ಕೆ.ವಿ.ಸುಬ್ಬಣ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
No edit summary
೧ ನೇ ಸಾಲು:
[[Image:Kvsubbanna.jpg|thumb|ಕೆ.ವಿ.ಸುಬ್ಬಣ್ಣ]]
'''ಕೆ.ವಿ.ಸುಬ್ಬಣ್ಣ''' (೧೯೩೨ - ೨೦೦೫) ಕರ್ನಾಟಕದ ಓರ್ವ ಪ್ರಸಿದ್ಧ ರಂಗಕರ್ಮಿ ಮತ್ತು ಸಾಹಿತಿ.ಇವರ ಹುಟ್ಟೂರು [[ಶಿವಮೊಗ್ಗ]] ಜಿಲ್ಲೆ [[ಸಾಗರ]] ತಾಲೂಕಿನ '''ಹೆಗ್ಗೋಡು'''. [[೧೯೩೨]] [[ಫೆಬ್ರವರಿ ೨೦]] ರಂದು ಜನಿಸಿದ ಇವರು ಮುಂದೆ ಹೆಗ್ಗೋಡಿನಂತಹ ಚಿಕ್ಕ ಊರಿನಲ್ಲಿದ್ದುಕೊಂಡೇ[[ನೀನಾಸಂ| '''ನೀಲಕಂಠೇಶ್ವರ ನಾಟ್ಯಸೇವಾ ಸಂಘ''' ('''ನೀನಾಸಂ''')]] ರಂಗ ಚಟುವಟಿಕೆಗಳ ಮೂಲಕ ಅಂತಾರಾಷ್ಟ್ರೀಯ ಗಮನ ಸೆಳೆದರು.ಈ ಮೂಲಕ ಗ್ರಾಮೀಣ ರಂಗಭೂಮಿಗೆ ತನ್ನದೇ ಆದ ಸ್ಥಾನ, ಪ್ರತಿಷ್ಠೆಗಳನ್ನು ತಂದುಕೊಟ್ಟರು. ನೀನಾಸಂ ಸಂಸ್ಥೆ ನಡೆಸುವ ತಿರುಗಾಟ ಇಂದು ಕನ್ನಡ ರಂಗಭೂಮಿಯ ಒಂದು ಅವಿಭಾಜ್ಯ ಅಂಗವಾಗಿದೆ. ಸಾಹಿತಿಯೂ ಆಗಿದ್ದ ಇವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. [[೨೦೦೫]] [[ಜುಲೈ ೧೬]] ರಂದು ಹೃದಯಾಘಾತದಿಂದ ನಿಧನರಾದರು.
 
==ಸಂದ ಪ್ರಶಸ್ತಿಗಳು==
"https://kn.wikipedia.org/wiki/ಕೆ.ವಿ.ಸುಬ್ಬಣ್ಣ" ಇಂದ ಪಡೆಯಲ್ಪಟ್ಟಿದೆ