ರೇಡಿಯೋ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪ ನೇ ಸಾಲು:
ಭಾರತದಲ್ಲಿ ಸರಕಾರದ ರೇಡಿಯೋ ವ್ಯವಸ್ಥೆಗೆ ಆಕಾಶವಾಣಿ ಎಂಬ ಹೆಸರು ಇದೆ. ಸಂಸ್ಕೃತದ ಈ ಶಬ್ದಕ್ಕೆ ಆಕಾಶದಿಂದ ಬರುವ ದನಿ ಎಂದರ್ಥ. ಕೆಲವರು [[ರವೀಂದ್ರನಾಥ ಠಾಗೋರ್]] ಅವರು ೧೯೩೦ ರಲ್ಲಿ ರೇಡಿಯೋಪದಕ್ಕೆ ಆಕಾಶವಾಣಿ ಎಂಬ ಪದವನ್ನು ಚಲಾವಣೆಗೆ ತಂದರು ಎಂದು ಹೇಳುತ್ತಾರೆ. ಇನ್ನೂ ಕೆಲವರು ೧೯೨೦ ರಲ್ಲಿ ಕನ್ನಡದ ಬರಹಗಾರರಾದ [[ನಾ. ಕಸ್ತೂರಿ]]ಯವರು ಈ ಪದವನ್ನು ಸೂಚಿಸಿದರು ಎನ್ನುತ್ತಾರೆ.
 
=== ದೇಶದ ಮೊದಲ ಬಾನುಲಿ ರೇಡಿಯೋ ===
ದೇಶದ ಮೊದಲ ಬಾನುಲಿ ರೇಡಿಯೋ ಕೇ೦ದ್ರ ಸ್ಥಾಪನೆಯಾಗಿದ್ದು ಮೈಸೂರಿನಲ್ಲಿ. ಮೈಸೂರು ವಿಶ್ವವಿದ್ಯಾನಿಲಯದ ಮನಃಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಎಂ.ವಿ.ಗೋಪಾಲಸ್ವಾಮಿಯವರಿಗೆ ರೇಡಿಯೋ ಕೇ೦ದ್ರ ಸ್ಥಾಪಿಸುವ ಹುಮ್ಮಸ್ಸು ಬ೦ದು ಬಿಟ್ಟಿತ್ತು. ಅವು ೧೯೩೫ ರ ದಿನಗಳು. ಕಾಲೇಜು ಮುಗಿಸಿ ಬ೦ದ ಗೋಪಾಲಸ್ವಾಮಿಯವರಿಗೆ ಹೊಸತನ್ನೇನಾದರೂ ಮಾಡಬೇಕು ಎ೦ಬ ಹುಮ್ಮಸ್ಸು ಬಂದು ಬಿಟ್ಟಿತ್ತು.
ಡಾ.ಎಂ.ವಿ.ಗೋಪಾಲಸ್ವಾಮಿಯವರು ಲಂಡನ್ ಗೆ ಹೋಗಿದ್ದ ಸಮಯದಲ್ಲಿ ಕಡಿಮೆ ವಿದ್ಯುತ್ ಬಳಕೆಯ ಟಾಲ್ ಟ್ರಾನ್ಸ್ ಮೀಟರ್ ತಂದು ಕೆಆರ್ಎಸ್ ರಸ್ತೆಯಲ್ಲಿರುವ ತಮ್ಮ ಮನೆ ವಿಠಲ ವಿಹಾರದಲ್ಲಿ ೧೯೩೫ ಸೆಪ್ಟೆಂಬರ್ ೧೦ ರಂದು ರೇಡಿಯೋ ಆರಂಬಿಸಿಯೇ ಬಿಡುತ್ತಾರೆ ,ಇದನ್ನು ಕೇಳಲು ಮೈಸೂರಿನ ಮಹಾರಾಜರು ಕಾಲೇಜಿನ ಅಸೆಂಬ್ಲಿ ಹಾಲಲ್ಲಿ ಹಾಜರಿದ್ದರು,ರಾಷ್ಟ್ರ ಕವಿ ಕುವೆಂಪು ಅವರಿಂದ ಕವನ ವಾಚನದ ಮೂಲಕ ಕಾರ್ಯಕ್ರಮ ಆರಂಭಗೊಂಡಿತ್ತು. ಹೀಗೆ ಏಕ ವ್ಯಕ್ತಿಯೊಬ್ಬರಿಂದ ಆರಂಭವಾದ ದೇಶದ ಮೊದಲ ರೇಡಿಯೋ ಸ್ಟೇಶನ್ ಎಂಬ ಹೆಗ್ಗಳಿಕೆಗೂ ಪಾತ್ರವಾಗುತ್ತದೆ..೧೯೪೧ರವರೆಗೆ ಇವರ ಮನೆಯಿಂದಲೇ ಬಾನುಲಿ ಕಾರ್ಯಕ್ರಮ ಪ್ರಸಾರವಾಗುತ್ತದೆ. ಇಲ್ಲಿ ರೇಡಿಯೋ ೪೯.೪೬ ಮೀಟರ್ ಶಾರ್ಟ್ ವೇವ್ ನಲ್ಲಿ ಹಾಗೂ ೩೧೦ ಮೀಟರ್ ಮೀಡಿಯಂ ವೇವ್ ನಲ್ಲಿ ಪ್ರಸಾರವಾಗುತ್ತಿತ್ತು.
 
[[ಚಿತ್ರ:Radio go.jpg|thumb|ಡಾ.ಎಂ.ವಿ.ಗೋಪಾಲಸ್ವಾಮಿ]]
ಮನೆಯಲ್ಲಿ ೩೦ ವ್ಯಾಟ್ ನಷ್ಟು ಕಿರು ಸಾಮರ್ಥ್ಯದ ಪ್ರೇಷಕ (ಟ್ರಾನ್ಸ್ಫಾರ್ಮರ್)ವೊಂದನ್ನು ಸ್ಥಾಪಿಸಿ ಭಾನುವಾರ ಹೊರತುಪಡಿಸಿ ಉಳಿದ ಎಲ್ಲಾ ದಿನಗಳಲ್ಲಿ ಪ್ರತಿ ದಿನ ಸಂಜೆ ೬ ರಿಂದ ೮.೩೦ರವರೆಗೆ ಶಾಸ್ತ್ರೀಯ ಸಂಗೀತ ಹಾಗೂ ಬಾನುಲಿ ಭಾಷಣಗಳನ್ನು ಪ್ರಸಾರ ಮಾಡುತ್ತಿದ್ದರು. ನಂತರ ೨೫೦ ವ್ಯಾಟ್ ಸಾಮರ್ಥ್ಯದ ಪ್ರೇಷಕ ಸ್ಥಾಪಿಸಿ ಮೈಸೂರಿನ ಸುತ್ತಮುತ್ತ ೨೫ ಕಿ.ಮೀ. ವ್ಯಾಪ್ತಿಯಲ್ಲಿ ಕಾರ್ಯಕ್ರಮಗಳನ್ನು ಕೇಳಲು ಅನುವು ಮಾಡಲಾಗಿತ್ತು. ಈ ಬಾನುಲಿ ಕೇಂದ್ರ ಪ್ರಸಾರ ಪ್ರಕ್ರಿಯೆಯನ್ನು ಜನಪ್ರಿಯಗೊಳಿಸವು ‘ಆಕಾಶವಾಣಿ’ ಪದವನ್ನು ಮೊಟ್ಟಮೊದಲಿಗೆ ಪ್ರಯೋಗಿಸಿತು. ಆಗ ನಾ.ಕಸ್ತೂರಿಯವರು "ಆಕಾಶವಾಣಿ" ಎ೦ಬ ಹೆಸರನ್ನು ಸೂಚಿಸಿದರು. ಮೈಸೂರು ನಗರಪಾಲಿಕೆಯಿಂದ ಸಣ್ಣ ಪ್ರಮಾಣದಲ್ಲಿ ಅನುದಾನ ಡಪೆದು ಕಾರ್ಯ ನಿರ್ವಹಿಸುತ್ತಿದ್ದ ಮೈಸೂರು ಆಕಾಶವಾಣಿ ಕೇಂದ್ರವನ್ನು ೧೯೪೨ ಜನವರಿ ಒಂದರಂದು ಅಂದಿನ ಮೈಸೂರು ಮಹಾರಾಜರು ತಮ್ಮ ವಶಕ್ಕೆ ತೆಗೆದುಕೊಂಡರು.ನಂತರ ವಿಠಲ ವಿಹಾರದಿಂದ ನಿಲಯವನ್ನು ಹಳೆಯ ವಸ್ತು ಪ್ರದರ್ಶನದ ಪ್ರಾದಿಕಾರದ ಕಟ್ಟಡದ ಮೊದಲನೆಯ ಮಹಡಿಗೆ ಸ್ಥಳಾಂತರ ಮಾಡುತ್ತಾರೆ.ನಂತರ ವಾಣಿ ವಿಲಾಸಮೊಹಲ್ಲಾ ದ ಹೊಸ ಸುಸಜ್ಜಿತ ಕಟ್ಟಡದಲ್ಲಿ ಆಕಾಶವಾಣಿ ಕಾರ್ಯ ನಿರ್ವಹಿಸಿತು. ೧೯೫೦ರಲ್ಲಿ ಸಂವಿಧಾನ ಅಳವಡಿಕೆಯೊಂದಿಗೆ ಪ್ರಸಾರ ಸೇವೆಗಳನ್ನು ಕೇಂದ್ರೀಯ ಹತೋಟಿಗೆ ಒಳಪಡಿಸಲಾಯಿತು. ಆಲ್ ಇಂಡಿಯಾ ರೇಡಿಯೊ ದೇಶದ ಏಕೈಕ ಪ್ರಸಾರ ವ್ಯವಸ್ಥೆಯಾಗಿ ಹೊರಹೊಮ್ಮಿತು. ಆಕಾಶವಾಣಿ ಮೈಸೂರು ಹಾಗೂ ಇನ್ನಿತರ ಖಾಸಗಿ ಕೇಂದ್ರಗಳನ್ನು ಆಲ್ ಇಂಡಿಯಾ ರೇಡಿಯೊನೊಂದಿಗೆ ವಿಲೀನಗೊಳಿಸಲಾಯಿತು.೧೯೫೦ರ ದಶಕದ ಪ್ರಾರಂಭದಲ್ಲಿ ಕರ್ನಾಟಕದಲ್ಲಿದ್ದ ಏಕೈಕ ಬಾನುಲಿ ಪ್ರಸಾರ ಕೇಂದ್ರವೆಂದರೆ ಆಕಾಶವಾಣಿ ಮೈಸೂರು ಕಡಿಮೆ ಸಾಮರ್ಥ್ಯ ಪ್ರೇಷಕದೊಂದಿಗೆ ಪ್ರಸಾರ ಮಾಡುತ್ತಿದ್ದದು ಹೆಗ್ಗಳಿಕೆ.
 
ಮಂಗಳೂರಿನ "ವಿದ್ವಾನ್ ಹೊಸಬೆಟ್ಟು ರಾಮರಾವ್‌"ರವರು ೧೯೩೨ ರಲ್ಲಿ ಬರೆದ ‘ಆಕಾಶವಾಣಿ ’ಎಂಬ ಹೆಸರಿನಿಂದ ಬರೆದ ಪುಸ್ತಕದಿಂದ ಪ್ರೆರಿತವಾದ ಪದವಾದ ‘ಆಕಾಶವಾಣಿ ’ ಪದವನ್ನು ಮೈಸೂರಿನ ಆಕಾಶವಾಣಿ ಸಹಾಯಕ ನಿರ್ದೇಶಕ,ಸಾಹಿತಿ ನಾ.ಕಸ್ತೂರಿಯವರು "ಆಕಾಶವಾಣಿ" ಎ೦ಬ ಹೆಸರನ್ನು ಸೂಚಿಸಿದರು. ಮೈಸೂರು ನಗರಪಾಲಿಕೆಯಿಂದ ಸಣ್ಣ ಪ್ರಮಾಣದಲ್ಲಿ ಅನುದಾನ ಡಪೆದು ಕಾರ್ಯ ನಿರ್ವಹಿಸುತ್ತಿದ್ದ ಮೈಸೂರು ಆಕಾಶವಾಣಿ ಕೇಂದ್ರವನ್ನು ೧೯೪೨ ಜನವರಿ ಒಂದರಂದು ಅಂದಿನ ಮೈಸೂರು ಮಹಾರಾಜರು ತಮ್ಮ ವಶಕ್ಕೆ ತೆಗೆದುಕೊಂಡರು.ನಂತರ "ವಿಠಲವಿಹಾರ"ದಿಂದ ನಿಲಯವನ್ನು ಹಳೆಯ ವಸ್ತು ಪ್ರದರ್ಶನದ ಪ್ರಾದಿಕಾರದ ಕಟ್ಟಡದ ಮೊದಲನೆಯ ಮಹಡಿಗೆ ಸ್ಥಳಾಂತರ ಮಾಡುತ್ತಾರೆ.ನಂತರ ವಾಣಿ ವಿಲಾಸಮೊಹಲ್ಲಾ ದ ಹೊಸ ಸುಸಜ್ಜಿತ ಕಟ್ಟಡದಲ್ಲಿ ಆಕಾಶವಾಣಿ ಕಾರ್ಯ ನಿರ್ವಹಿಸಿತು. ೧೯೫೦ರಲ್ಲಿ ಸಂವಿಧಾನ ಅಳವಡಿಕೆಯೊಂದಿಗೆ ಪ್ರಸಾರ ಸೇವೆಗಳನ್ನು ಕೇಂದ್ರೀಯ ಹತೋಟಿಗೆ ಒಳಪಡಿಸಲಾಯಿತು. ಆಲ್ ಇಂಡಿಯಾ ರೇಡಿಯೊ ದೇಶದ ಏಕೈಕ ಪ್ರಸಾರ ವ್ಯವಸ್ಥೆಯಾಗಿ ಹೊರಹೊಮ್ಮಿತು. ಆಕಾಶವಾಣಿ ಮೈಸೂರು ಹಾಗೂ ಇನ್ನಿತರ ಖಾಸಗಿ ಕೇಂದ್ರಗಳನ್ನು ಆಲ್ ಇಂಡಿಯಾ ರೇಡಿಯೊನೊಂದಿಗೆ ವಿಲೀನಗೊಳಿಸಲಾಯಿತು.೧೯೫೦ರ ದಶಕದ ಪ್ರಾರಂಭದಲ್ಲಿ ಕರ್ನಾಟಕದಲ್ಲಿದ್ದ ಏಕೈಕ ಬಾನುಲಿ ಪ್ರಸಾರ ಕೇಂದ್ರವೆಂದರೆ ಆಕಾಶವಾಣಿ ಮೈಸೂರು ಕಡಿಮೆ ಸಾಮರ್ಥ್ಯ ಪ್ರೇಷಕದೊಂದಿಗೆ ಪ್ರಸಾರ ಮಾಡುತ್ತಿದ್ದದು ಹೆಗ್ಗಳಿಕೆ.
ಆಕಾಶವಾಣಿಯಲ್ಲಿ ತಮ್ಮ ಕಾರ್ಯಕ್ರಮ ಕೇಳಿ ಕುವೆಂಪು ಅವರು ಇದು ಆಕಾಶವಾಣಿಯಲ್ಲ "ಪಿಶಾಚವಾಣಿ" ಅಂತ ಎಲ್ಲರನ್ನೂ ನಗಿಸಿದ್ದರಂತೆ. ಇಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತಿದ್ದ ಲೇಖಕರೂ ಆಗಿದ್ದ ನಾ,ಕಸ್ತೂರಿ ಅವರು ಸೂಚಿಸಿದ ಹೆಸರು " ಆಕಾಶವಾಣಿ" ಇದನ್ನು ಡಾ.ಎಂ.ವಿ.ಗೋಪಾಲಸ್ವಾಮಿಯವರು ಅನುಮೋದಿಸಿ ಕೇಂದ್ರ ಸರಕಾರಕ್ಕೆ ಕಳುಹಿಸಿದರು.ಕೇಂದ್ರ ಸರಕಾರವು ಇದನ್ನು ಮಾನ್ಯ ಮಾಡಿ "ಮೈಸೂರು ಆಕಾಶವಾಣಿ "ಎಂದು ನಾಮಕರಣ ಮಾಡಿತು.ಮುಂದೆ "ಆಲ್ ಇಂಡಿಯಾ ರೇಡಿಯೋ"ಗೆ ಕೂಡ ೧೯೫೬ರಲ್ಲಿ ಅಧಿಕೃತವಾಗಿ ಆಕಾಶವಾಣಿ ಎಂದು ಹೆಸರಿಡಲಾಯಿತು. "ನಮನ"
 
ಆಕಾಶವಾಣಿಯಲ್ಲಿ ತಮ್ಮ ಕಾರ್ಯಕ್ರಮ ಕೇಳಿ ಕುವೆಂಪು ಅವರು ಇದು ಆಕಾಶವಾಣಿಯಲ್ಲ "ಪಿಶಾಚವಾಣಿ" ಅಂತ ಎಲ್ಲರನ್ನೂ ನಗಿಸಿದ್ದರಂತೆ.ಹೀಗೆ ವಿದ್ವಾನ್ ಹೊಸಬೆಟ್ಟು ರಾಮರಾವ್‌ ಅವರ ೧೯೩೨ ರಲ್ಲಿ ಹೆಸರಿಲ್ಲದೆ ಪ್ರಕಟವಾದ ಪುಸ್ತಕದ ತಲೆಬರಹ,ಮೈಸೂರಿನ ಆಕಾಶವಾಣಿ ಇಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತಿದ್ದ ಲೇಖಕರೂ ಆಗಿದ್ದ ನಾ,ಕಸ್ತೂರಿ ಅವರು ಸೂಚಿಸಿದ ಹೆಸರುಹೆಸರಾದ " ಆಕಾಶವಾಣಿ" ಇದನ್ನು ಡಾ.ಎಂ.ವಿ.ಗೋಪಾಲಸ್ವಾಮಿಯವರು ಅನುಮೋದಿಸಿ ಕೇಂದ್ರ ಸರಕಾರಕ್ಕೆ ಕಳುಹಿಸಿದರು.ಕೇಂದ್ರ ಸರಕಾರವು ಇದನ್ನುಇದನ್ನು೧೯೪೩ ರಲ್ಲಿ ಮಾನ್ಯ ಮಾಡಿ "ಮೈಸೂರು ಆಕಾಶವಾಣಿ "ಎಂದು ನಾಮಕರಣ ಮಾಡಿತು.ಮುಂದೆ "ಆಲ್ ಇಂಡಿಯಾ ರೇಡಿಯೋ"ಗೆ ಕೂಡ ೧೯೫೬ರಲ್ಲಿ ಅಧಿಕೃತವಾಗಿ ಆಕಾಶವಾಣಿ ಎಂದು ಹೆಸರಿಡಲಾಯಿತು. "ನಮನ"
[[ಚಿತ್ರ:Vittal vihar.jpg|thumb|ವಿಠಲ ವಿಹಾರ]]
 
"https://kn.wikipedia.org/wiki/ರೇಡಿಯೋ" ಇಂದ ಪಡೆಯಲ್ಪಟ್ಟಿದೆ