ಆಸುಪಾಸಿನಲ್ಲಿ ರಚಿಸಲಾಗಿದೆ. ಕರ್ತೃ '''[[ಶ್ರೀವಿಜಯ]]'''ನೆಂಬುದು ಬಹುತೇಕ ವಿದ್ವಾಂಸರ ಅಭಿಮತವಾಗಿದೆ. ಗ್ರಂಥದ ಮೊದಲಿಗೆ [[ಅಮೋಘವರ್ಷ]] ದೊರೆಯ ಹೆಸರು ಬಂದಿರುವುದರಿಂದ ಇದನ್ನು ಆತನ ಆಳ್ವಿಕೆಯ ಅವಧಿಯಲ್ಲೇ ರಚಿಸಿದ್ದಿರಬಹುದಾಗಿದೆ.<p>
 
ಎಲ್ಲ ದೃಷ್ಟಿಯಿಂದಲೂ ಇದೊಂದು ವಿಶಿಷ್ಟ ಗ್ರಂಥ. ಕನ್ನಡದಲ್ಲಿ ತನಗಿಂತ ಮೊದಲು ಆಗಿಹೋದ [[ಕವಿ|ಕವಿಗಳನ್ನು]] ಶ್ರೀವಿಜಯನು ಹೆಸರಿಸಿದ್ದಾನೆ. ಇದರಿಂದಾಗಿ [[ಕನ್ನಡ ಸಾಹಿತ್ಯ | ಕನ್ನಡ ಸಾಹಿತ್ಯವು]] ಬಹಳ ಶ್ರೀಮಂತವಾಗಿತ್ತು ಎಂಬುದನ್ನು ತಿಳಿಯಬಹುದಾಗಿದೆ. ಕವಿಯು ಕನ್ನಡ ನಾಡಿನ ಬಗ್ಗೆ ಹಾಗೂ ಕನ್ನಡಿಗರ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾನೆ. ಕನ್ನಡದಲ್ಲಿ ಆ ಕಾಲಕ್ಕೆ ಪ್ರಸಿದ್ಧವಾಗಿದ್ದ [[ದೇಸೀ ಸಾಹಿತ್ಯ]] ಪ್ರಕಾರಗಳ ಬಗ್ಗೆಯೂ ಮಾತನಾಡಿದ್ದಾನೆ. ಅವುಗಳಲ್ಲಿ, '[[ಬೆದಂಡೆ']], '[[ಚೆತ್ತಾಣ']], ಹಾಗೂ '[[ಒನಕೆವಾಡು'ಗಳು|ಒನಕೆವಾಡುಗಳು]] ಮುಖ್ಯವಾದುವು.
<p>
 
ಕವಿರಾಜಮಾರ್ಗದಲ್ಲಿ ಬಂದಿರುವ ಕನ್ನಡನಾಡಿನ ವರ್ಣನೆ:<p>
<pre>
ಕಾವೇರಿಯಿಂದಮಾ ಗೋದಾವರಿವರಮಿರ್ಪ ನಾಡದಾ ಕನ್ನಡದೊಳ್<br>
ಭಾವಿಸಿದ ಜನಪದಂ ವಸುಧಾ ವಲಯ ವಿಲೀನ ವಿಶದ ವಿಷಯ ವಿಶೇಷಂ<br>
ಅದರೊಳಗಂ ಕಿಸುವೊಳಲಾ ವಿದಿತ ಮಹಾ ಕೋಪಣ ನಗರದಾ ಪುಲಿಗೆರೆಯಾ<br>
ಸಧಭಿಮಸ್ತುತಮಪ್ಪೊಂಕುಂದದ ನಡುವಣ ನಾಡೆ ನಾಡೆ ಕನ್ನಡದ ತಿರುಳ್ <br>
<p/pre>
ಕಿಸುವೊಳಲು [[ಪಟ್ಟದಕಲ್ಲು|ಪಟ್ಟದಕಲ್ಲಿಗೆ]] ಮೊದಲಿದ್ದ ಹೆಸರು. ಪುಲಿಗೆರೆ ಇಂದಿನ ಲಕ್ಷ್ಮೇಶ್ವರ ([[ಗದಗ್]]ಗದಗ ಜಿಲ್ಲೆ]]). ಕೊಪಣ ಇಂದಿನ [[ಕೊಪ್ಪಳ]]. ಒಕುಂದ [[ಬೆಳಗಾವಿ]] ಜಿಲ್ಲೆಯಲ್ಲಿರುವ ಒಕ್ಕುಂದ.
[[File:kavi_file2.jpg|thumb|right|220px|ಕವಿರಾಜಮಾರ್ಗದಲ್ಲಿ ಬಂದಿರುವ ಕನ್ನಡನ ವರ್ಣನೆ]]
 
"https://kn.wikipedia.org/wiki/ಕವಿರಾಜಮಾರ್ಗ" ಇಂದ ಪಡೆಯಲ್ಪಟ್ಟಿದೆ