ಜಿ.ಪಿ.ರಾಜರತ್ನಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
[[ಚಿತ್ರ:180px-3125.jpg|thumb|right1|180px|'ಪ್ರೊ. ಶ್ರೀ. ಜಿ.ಪಿ.ರಾಜರತ್ನಂ]]'
==ಜನನ ಹಾಗೂ ಬಾಲ್ಯ==
'[[ಜಿ. ಪಿ. ರಾಜರತ್ನಂ]]' ರವರು ಮೂಲತಹ ಚಾಮರಾಜ ನಗರ ಜಿಲ್ಲೆಯ ಗುಂಡ್ಲು ಪೇಟೆಯವರು. ಹೆಸರಾಂತ [[ಗುಂಡ್ಲು ಪಂಡಿತ ವಂಶ]] ದಲ್ಲಿ [[ಡಿಸೆಂಬರ್ ೦೫]], [[೧೯೦೪]]ರಂದು ರಾಮನಗರದಲ್ಲಿ ಜನಿಸಿದರು.ತಂದೆ ಆ ಭಾಗದಲ್ಲಿ ಉತ್ತಮ ಶಿಕ್ಷಕರೆಂದು ಹೆಸರು ಮಾಡಿದ್ದ ಜಿ.ಪಿ.ಗೋಪಾಲ ಕೃಷ್ಣ ಅಯ್ಯಂಗಾರ್ , ತಾಯಿಯ ಪ್ರೀತಿ ಇಲ್ಲದೆ ಬೆಳೆದ ರಾಜರತ್ನಂಗೆ, ತಂದೆಯೇ ಎಲ್ಲವೂ ಆಗಿದ್ದರು. ಅಜ್ಜಿಯ ಅಕ್ಕರೆಯಲ್ಲೂ ರಾಜರತ್ನಂ ಬೆಳೆದರು. ತಂದೆ ಬಡ ಮೇಸ್ಟ್ರು. ಸ್ವಾತಂತ್ರ್ಯ ಪೂರ್ವದಲ್ಲೇ ([[೧೯೩೧]]ರಲ್ಲಿ) ರಾಜರತ್ನಂ [[ಎಂ. ಎ]] (ಕನ್ನಡ) ದಲ್ಲಿ ಮುಗಿಸಿ, [[ಶಿಶು ವಿಹಾರ]] ಹಾಗೂ ತಂದೆಯ ಶಾಲೆಯಲ್ಲಿ ಆರಂಭಿಕ ಮೇಸ್ಟ್ರು ಆದರು. ಇದರ ಅನುಭವದ ಫಲವೇ ಮಕ್ಕಳ ಕುರಿತು ಬರೆದ `[[ತುತ್ತೂರಿ' ಶಿಶು ಗೀತೆ ಸಂಕಲನ]]'. ಕ್ರಮೇಣ ಆ ಕೆಲಸ ತೃಪ್ತವಾಗದೆ [[ಹೈದರಾಬಾದ್ | ಹೈದರಾಬಾದಿಗೂ]] ಕೆಲಸ ಹುಡುಕಿ ಹೋಗಿದ್ದುಂಟು. ಅಲ್ಲಿಂದ ನಿರಾಶರಾಗಿ [[ಬೆಂಗಳೂರು | ಬೆಂಗಳೂರಿಗೆ]] ಬಂದು [[ಜನಗಣತಿ ಕಛೇರಿ]]ಯಲ್ಲಿ ಕೆಲಸಕ್ಕೆ ಪ್ರಯತ್ನಿಸಿದರು. ಆದರೆ ಅಲ್ಲಿದ್ದ [[ಮಾಸ್ತಿ ವೆಂಕಟೇಶ ಅಯ್ಯಂಗಾರ್ಯರು]] ರಾಜರತ್ನಂರವರಿಗೆ 'ಸಾಹಿತ್ಯ ಸೇವೆ' ಮುಂದುವರೆಸಲು ಉಪದೇಶಿಸಿದರು. ಅದರ ಫಲವೇ ಮುಂದೆ 'ರಾಜರತ್ನಂ' ಅವರಿಂದ 'ಉತ್ತಮ ಸಾಹಿತ್ಯ ನಿರ್ಮಾಣ'ಕ್ಕೆ ದಾರಿಯಾಯಿತು. [[ಬೌದ್ಧ ಸಾಹಿತ್ಯ]] ಇಂಥ ಉಪಯುಕ್ತ ಸಾಹಿತ್ಯದಲ್ಲೊಂದು 'ಮಿಂಚು'.
==ಮಡದಿಯ ಸಾವಿನಿಂದ ಧೃತಿಗೆಟ್ಟರು==
ರಾಜರತ್ನಂ ಅವರಿಗೆ ವೈವಾಹಿಕ ಜೀವನದಲ್ಲಿ ಸಾಕಷ್ಟು ನೋವುಂಟಾಯಿತು. ಪತ್ನಿ [[ಲಲಿತಮ್ಮ]] ಕಾಯಿಲೆ ಬಿದ್ದವರು ಉತ್ತಮವಾಗಲೇ ಇಲ್ಲ. ವಿಧಿವಶರಾದರು. ಅವರ ನೆನಪು ಹಸಿರಾಗಿದ್ದಾಗಲೇ [[ಸೀತಮ್ಮ]] ಅವರ 'ಬಾಳನಂದಾದೀಪ'ವಾಗಿ ಬಂದರು. ಬದುಕು ಸ್ಥಿರವಾಯಿತು. ಕಷ್ಟ ಕಾರ್ಪಣ್ಯಗಳ ನಡುವೆ [[೧೯೩೮]]ರಲ್ಲಿ 'ಕನ್ನಡ ಪಂಡಿತ ಹುದ್ದೆ', ರಾಜರತ್ನಂ ಅವರನ್ನು ಹುಡುಕಿ ಬಂತು. [[ಮೈಸೂರು]], [[ಬೆಂಗಳೂರು]], [[ಶಿವಮೊಗ್ಗ]], [[ತುಮಕೂರು | ತುಮಕೂರುಗಳಲ್ಲಿ]] ಅಧ್ಯಾಪಕರಾಗಿ, ಮೆಚ್ಚಿನ ಮೇಸ್ಟ್ರು ಆಗಿ ಖ್ಯಾತರಾದರು.
"https://kn.wikipedia.org/wiki/ಜಿ.ಪಿ.ರಾಜರತ್ನಂ" ಇಂದ ಪಡೆಯಲ್ಪಟ್ಟಿದೆ