ಆರ್.ಕೆ.ನಾರಾಯಣ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩ ನೇ ಸಾಲು:
'''ರಾಶಿಪುರ೦ ಕೃಷ್ಣಸ್ವಾಮಿ ನಾರಾಯಣ್''' ([[ಅಕ್ಟೋಬರ್ ೧೦]], [[೧೯೦೬]] - [[ಮೇ ೧೩]], [[೨೦೦೧]]) [[ಭಾರತ]]ದ ಪ್ರಸಿದ್ಧ ಕಾದ೦ಬರಿಕಾರರಲ್ಲಿ ಒಬ್ಬರು. [[ಆಂಗ್ಲ]] ಭಾಷೆಯಲ್ಲಿ ಬರೆದ ನಾರಾಯಣ್ ಅವರ ಕಾದ೦ಬರಿಗಳು ಪಾತ್ರಗಳ ನೈಜತೆ, ಸರಳತೆ ಮತ್ತು ಮೃದು ಹಾಸ್ಯಕ್ಕೆ ಹೆಸರಾಗಿವೆ. ಅವರ ಬಹುಪಾಲು ಕಥೆಗಳು "ಮಾಲ್ಗುಡಿ" ಎ೦ಬ ಕಾಲ್ಪನಿಕ [[ದಕ್ಷಿಣ ಭಾರತ]]ದ ಸ್ಥಳದಲ್ಲಿ ನಡೆಯುತ್ತವೆ.
 
ನಾರಾಯಣ್ ಅವರ ಮೊದಲ ಕಾದ೦ಬರಿ '''ಸ್ವಾಮಿ ಮತ್ತು ಗೆಳೆಯರು'''. ಮೊದಲಿಗೆ ಯಾವ ಪ್ರಕಾಶಕರೂ ಇದನ್ನು ಪ್ರಕಟಿಸಲು ಒಪ್ಪಿರಲಿಲ್ಲ. ನ೦ತರ ಇದರ ಹಸ್ತಪ್ರತಿಯನ್ನು [[ಬ್ರಿಟಿಷ್]] ಲೇಖಕ ಗ್ರಹಾ೦ ಗ್ರೀನ್ ಗೆ ಕಳಿಸಿದಾಗ ಅವರು ಅದನ್ನು ಇಷ್ಟಪಟ್ಟು ಅದರ ಪ್ರಕಟಣೆಗೆ ಕಾರಣರಾದರು. ಆನಂತರ ಗ್ರಹಾ೦ ಗ್ರೀನ್ ನಾರಾಯಣ್ ಅವರ ಜೀವನಪರ್ಯ೦ತ ಆಪ್ತ ಮಿತ್ರರೂ ಮತ್ತು ಅಭಿಮಾನಿಯೂ ಆಗುಳಿದರು. ಈ ಮೊದಲ ಪುಸ್ತಕದ ನ೦ತರ ನಾರಾಯಣ್ ಅನೇಕ ಕಾದ೦ಬರಿಗಳನ್ನು ಬರೆದರು. ಇವರು ಕೆಲ ಕಾದ೦ಬರಿಗಳಲ್ಲಿ ತಮ್ಮ ಜೀವನದ ಅ೦ಶಗಳನ್ನೂ ಸೇರಿಸಿದ್ದಾರೆ - ಉದಾಹರಣೆಗೆ '''ದಿ ಇ೦ಗ್ಲಿಷ್ ಟೀಚರ್'''. ನಾರಾಯಣ್ ರ ಮುಕ್ಕಾಲು ಕೃತಿಗಳು ದೈನ೦ದಿನ ಜೀವನವನ್ನು ಕುರಿತವು. ಭಾರತೀಯ ಪುರಾಣಗಳ ಬಗ್ಗೆಯೂ ಕೆಲವು ಪುಸ್ತಕಗಳನ್ನು ಬರೆದಿದ್ದಾರೆ.ದಿವಂಗತ ಆರ್.ಕೆ.ನಾರಾಯಣ್ ಅವರ ಮೈಸೂರಿನ ಮನೆಯನ್ನು ಪಾರಂಪರಿಕ ಕಟ್ಟಡ ಎಂದು ಸರ್ಕಾರ ಘೋಷಿಸಿದೆ."ನಮನ"
 
ಪದ್ಮಭೂಷಣ, ಪದ್ಮವಿಭೂಷಣ, ಎ.ಸಿ.ಬೆನ್‌ಸನ್ ಮೆಡ್‌ಲ್, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮುಂತಾದ ಪ್ರಶಸ್ತಿಗಳಿಂದ ಪುರಸ್ಕೃತರಾದ ದಿವಂಗತ ಆರ್.ಕೆ.ನಾರಾಯಣ್ ಅವರ ಮೈಸೂರಿನ ಮನೆಯನ್ನು ಪಾರಂಪರಿಕ ಕಟ್ಟಡ ಎಂದು ಸರ್ಕಾರ ಘೋಷಿಸಿದೆ."ನಮನ"
 
== ನಾರಾಯಣ್ ಅವರ ಮುಖ್ಯ ಕಾದ೦ಬರಿಗಳು ==
"https://kn.wikipedia.org/wiki/ಆರ್.ಕೆ.ನಾರಾಯಣ್" ಇಂದ ಪಡೆಯಲ್ಪಟ್ಟಿದೆ