ಶ್ರೀರಂಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Haldodderi (ಚರ್ಚೆ | ಕಾಣಿಕೆಗಳು) |
Haldodderi (ಚರ್ಚೆ | ಕಾಣಿಕೆಗಳು) |
||
೪೮ ನೇ ಸಾಲು:
ಇವು ೧೯೫೯ರ ನಂತರದ ಅವರ ಶ್ರೇಷ್ಠ ನಾಟಕಗಳು.ಅವರ ನಾಟಕಗಳನ್ನು ಹೆಚ್ಚಾಗಿ ಕಲಾವಿಲಾಸಿ ನಾಟಕಕಾರರು ಆಡುತ್ತಲಿದ್ದಾರೆ.(ಅವರೇ ಸ್ವತಃ [[೧೯೩೩]]ರಲ್ಲಿ ’ಕಲಾವಿಲಾಸಿ ನಾಟ್ಯಸಂಘ’ವೆನ್ನುವ ಸಂಸ್ಥೆಯನ್ನು [[ಧಾರವಾಡ|ಧಾರವಾಡದಲ್ಲಿ]] ಸ್ಥಾಪಿಸಿದರು.) " ದಾರಿ ಯಾವುದಯ್ಯಾ ವೈಕುಂಠಕೆ?" ನಾಟಕವು [[ಬಿ.ವಿ. ಕಾರಂತ|ಬಿ.ವಿ. ಕಾರಂತರಿಂದ]] ರಂಗದ ಮೇಲೆ ತರಲ್ಪಟ್ಟಿದೆ.
ನಾಟಕಗಳನ್ನಲ್ಲದೆ ಶ್ರೀರಂಗರು ಹರಟೆಗಳನ್ನು ಹಾಗು ಕಾದಂಬರಿಗಳನ್ನು ಸಹ ಬರೆದಿದ್ದಾರೆ.ಇವರ ಕಾದಂಬರಿಗಳಲ್ಲಿ ಬರುವ ಪ್ರಜ್ಞಾಪ್ರವಾಹ ತಂತ್ರವು ಕನ್ನಡ ಕಾದಂಬರಿಗಳಲ್ಲಿ ವಿಶಿಷ್ಟವಾದದ್ದಾಗಿದೆ.ಭರಮಪ್ಪನ ಭೂತ,ವಿಶ್ವಾಮಿತ್ರನ ಸೃಷ್ಟಿ, ಕುಮಾರ ಸಂಭವ, ಅನಾದಿ, ಪ್ರಕೃತಿ ([[ಪ್ರಕೃತಿ
== ರಾಜಕೀಯ ಜೀವನ==
|