ಕೋಲಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary |
|||
೬೦ ನೇ ಸಾಲು:
* ವಿಧುರಾಶ್ವತ್ಥ (ಗೌರಿಬಿದನೂರು)
ಕೋಲಾರ ಜಿಲ್ಲೆಯಲ್ಲಿ ಕೋಲಾರ- ಮುಳಬಾಗಿಲು ರಸ್ತೆಯಲ್ಲಿ ಶ್ರೀ ಮಧ್ವಾಚಾರ್ಯರ ಪರಮಾಪ್ತ ಶಿಷ್ಯಾರಾದ ಶ್ರೀ ಮನ್ಮಾಧವ ತೀಥ೯ರ ಮೂಲ ಮಹಾ ಸಂಸ್ಠಾನ ಮಠ ಇದೆ.
ಕೋಲಾರ ಜಿಲ್ಲೆಯಿಂದ ೧೯೭೮ರಲ್ಲಿ ಆರಂಭವಾದ ಕೋಲಾರವಾಣಿ ಕನ್ನಡ ದಿನ ಪತ್ರಿಕೆ ಇಂದು ಕೋಲಾರ-ತುಮಕೂರು- ಚಿಕ್ಕಬಳ್ಳಾಪುರ- ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ ಜಿಲ್ಲೆಗಳ ಏಕೈಕ ಪ್ರಾದೇಶಿಕ ದಿನ ಪತ್ರಿಕೆಯಾಗಿದೆ ಪ್ರಕಟಗೊಳ್ಳುತ್ತಿದೆ.
ಕೋಲಾರ ಜಿಲ್ಲೆಯ ಪ್ರಮುಖ ಭಾಷೆ [[ಕನ್ನಡ]]. ಇಲ್ಲಿ ಚಾಲ್ತಿಯಲ್ಲಿರುವ ಇತರ ಭಾಷೆಗಳೆ೦ದರೆ [[ತೆಲುಗು]], [[ತಮಿಳು]] ಮತ್ತು [[ಉರ್ದು]].
|