ತಾಳ್ಯದ ಆಂಜನೇಯಸ್ವಾಮಿ ದೇವಸ್ಥಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೧೧ ನೇ ಸಾಲು:
==ಹೊರಕೆದೇವಪುರದ ಲಕ್ಷ್ಮೀನರಸಿಂಹ ಸ್ವಾಮಿ ದೇವರು==
ಈ ಕ್ಷೇತ್ರದ ಸಮೀಪದಲ್ಲಿರುವ ಹೊರಕೇದೇವಪುರದಲ್ಲಿ ಲಕ್ಶ್ಮೀನರಸಿಂಹ ದೇವಸ್ಥಾನವಿದೆ. ತಾಳ್ಯಕ್ಕೆ ಅನೇಕ ಗ್ರಾಮದೇವತೆಗಳನ್ನು ಸ್ವಾಗತಿಸಿ ,ಶ್ರೀಸ್ವಾಮಿಯ ಮೂಲಕ ’ನೂರೊಂದೆಡೆ ಸೇವೆ’ ಅರ್ಪಿಸುವ ಪದ್ಧತಿಯಿದೆ. ಕೆರೆಯಂಗಳದಲ್ಲಿ ಹೊರಬೀಡು ಭೋಜನದ ಏರ್ಪಾಡಾಗುತ್ತವೆ.
=='ನೂರೊಂದೆಡೆಯ ಸೇವೆ'==
ಇದರ ಸಂಖ್ಯೆ ೧೦೧. ನೂರೊಂದೆಡೆಯ ಹರಕೆ, ವಿಶೇಷ ವಿಶೇಷ ಮಹತ್ವದ್ದು. ನೂರೊಂದು ಸೂರ್ಯ ನಮನಗಳು,ನೂರೊಂದು ಕಾಯಿಒಡೆಸುವುದು,ನೂರೊಂದು ದೇವತೆಗಳನ್ನು ಒಟ್ಟಾಗಿಸೇರಿಸಿ ಆ ಪ್ರದೇಶದ
==ಬಾರೆಹಳ್ಳಿ ಮನೆತನ, ಮತ್ತು ಕೋಡೆಪ್ಳರ ಮನೆತನದ ಭಕ್ತರ ಸೇವೆಗಳು==
[[ಬಾರೆಹಳ್ಳಿ ಮನೆತನ]]ದವರು ರಥದ ಮುಂದೆ ಇದ್ದು ದೊಡ್ಡ ಸೇವೆಗೆ ಭಾಗಿಯಾಗುತ್ತಾರೆ. ಇಲ್ಲಿ ನಡೆಯುವ [[ದೊಡ್ಡೆಡೆ]] ಅತಿ ಪ್ರಮುಖವಾದ ವಿಧಿಗಳಲ್ಲೊಂದು. ಬಾಳೆ ಎಲೆಯಲ್ಲಿ ಅನ್ನ, ಹಾಲು, ಮೊಸರು, ತುಪ್ಪ, ಬೆಲ್ಲದ ಹಾಲು, ಬಾಳೆಹಣ್ಣುಗಳನ್ನು ಮಿಶ್ರಣಮಾಡಿ ಪೂಜೆ ಸಲ್ಲಿಸಿ ಭಕ್ಷಿಸುವ ಪ್ರಥದಲ್ಲಿ ಕೇಕೆಹಾಕುತ್ತಾ ಸಾಗುತ್ತಾರೆ.
|