ತಾಳ್ಯದ ಆಂಜನೇಯಸ್ವಾಮಿ ದೇವಸ್ಥಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೭ ನೇ ಸಾಲು:
ಪ್ರತಿವರ್ಷವೂ ಚೈತ್ರ ಶುದ್ಧ ಚಿತ್ರ ಪೂರ್ಣಿಮೆಯದಿನ ಶ್ರೀ ಆಂಜನೇಯನಿಗೆ ಬ್ರಹ್ಮ ರಥೋತ್ಸವ (ಆನೆ ಉತ್ಸವ) ಜರುಗುವುದು. ಅಂಕುರಾರ್ಪಣದ ಬಳಿಕ ಕುದುರೆ ವಾಹನ, ಸಿಂಹವಾಹನ, ಇಂದ್ರಜಿತು ವಾಹನ, ನಂತರ ಆನೆ ವಾಹನೋತ್ಸವ ಅಥವ ಬ್ರಹ್ಮರಥೋತ್ಸವ ಜರುಗುತ್ತದೆ. ಆಂಜನೇಯ ಸ್ವಾಮಿಯ ಜಾತ್ರೆಯಂದು ಗುಡ್ಡದ ತಿಮ್ಮಪ್ಪನ ಉತ್ಸವ ಮೂರ್ತಿಯನ್ನು ಗ್ರಾಮಕ್ಕೆ ಬರಮಾಡಿಕೊಂಡು ಪೂಜೆ ಸಲ್ಲಿಸಿದ ನಂತರವೇ ಮೊದಲ ದಿನ ವಿಪ್ರಬಂಧುಗಳಿಂದವಿಶೇಷ ಪೂಜೆ-ಪ್ರಾರ್ಥನೆಗಳನಂತರ ಹಾಗೂ ಶ್ರೀಗುಡ್ಡದ ತಿಮ್ಮಪ್ಪನ ಉತ್ಸವಮೂರ್ತಿಗಳನ್ನು ಬ್ರಹ್ಮರಥದಲ್ಲಿ ಅಲಂಕೃತಗೊಳಿಸಿ ಗ್ರಾಮದ ಸುತ್ತಲೂ ವಿಜೃಂಭಣೆಯಿಂದ ಮೆರವಣಿಗೆ ಮಾಡಲಾಗುತ್ತದೆ. ಆದಿನ ರಾತ್ರಿ ರಥಕ್ಕೆ ಎಣ್ಣೆ ಎರೆಯಲಾಗುತ್ತದೆ.
=='ತೇಜಿಕುಣಿತ'==
ಮಾರನೆಯದಿನ, ದಾಸಯ್ಯನು, ಸೀಗೆಮರದ ಮುಳ್ಳಿನಮೇಲೆ ನಡೆಯುವ ಪರಿಪಾಠವಿದೆ.
==ಮೂರನೆಯದಿನ ಆ ಊರಿನ ಓಕಳಿ ಸೇವೆ ಜರುಗುತ್ತದೆ. ಊರಿನ ಮುಖ್ಯಸ್ಥರ ಮನೆಯಲ್ಲಿ ಊಟ==
೩ ನೆಯ ದಿನ,ಸಾಮೂಹಿಕ ಉಪನಯನದ ಕಾರ್ಯಕ್ರಮ ನಡೆಯುತ್ತದೆ. ಆಂಜನೇಯ, ತಿಮ್ಮಪ್ಪ ಮುಂತಾದ ಉತ್ಸವಮೂರ್ತಿಗಳು [[ತಾಳ್ಯದ ಶ್ಯಾನುಭೋಗರ]] ಮನೆಯಲ್ಲಿ ಬೀಡುಬಿಡುತ್ತವೆ. ಪಾನಕ, ಕೋಸಂಬರಿಸೇವೆ ನಡೆಯುತ್ತದೆ. ರಾತ್ರಿಹೊತ್ತಿಗೆ ಪುನಃ ದೇವರುಗಳು ದೇವಸ್ಥಾನಕ್ಕೆ ವಾಪಸ್ ಹೋಗುತ್ತವೆ. ಅಭಿಷೇಕ, ಮತ್ತು ಹಲವಾರು ಸೇವೆಗಳು ದಿನವಿಡೀ ನಡೆಯುತ್ತವೆ. ತಾಳ್ಯದ ಹಳೆಯ ನಿವಾಸಿ, [[ಹೋಟೆಲ್ ಲಕ್ಷ್ಮಣರಾಯರ ಮನೆಯವರ ಸೇವೆ]], ಮತ್ತು [[ಶ್ರೀ ಸೀತಾರಾಮರಾಯರ ಮನೆಯವರಿಂದ ಸಮಾರಾಧನೆ]] ಆ ದಿನದ ವಿಶೇಷಗಳು.ತಾಳ್ಯದಲ್ಲಿ ಪ್ರಾಥಮಿಕ,ಮತ್ತು ಪ್ರೌಢವಿದ್ಯಾಭ್ಯಾಸವನ್ನು ಜಾರಿಗೆ ತರುವಲ್ಲಿ ಈ ಕುಟುಂಬಗಳು ಅಪರಿಮಿತವಾಗಿ ಶ್ರಮಿಸಿವೆ.
|