ಉಪನಿಷತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು →ತತ್ವಚಿಂತನೆ |
ಪರಿಷ್ಕರಣೆ-೧ |
||
೧ ನೇ ಸಾಲು:
{{ಹಿಂದೂ ಧರ್ಮಗ್ರಂಥಗಳು}}
'''ಉಪನಿಷತ್ಗಳು''' ([[ದೇವನಾಗರಿ]]: उपनिषद्, "ಉಪನಿಷದ್" ಎಂದೂ ಬರೆಯುತ್ತಾರೆ) [[ವೇದಾಂತ]]ದ ಮೂಲ ಉಪದೇಶಗಳನ್ನು ಹೊಂದಿರುವ [[ಹಿಂದು ಧರ್ಮಗ್ರಂಥ]]ಗಳಾಗಿವೆ .<ref>{{cite book | last = Brodd | first = Jefferey | authorlink = | coauthors = | title = World Religions | publisher = Saint Mary's Press | date = 2003 | location = Winona, MN | pages = | url = | doi = | id = | isbn = 978-0-88489-725-5 }}</ref> ಇವು [[ಸಂಸ್ಕೃತ ಸಾಹಿತ್ಯ]]ದ ಯಾವುದಾದರೊಂದು ವಿಶಿಷ್ಟ ಕಾಲಕ್ಕೆ ಸೇರಿರುವುದಿಲ್ಲ, ಅವುಗಳಲ್ಲಿ ಅತ್ಯಂತ ಪುರಾತನವಾದ [[ಬೃಹದಾರುಣ್ಯಕ]] ಮತ್ತು [[ಛಾಂದೊಗ್ಯ]] ಉಪನಿಷತ್ಗಳು, [[ಬ್ರಾಹ್ಮಣ]]ರ ಕಡೆಯ ಕಾಲಕ್ಕೆ (ಅಂದಾಜು ಕ್ರಿ.ಪೂ ಮೊದಲ ಸಹಸ್ರಮಾನ)ಸೇರುತ್ತವೆ, ಆದರೆ ಇತ್ತೀಚಿನವುಗಳು ಮಧ್ಯಯುಗ ಮತ್ತು ಪೂರ್ವ ಆಧುನಿಕ ಕಾಲದಲ್ಲಿ ಸಂಪಾದಿಸಲ್ಪಟ್ಟಿವೆ. ಉಪನಿಷತ್ಗಳು [[ಹಿಂದು ತತ್ವಶಾಸ್ತ್ರ]]ದ ಮೇಲೆ ಮುಖ್ಯವಾದ ಪ್ರಭಾವ ಬೀರಿವೆ ಮತ್ತು ಬ್ರಿಟಿಷ್ ಕವಿ ಮಾರ್ಟಿನ್ ಸೇಮೋರ್-ಸ್ಮಿತ್ ಪ್ರಕಾರ ಇವುಗಳನ್ನು ವಿಶ್ವದ ಅತ್ಯಂತ ಪ್ರಭಾವಶಾಲಿ ೧೦೦ ಪುಸ್ತಕಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ.▼
▲'''ಉಪನಿಷತ್ಗಳು''' ([[ದೇವನಾಗರಿ]]: उपनिषद्, "ಉಪನಿಷದ್" ಎಂದೂ ಬರೆಯುತ್ತಾರೆ) [[ವೇದಾಂತ]]ದ ಮೂಲ ಉಪದೇಶಗಳನ್ನು ಹೊಂದಿರುವ [[ಹಿಂದು ಧರ್ಮಗ್ರಂಥ]]ಗಳಾಗಿವೆ .<ref>{{cite book | last = Brodd | first = Jefferey | authorlink = | coauthors = | title = World Religions | publisher = Saint Mary's Press | date = 2003 | location = Winona, MN | pages = | url = | doi = | id = | isbn = 978-0-88489-725-5 }}</ref>ಸಾಂಪ್ರದಾಯಿಕವಾಗಿ ಇವುಗಳಿಗೆ ಯಾವುದೇ ಲೇಖಕರಿಲ್ಲ. ಇವುಗಳನ್ನು [[ಶೃತಿ ]]ಗಳ ವರ್ಗಕ್ಕೆ ಸೇರಿಸುತ್ತಾರೆ.ಇವು [[ಸಂಸ್ಕೃತ
ತತ್ವಶಾಸ್ತ್ರಜ್ಞ ಹಾಗು ಭಾಷ್ಯಕಾರರಾದ [[ಶಂಕರಾಚಾರ್ಯ]]ರು ಹನ್ನೊಂದು ಮುಖ್ಯ ಅಥವಾ ಪ್ರಧಾನ ಉಪನಿಷತ್ಗಳ ಮೇಲೆ ಅರ್ಥ ನಿರೂಪಣೆ ಮಾಡಿದ್ದಾರೆಂದು ನಂಬಲಾಗಿದೆ. ಇವುಗಳನ್ನು ಸಾಮಾನ್ಯವಾಗಿ ಬಹುಹಿಂದಿನ ಕಾಲದಲ್ಲಿ ಅಂದರೆ [[ವೇದ]]ಗಳ ನಂತರದ ಕಾಲದಿಂದ [[ಮೌರ್ಯರ]]ವರೆಗಿನ ಕಾಲಕ್ಕೆ ಸೇರಿದವುಗಳೆಂದು ಸಹ ತಿಳಿಯಲಾಗಿದೆ. [[ಮುಕ್ತಿಕಾ ಉಪನಿಷದ್]]ನಲ್ಲಿ (೧೬೫೬ಕ್ಕೂ ಹಿಂದಿನ) ೧೦೮ ಅಂಗೀಕೃತ ಪ್ರಮಾಣ ಉಪನಿಷದ್ಗಳ ಪಟ್ಟಿ ಇದ್ದು,<ref name="Sen1947">{{cite book▼
▲ತತ್ವಶಾಸ್ತ್ರಜ್ಞ ಹಾಗು ಭಾಷ್ಯಕಾರರಾದ [[ಆದಿ ಶಂಕರ |ಶಂಕರಾಚಾರ್ಯ]]ರು ಹನ್ನೊಂದು ಮುಖ್ಯ ಅಥವಾ ಪ್ರಧಾನ ಉಪನಿಷತ್ಗಳ ಮೇಲೆ ಅರ್ಥ ನಿರೂಪಣೆ ಮಾಡಿದ್ದಾರೆಂದು ನಂಬಲಾಗಿದೆ. ಇವುಗಳನ್ನು ಸಾಮಾನ್ಯವಾಗಿ ಬಹುಹಿಂದಿನ ಕಾಲದಲ್ಲಿ ಅಂದರೆ [[ವೇದ]]ಗಳ ನಂತರದ ಕಾಲದಿಂದ [[
| author = Sris Chandra Sen
| year = 1937
Line ೧೧ ⟶ ೧೦:
| publisher = General Printers \& Publishers
| isbn =
}}ಅಧ್ಯಾಯ: VEDIC LITERATURE AND UPANISHADS. ಪು.
ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ US, 2008, ಪುಟ 70: "ಬಹುತತ್ವವಾದದ ವಿಶ್ವ ದೃಷ್ಟಿ" ಉಪನಿಷತ್ ಕಾಲದ ಲಕ್ಷಣವೂ ಆಗಿತ್ತು. ಕೆಲವು
[[ಮೊಘಲ್]] ಚಕ್ರವರ್ತಿ [[ಶಹಜಹಾನ್| ಶಹಜಹಾನ]]ನ ಮಗ [[ದಾರಾ ಶಿಕೊಹ್]] (
== ಪದಮೂಲ ==
[[ಸಂಸ್ಕೃತ]] ಪದ ''ಉಪ-'' (ಹತ್ತಿರದಲ್ಲಿ), ''ನಿ-'' (ಸರಿಯಾಗಿ ಸ್ಥಳದಲ್ಲಿ,ಕೆಳಗೆ) ಮತ್ತು ''ಸದ್'' ("ಹತ್ತಿರದಲ್ಲಿ ಕೆಳಗೆ ಕೂಡುವುದು" (ಉಪಾದ್ಯಾಯರ ಬಳಿ ಉಪದೇಶ ಪಡೆಯಲು))<ref>Cf. [[ಆರ್ಥರ್ ಆಂಥೊನಿ ಮೆಕ್ಡೊನೆಲ್]]. ಎ ಪ್ರ್ಯಾಕ್ಟಿಕಲ್ ಸಾಂಸ್ಕ್ರಿತ್ ಡಿಕ್ಷನರಿ. ಪು. 53.</ref> - ಸ್ಕೇಯರ್ ವಿವರಿಸಿದಂತೆ ಉಪಾದ್ಯಾಯರಿಗೆ "ಮುತ್ತಿಗೆ ಹಾಕುವುದು".<ref>ಸ್ಟಾನಿಸ್ಲಾ ಸ್ಚಯೆರ್. Die Bedeutung des Wortes Upanisad. Rocznik Orientalistyczny 3,1925, 57-67)</ref> "ಸ್ಥಳೀಯ ಅಧಿಕೃತ ವಕ್ತಾರರ ಹೇಳಿಕೆಯಂತೆ ಉಪನಿಷದ್ ಎಂದರೆ ಬ್ರಹ್ಮ ಜ್ಞಾನವನ್ನು ಭೋದಿಸುವುದರಿಂಡ ಅಜ್ಞಾನವನ್ನು ನಿವಾರಿಸುವುದು" ಎಂದು [[ಮೋನಿಯರ್-ವಿಲಿಯಮ್ಸ್]]ರು ಸೇರಿಸಿ ಹೇಳುತ್ತಾರೆ ");..."<ref>ಮೋನಿಯರ್-ವಿಲಿಯಮ್ಸ್. ''A Sanskrit-English Dictionary'' . ಪು. 201. [http://www.ibiblio.org/sripedia/ebooks/mw/0200/mw__0234.html ] ವೆಬ್ ಆವೃತ್ತಿ ಬಿಡುಗಡೆಯಾದದ್ದು 1 ಏಪ್ರಿಲ್ 2007.</ref> [[ಆದಿ ಶಂಕರ |ಶಂಕರ]]ರು ಉಪನಿಷತ್ ಪದದ''{{IAST|upaniṣad}}'' ಮೇಲೆ ಅವು ಕೊಡುವ ಟಿಪ್ಪಣಿಯು ಅದನ್ನು ''ಆತ್ಮವಿದ್ಯೆ'' ಗೆ ಅಂದರೆ ’[[ನಾನು]]’ ಎಂಬುದರ ಬಗ್ಗೆ ತಿಳುವಳಿಕೆ ''ಬ್ರಹ್ಮವಿದ್ಯೆ'' ಗೆ ದೇವನ ಬಗ್ಗೆ ತಿಳುವಳಿಕೆಗೆ [[|{{ಕಠೋಪನಿಷತ್|IAST|
== ತತ್ವಚಿಂತನೆ ==
ಉಪನಿಷದ್ಗಳು ಒಂದು ವಿಶ್ವವ್ಯಾಪಿ ಚೇತನ (''[[
''[[ತೈತ್ತರೀಯ ಉಪನಿಷದ್]]'' ನ ಒಂಭತ್ತನೆಯ ಶ್ಲೋಕ ಹೀಗೆಂದು ಹೇಳುತ್ತದೆ:▼
::''ಬ್ರಹ್ಮಾನಂದವನ್ನು ಹೊಂದಿದ ವ್ಯಕ್ತಿಯು" (ದೇವರ ಜ್ಞಾನ). "ನಾನೇಕೆ ಸತ್ಕಾರ್ಯಗಳನ್ನು ಮಾಡಿಲ್ಲ? '' ''ನಾನೇಕೆ ಕುಕರ್ಮಗಳನ್ನು ಮಾಡಿದೆ?" ಎಂದು ಬಳಲುವುದಿಲ್ಲ. '' ''ಇದನ್ನು (ಆನಂದ) ತಿಳಿದ ಯಾರಾದರೂ ಇವೆರಡಾನ್ನೂ ಆತ್ಮನ್ (ಸ್ವಯಂ, ಆತ್ಮ), ಇವೆರಡನ್ನೂ ಆತ್ಮನ್ ಎಂದು ಅರಿತು ಸುಖಿಯಾಗುತ್ತಾನೆ. '' ''ಹೀಗೆ ನಿಜವಾಗಿ, ಉಪನಿಷತ್ ಬ್ರಹ್ಮನ ಗೌಪ್ಯವಾದ ಜ್ಞಾನವಾಗಿದೆ. '' ▼
▲''[[ತೈತ್ತಿರೀಯೋಪನಿಷತ್ |ತೈತ್ತರೀಯ ಉಪನಿಷದ್]]'' ನ ಒಂಭತ್ತನೆಯ ಶ್ಲೋಕ ಹೀಗೆಂದು ಹೇಳುತ್ತದೆ::
ಉಪನಿಷದ್ಗಳು [[ಅದ್ವೈತ ವೇದಾಂತ]]ಕ್ಕೆ ನೀಡಿದ ಮುಖ್ಯ ವಾಕ್ಯ ಭಾಗವೆಂದರೆ, तत् त्वं असि "[[ತತ್ ತ್ವಂ ಅಸಿ]]" (ಅದು ನೀನೆ ಆಗಿದ್ದೀಯಾ). ವೇದಾಂತಿಗಳು ಕೊನೆಗೆ ಸರ್ವಶ್ರೇಷ್ಠ, ನಿರಾಕಾರ, ನಿಗಮ್ಯ ಬ್ರಹ್ಮನು, ನಮ್ಮ ಆತ್ಮನೂ ಒಂದೇ ಆಗಿರುತ್ತಾರೆ. ನಾವು ನಮ್ಮ ತಾರತಮ್ಯ ಜ್ಞಾನದಿಂದ ಮಾತ್ರ ಇದನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ. (ಈ ವಾಕ್ಯಭಾಗದ, ಅರ್ಥವಿವರಣೆಗಳು ಬೇರೆ ಬೇರೆ ರೀತಿಯಲ್ಲಿವೆ.)<ref>Tat tvam asi in Context. Zeitschrift der Deutschen Morgenländischen Gesellschaft 136, 1986, 98-109</ref> [[ಇಶಾ ಉಪನಿಷದ್]], [[ಈಶ ಉಪನಿಶತ್]], [[ಈಶೋಪನಿಶತ್]], [[ಈಶಾವಾಸ್ಯೋಪನಿಶತ್]], [[ಈಶಾವಾಸ್ಯ ಉಪನಿಷತ್]],6, 7 & 8 ನೇ ಶ್ಲೋಕಗಳು :▼
▲::''ಬ್ರಹ್ಮಾನಂದವನ್ನು ಹೊಂದಿದ ವ್ಯಕ್ತಿಯು" (ದೇವರ ಜ್ಞಾನ). "ನಾನೇಕೆ ಸತ್ಕಾರ್ಯಗಳನ್ನು ಮಾಡಿಲ್ಲ? '' ''ನಾನೇಕೆ ಕುಕರ್ಮಗಳನ್ನು ಮಾಡಿದೆ?" ಎಂದು ಬಳಲುವುದಿಲ್ಲ. '' ''ಇದನ್ನು (ಆನಂದ) ತಿಳಿದ ಯಾರಾದರೂ
▲ಉಪನಿಷದ್ಗಳು [[ಅದ್ವೈತ ]] [[ವೇದಾಂತ]]ಕ್ಕೆ ನೀಡಿದ ಮುಖ್ಯ ವಾಕ್ಯ ಭಾಗವೆಂದರೆ, तत् त्वं असि "[[ತತ್ ತ್ವಂ ಅಸಿ]]" (ಅದು ನೀನೆ ಆಗಿದ್ದೀಯಾ). ವೇದಾಂತಿಗಳು ಕೊನೆಗೆ ಸರ್ವಶ್ರೇಷ್ಠ, ನಿರಾಕಾರ, ನಿಗಮ್ಯ ಬ್ರಹ್ಮನು, ನಮ್ಮ ಆತ್ಮನೂ ಒಂದೇ ಆಗಿರುತ್ತಾರೆ. ನಾವು ನಮ್ಮ ತಾರತಮ್ಯ ಜ್ಞಾನದಿಂದ ಮಾತ್ರ ಇದನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ. (ಈ ವಾಕ್ಯಭಾಗದ, ಅರ್ಥವಿವರಣೆಗಳು ಬೇರೆ ಬೇರೆ ರೀತಿಯಲ್ಲಿವೆ.)<ref>Tat tvam asi in Context. Zeitschrift der Deutschen Morgenländischen Gesellschaft 136, 1986, 98-109</ref> [[ಇಶಾ ಉಪನಿಷದ್]], [[ಈಶ ಉಪನಿಶತ್]], [[ಈಶೋಪನಿಶತ್]], [[ಈಶಾವಾಸ್ಯೋಪನಿಷತ್ |ಈಶಾವಾಸ್ಯೋಪನಿಶತ್]], [[ಈಶಾವಾಸ್ಯ ಉಪನಿಷತ್]],
::::''ಯಾರು ಎಲ್ಲಾ ಜೀವಿಗಳನ್ನು ಆತ್ಮನಲ್ಲಿ ಕಾಣುತ್ತಾರೋ ಮತ್ತು ಆತ್ಮವನ್ನು ಎಲ್ಲಾ ಜೀವಿಗಳಲ್ಲಿ ಕಾಣುತ್ತಾರೋ...'' <br />''ಯಾರು ಇವೆರಡರಲ್ಲಿರುವ ಐಕ್ಯತೆಯನ್ನು ಕಾಣುತ್ತಾರೋ ಅವರಿಗೆಲ್ಲಿದೆ ದುಖಃ ಮತ್ತು ಭ್ರಾಂತಿ?'' <br />''ಅದು ಎಲ್ಲವನ್ನೂ ತುಂಬಿದೆ. '' ''ಅದು ಪ್ರಜ್ವಲ, ನಿರಾಕಾರ, ಅಮರ, ಅವಧ್ಯ...'' <br />''ಸರ್ವಜ್ಞ, ಚುರುಕು ಬುದ್ಧಿಯ, ಸರ್ವವ್ಯಾಪಿ, ಸ್ವಯಂಭುವ, '' <br />''ಇದು ಅನಂತಕಾಲದವರೆಗೆ ಸೃಷ್ಠಿಯನ್ನು ನಿಯಂತ್ರಿಸುತ್ತದೆ. ''
Line ೫೭ ⟶ ೫೦:
{{IAST|[[Kauśītāki]]}} ಮತ್ತು {{IAST|[[Maitrāyaṇi]]}} ಉಪನಿಷತ್ಗಳನ್ನು ಸೇರಿಸಲಾಗಿದೆ. ಇವೆಲ್ಲವೂ ಸಾಮಾನ್ಯವಾಗಿ [[ಕಾಲಗಣನಾ ಪದ್ಧತಿ]]ಗಿಂತಲೂ ಹಿಂದಿನವುಗಳು. ಭಾಷಾ ಶಾಸ್ತ್ರದ ಸಾಕ್ಷಿಗಳ ಆಧಾರದಲ್ಲಿ ಅವುಗಳಲ್ಲಿ ಬಹಳ ಹಿಂದಿನವು ಎಂದರೆ {{IAST|Bṛhadāraṇyaka}} ಮತ್ತು ಚಂದೋಗ್ಯ ಉಪನಿಷತ್ಗಳು. [[ವೈದಿಕ ಸಂಸ್ಕೃತ]]ದ ಕಡೆಯ ಕಾಲಕ್ಕೆ ಸೇರಿದ ಜೈಮಿನೀಯ ಉಪನಿಷದ್ಬ್ರಾಹ್ಮಣವನ್ನೂ ಇವುಗಳೊಡನೆ ಸೇರಿಸಬಹುದು. ಐತರೇಯ, ಕೌಷಿಟಕಿ ಮತ್ತು ತೈತ್ತಿರೀಯ ಉಪನಿಷತ್ಗಳು ಸರಿಸುಮಾರು ಒಂದೇ ಕಾಲಕ್ಕೆ ಸೇರಿದ್ದು ಉಳಿದವುಗಳು ವೈದಿಕ ಮತ್ತು ಶಾಸ್ತ್ರೀಯ ಸಂಸ್ಕೃತದ ಸಂಕ್ರಮಣ ಕಾಲದಲ್ಲಿ ರಚಿಸಿದವುಗಳಾಗಿವೆ.
ಹಳೆಯ ಉಪನಿಷತ್ಗಳು ವೈದಿಕ ಚರಣಗಳು, [[
[[ಮುತ್ತಿಕಾ ಉಪನಿಷತ್]]ನ
{{cite web
|url=http://www.vedah.com/org/literature/upanishads/108Upanishads.asp
Line ೧೦೪ ⟶ ೯೭:
== ಭಾರತದಿಂದ ಹೊರಗೆ ವಿಖ್ಯಾತಿ ==
ಚಕ್ರವರ್ತಿಯಾದ [[ಅಕ್ಬರ್]]ನ ಉದಾರ ಧಾರ್ಮಿಕ ಸ್ವಭಾವದ ಪರಿಣಾಮವಾಗಿ [[ಸಂಸ್ಕೃತ]]ದಿಂದ ಮೊದಲು [[ಪರ್ಷಿಯನ್]] ಭಾಷೆಗೆ ಉಪನಿಷತ್ಗಳು ಅನುವಾದ ನಂತರ ಭಾರತದಿಂದ ಹೊರಗೆ [[ವೇದಗಳು]] ವಿಖ್ಯಾತವಾದವು. [[ಷಹ ಜಹಾನ]]ನು ಚಕ್ರವರ್ತಿಯಿಂದ ಪ್ರಭಾವಿತನಾಗಿದ್ದು ಅವನ ದೃಷ್ಠಿಕೋನವನ್ನು ಹಂಚಿಕೊಂಡಿದ್ದನು. ಷಹ ಜಹಾನನ ಹಿರಿಯ ಮಗ [[ದಾರಾ ಶಿಕೊಹ್]], ಒಬ್ಬ ಉದಾರ [[ಮುಸ್ಲಿಮ]]ನಾಗಿದ್ದನು, ''ಎರಡು ಸಮುದ್ರಗಳ ಮಿಲನ'' ಎಂಬ ಅರ್ಥ ಬರುವ [[ಮಜ್ಮಾ-ಉಲ್-ಬಹ್ರೇನ್]] ಪುಸ್ತಕವನ್ನು ಬರೆದಿದ್ದು [[ಇಸ್ಲಾಂ]] ಮತ್ತು [[ಹಿಂದೂ ಧರ್ಮ]]ಗಳ ನಡುವೆ ಸೌಹಾರ್ಧತೆ ಬೆಳೆಸಲು ಪ್ರಯತ್ನಿಸಿದನು. [[
ಎರಡು ವರ್ಷಗಳ ನಂತರ [[
=== ಯೂರೋಪಿನವರ ಪಾಂಡಿತ್ಯ ===
[[
ಜರ್ಮನ್ ತತ್ವಜ್ಞಾನಿ [[ಶೋಪೆನ್ಹಾವರ್]] ಲ್ಯಾಟಿನ್ ಆವೃತ್ತಿಯನ್ನು ಓದಿ ಉದಾರವಾಗಿ <ref>"ಹೇಗೆ ಪ್ರತಿಯೊಂದು ಸಾಲು ಸಹ ದೃಢ, ಸ್ಪಷ್ಟ, ಮತ್ತು ಸಾಮರಸ್ಯ ಅರ್ಥಪೂರ್ಣತೆಯಿಂದ ತುಂಬಿದೆ! ಪ್ರತಿಯೊಂದು ಪುಟದಲ್ಲಿಯೂ ಗಹನ, ಮೂಲ, ಸರ್ವಶ್ರೇಷ್ಟ ಚಿಂತನೆಗಳನ್ನು ಕಾಣುತ್ತೇವೆ, ಉದಾತ್ತ ಮತ್ತು ಪವಿತ್ರ ಶ್ರದ್ಧೆ ಎಲ್ಲವನ್ನೂ ಆವರಿಸಿದೆ. … ಇದು ಪ್ರಪಂಚದಲ್ಲಿಯೇ ಸಾಧ್ಯವಾಗುವ ಅತ್ಯಂತ ಲಾಭಕರ, ಸರ್ವಶ್ರೇಷ್ಠವಾದ ಪುಸ್ತಕ ವಾಚನ; ಇದು ನನ್ನ ಜೀವನಕ್ಕೇ ಸಮಾಧಾನ ತಂದಿದೆ ಮತ್ತು ನನ್ನ ಸಾವಿಗೂ ಸಹ ಸಮಾಧಾನಕರವಾಗಿದೆ." Schopenhauer, ''Parerga and Paralipomena'' , Vol. II, § 182.</ref> ಹೊಗಳಿದನು. [[1819]] ಅವನ ಮುಖ್ಯವಾದ ಪುಸ್ತಕ, ''[[ದಿ ವರ್ಲ್ಡ್ ಯಾಸ್ ವಿಲ್ ಅಂಡ್ ರೆಪ್ರೆಸೆಂಟೇಶನ್]]'' , ಮತ್ತು ([[1851]]) ಪ್ರಕಟಣೆಯಾದ ''ಪರೆರ್ಗಾ ಅಂಡ್ ಪ್ಯಾಲಿಪೋಮಾ'' ಗಳಲ್ಲಿ, ಈ ಹೊಗಳಿಕೆ ಓದಬಹುದು <ref>ಅಧ್ಯಾಯ XVIದಲ್ಲಿ, "ಸಂಸ್ಕೃತ ಸಾಹಿತ್ಯದಲ್ಲಿ ಕೆಲವು ಟಿಪ್ಪಣಿಗಳು."</ref>. ವ್ಯಕ್ತಿಯು ಒಂದು ಮೂಲವಸ್ತುವಿನ ಯಥಾವತ್ ತೋರ್ಪಡಿಕೆ ಎಂದು ತನ್ನದೇ ಆದ ಸಿದ್ಧಾಂತ ಭೋಧಿಸುತ್ತಾ ಬಂದಿದ್ದ ಅವನು ಉಪನಿಷತ್ಗಳು ಇದನ್ನು ಸಮರ್ಥಿಸುತ್ತವೆ ಎಂದು ಕಂಡುಕೊಂಡ. ಆ ಮೂಲಭೂತವಾದ ಸತ್ಯವಾದ ಏಕತೆಗೆ ಶೋಪೆನ್ಹಾವರ್ ನಮಗೇ ಗೊತ್ತಿರುವ ’ಮನಸ್ಸು’ ಎಂದು ತಿಳಿದಿದ್ದನು.
Line ೧೧೮ ⟶ ೧೧೧:
[[ಯುನೈಟೆಡ್ ಸ್ಟೇಟ್ಸ್]]ಗಳಾಲ್ಲಿ, ಅನುಭವಾತೀತ [[ದಾರ್ಶನಿಕರು]] ಎಂಬ ಹೆಸರಿನ ಗುಂಪು ಶಿಲಿಂಗ್ನ ಜರ್ಮನ್ ಆದರ್ಶವಾದಿಗಳಿಂದ ಪ್ರಭಾವಿತರಾಗಿದ್ದರು. [[ಎಮರ್ಸನ್]] ಮತ್ತು [[ಥೋರೋ]]ರಂತಹ ಈ ಅಮೆರಿಕನ್ನರು ಸಾಂಪ್ರದಾಯಿಕ ಕ್ರೈಸ್ತ ಪುರಾಣ ಕಥಾನಕಗಳಿಂದ ತೃಪ್ತರಾಗಿರಲಿಲ್ಲ ಆದ್ದರಿಂದ ಶಿಲಿಂಗ್ ನೀಡಿದ [[ಕ್ಯಾಂಟ್]]ನ [[ಅನುಭವಾತೀತ ಆದರ್ಶವಾದ]]ದ ನಿರೂಪಣೆಗಳಾನ್ನು ಮತ್ತು ಜೊತೆ ಜೊತೆಗೆ ಅವನ ಉಪನಿಷತ್ಗಳ ರಮ್ಯ ವಿಚಿತ್ರಾಕರ್ಷಕ ಅನುಭಾವಿ ಅಂಶಗಳ ಆಚರಣೆಗಳನ್ನು ಸಹ ಒಪ್ಪಿಕೊಂಡರು. ಈ ಬರಹಗಾರರ ಪ್ರಭಾವದ ಪರಿಣಾಮವಾಗಿ ಉಪನಿಷತ್ಗಳು ಪಶ್ಚಿಮದ ದೇಶಗಳಲ್ಲಿ ಹೆಸರುವಾಸಿಯಾದವು.
ವಿಖ್ಯಾತ ಪರಮಾಣು ಭೌತಶಾಸ್ತ್ರಜ್ಞನಾದ [[ಎರ್ವಿನ್ ಶ್ರೋಡಿಂಗರ್]]ರು ಹೇಳುವಂತೆ: ವಿವಿಧತೆಯು ಕೇವಲ ಕಣ್ಣಿಗೆ ಕಾಣುವಂತಹದು. ಇದು ಉಪನಿಷತ್ಗಳ ಸಿದ್ಧಾಂತ ಮತ್ತು ಇದು ಕೇವಲ ಉಪನಿಷತ್ಗಳದ್ದು ಮಾತ್ರವಲ್ಲ. ಪಶ್ಚಿಮದ ಬಲವಾದ ಪೂರ್ವಾಗ್ರಹವು
[[ಏಕನಾಥ ಈಶ್ವರನ್]]ರವರು ಉಪನಿಷತ್ಗಳನ್ನು ಅನುವಾದಿಸುವಾಗ, "ಅವು ಹೀಗೆ ಬೇರೆ ಬೇರೆ ಸಮಯಗಳಲ್ಲಿ ಬೇರೆ ಬೇರೆ ವೀಕ್ಷಕರು ಅಂತಹ ಪ್ರಜ್ಞೆಯ ಎತ್ತರವಾದ ಶಿಖರಗಳನ್ನು, ತಕ್ಷಣ ತೆಗೆದು ಅತಿಕಡಿಮೆ ವಿವರಣೆಯೊಂದಿಗೆ ರವಾನಿಸಿದ ತುಣುಕು ಛಾಯಾಚಿತ್ರಗಳಾಗಿವೆ" ಎಂದು ಹೇಳಿದ್ದಾರೆ <ref>[[ಏಕನಾಥ್ ಈಶ್ವರನ್]] ''ದಿ ಉಪನಿಷತ್ಸ್'' ನೀಲಗಿರಿ ಪ್ರೆಸ್ 2007, ISBN 978-1-58638-021-2, p9.</ref>
Line ೧೨೫ ⟶ ೧೧೮:
ಉಪನಿಷತ್ ದಾರ್ಶನಿಕರು ಬದಲಾವಣೆಯನ್ನು ಕೇವಲ ಮಾಯೆಯೆಂದು ಭಾವಿಸಿದರು, ಏಕೆಂದರೆ ಅದಕ್ಕೆ ಶಾಶ್ವತ ಮತ್ತು ಸದೃಶ ವಾಸ್ತವತೆಯೊಂದಿಗೆ ಹೊಂದಿಕೊಳ್ಳಲು ಸಾಧ್ಯವಾಗಲಿಲ್ಲ. ಆದ್ದರಿಂದ ಅವರು ವಿವಿಧತೆಯನ್ನು ಪೂರ್ಣವಾಗಿ ನಿರಾಕರಿಸಲು ಮುಂದಾದರು.<ref name="Causality 1975, page 15"/> [[ಡೇವಿಡ್ ಕಾಲುಪಹಾನರ]] ಪ್ರಕಾರ, "ವಸ್ತುಗಳಲ್ಲಿ ಒಂದು ಅವಶ್ಯಕ ಐಕ್ಯತೆಗಾಗಿ ನಡೆಸಿದ ಅನ್ವೇಷಣೆಗೆ ಯಶಸ್ಸಿನ ಕಿರೀಟ ದೊರೆತರೂ, ಅತೀಂದ್ರಿಯ ಆದರ್ಶವಾದದಿಂದ ತತ್ವಶಾಸ್ತ್ರವು ಒಂದು ಭಾರಿ ಹಿನ್ನಡೆಯನ್ನು ಕಂಡಿದೆ."<ref name="Causality 1975, page 15">[22] ^ ಡೇವಿಡ್ ಕಲುಪಹಾನಾ, ಕ್ಯಾಷುಯಾಲಿಟಿ: ದಿ ಸೆಂಟ್ರಲ್ ಫಿಲಾಸಫಿ ಆಫ್ ಬುದ್ಧಿಸಂ. ದಿ ಯೂನಿವರ್ಸಿಟಿ ಪ್ರೆಸ್ ಆಫ್ ಹವಾಯಿ, 1975, ಪುಟಗಳು 96-97.</ref> [[ಪಾಲ್ ಡ್ಯೂಸನ್]]ರು ಈ ಐಕ್ಯತೆಯ ಬಗ್ಗೆ ಹೀಗೆ ಬರೆದಿದ್ದಾರೆ: "ಈ ಐಕ್ಯತೆಯು ಎಲ್ಲಾ ವೈವಿದ್ಯತೆಗಳನ್ನು ದೂರವಿಟ್ಟಿದೆ, ಮತ್ತು ಆದ್ದರಿಂದ ಆಕಾಶದಲ್ಲಿ ಎಲ್ಲಾ ಅಂತರ, ಸಮಯದಲ್ಲಿನ ಎಲ್ಲಾ ಕಾಲಾನುಕ್ರಮತೆ, ಕಾರಣ ಮತ್ತು ಪರಿಣಾಮಗಳ ನಡುವಿನ ಎಲ್ಲಾ ಅಂತರ ಸಂಬಂಧ, ಮತ್ತು ವಿಷಯ ಮತ್ತು ವಸ್ತುವಿನ ನಡುವಿನ ಎಲ್ಲಾ ವೈರುಧ್ಯಗಳನ್ನು ಒಟ್ಟಿಗಿಂಟಂತಾಗಿದೆ."<ref>ಪಾಲ್ ಡಿಯುಸ್ಸೆನ್, ''ಫಿಲಾಸಫಿ ಆಫ್ ಉಪನಿಷತ್ಸ್.'' tr. ಎ.ಎಸ್. ಗೆಡೆನ್ (ಎಡಿನ್ಬರ್ಗ್: T. & T. ಕ್ಲಾರ್ಕ್, 1906, ಪುಟ 156, ಕಲುಪಹಾನಾ ದೊರೆತದ್ದು (1975).</ref> ಕಲುಪಹನಾರ ಪ್ರಕಾರ, "ಯಥಾರ್ಥತೆಯನ್ನು ಕಾಲ, ಆಕಾಶ, ಬದಲಾವಣೆಯಿಂದ ಹೊರತಾಗಿರುವುದರಿಂದ ಇದೊಂದು ಆಘಾತ. ಬದಲಾವಣೆ ಕೇವಲ ಪದಗಳ ಸಮೂಹ, ಏನೂ ಅಲ್ಲದ ಬರಿಯ ಹೆಸರು, ಮಾತಿನ ಆಡಂಬರವು ಹೆಸರನ್ನು ವಿಕಾರಗೊಳಿಸಿದೆ (''ವಾಚಾರಂಭನಮ್ ವಿಕಾರೊ ನಾಮಧೇಯಮ್'' ). ಇದಾದ ನಂತರ ಆಧ್ಯಾತ್ಮಕ ಊಹೆಯೇ ಮೇಲುಗೈಯನ್ನು ಪಡೆಯಿತು ಮತ್ತು ಅನುಭವಕ್ಕೆ ಬಂದ ವಸ್ತುಗಳಿಗೆ ಒಂದು ತರ್ಕಬದ್ಧ ವಿವರಣೆ ನೀಡುವ ಗಂಭೀರವಾದ ಪ್ರಯತ್ನ ಉಪನಿಷತ್ಗಳಲ್ಲಿ ಇಲ್ಲವೇ ಇಲ್ಲ."<ref name="Causality 1975, page 15" />
[[ದಲಿತ]] ಹೋರಾಟಗಾರ ಮತ್ತು ಬೌದ್ಧ ಧರ್ಮಕ್ಕೆ ಮತಾಂತರ ಹೊಂದಿದ್ದ [[ಭೀಮರಾವ್ ಅಂಬೇಡ್ಕರ್]] ಅವರು ಒತ್ತು ನೀಡಿ ಹೇಳಿದ್ದೇನೆಂದರೆ, "ಉಪನಿಷತ್ಗಳ ತತ್ವಶಾಸ್ತ್ರವು ತೀರ ಪರಿಣಾಮಕಾರಿಯಲ್ಲದ, ಕಾಲಕ್ಕೆ ಹೊಂದಿಕೊಳ್ಳಲಾರದ, ಊಹಾಪೋಹಗಳಿಂದ ತುಂಬಿದ, ಹಿಂದುಗಳ ನೈತಿಕ ಮತ್ತು ಸಾಮಾಜಿಕ ವ್ಯವಸ್ಥೆಯ ಮೇಲೆ ಯಾವ ಪರಿಣಾಮವನ್ನೂ ಬೀರಲಾರದಂತಹುದಾಗಿದೆ." <ref>"ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬರಹಗಳು ಮತ್ತು ಭಾಷಣಗಳಲ್ಲಿ, [[ಬಿ.ಆರ್. ಅಂಬೇಡ್ಕರ್]] [http://www.ambedkar.org/ambcd/17.Philosophy%20of%20Hinduism.htm ಫಿಲಾಸಫಿ ಆಫ್ ಹಿಂದೂಯಿಸಮ್], ಸಂಪುಟ. 3", ಮಹಾರಾಷ್ಟ್ರ ಸರ್ಕಾರ, ಬಾಂಬೆ, [[1987]]</ref>
== ಆಕರಗಳು ==
|