ಉಪನಿಷತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೬ ನೇ ಸಾಲು:
ಉಪನಿಷದ್‌ಗಳು [[ಅದ್ವೈತ ]] [[ವೇದಾಂತ]]ಕ್ಕೆ ನೀಡಿದ ಮುಖ್ಯ ವಾಕ್ಯ ಭಾಗವೆಂದರೆ, तत् त्वं असि "[[ತತ್ ತ್ವಂ ಅಸಿ]]" (ಅದು ನೀನೆ ಆಗಿದ್ದೀಯಾ). ವೇದಾಂತಿಗಳು ಕೊನೆಗೆ ಸರ್ವಶ್ರೇಷ್ಠ, ನಿರಾಕಾರ, ನಿಗಮ್ಯ ಬ್ರಹ್ಮನು, ನಮ್ಮ ಆತ್ಮನೂ ಒಂದೇ ಆಗಿರುತ್ತಾರೆ. ನಾವು ನಮ್ಮ ತಾರತಮ್ಯ ಜ್ಞಾನದಿಂದ ಮಾತ್ರ ಇದನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ. (ಈ ವಾಕ್ಯಭಾಗದ, ಅರ್ಥವಿವರಣೆಗಳು ಬೇರೆ ಬೇರೆ ರೀತಿಯಲ್ಲಿವೆ.)<ref>Tat tvam asi in Context. Zeitschrift der Deutschen Morgenländischen Gesellschaft 136, 1986, 98-109</ref> [[ಇಶಾ ಉಪನಿಷದ್]], [[ಈಶ ಉಪನಿಶತ್]], [[ಈಶೋಪನಿಶತ್]], [[ಈಶಾವಾಸ್ಯೋಪನಿಷತ್ |ಈಶಾವಾಸ್ಯೋಪನಿಶತ್]], [[ಈಶಾವಾಸ್ಯ ಉಪನಿಷತ್]],೬, ೭ & ೮ ನೇ ಶ್ಲೋಕಗಳು ::::
::::''ಯಾರು ಎಲ್ಲಾ ಜೀವಿಗಳನ್ನು ಆತ್ಮನಲ್ಲಿ ಕಾಣುತ್ತಾರೋ ಮತ್ತು ಆತ್ಮವನ್ನು ಎಲ್ಲಾ ಜೀವಿಗಳಲ್ಲಿ ಕಾಣುತ್ತಾರೋ...'' <br />''ಯಾರು ಇವೆರಡರಲ್ಲಿರುವ ಐಕ್ಯತೆಯನ್ನು ಕಾಣುತ್ತಾರೋ ಅವರಿಗೆಲ್ಲಿದೆ ದುಖಃ ಮತ್ತು ಭ್ರಾಂತಿ?'' <br />''ಅದು ಎಲ್ಲವನ್ನೂ ತುಂಬಿದೆ. '' ''ಅದು ಪ್ರಜ್ವಲ, ನಿರಾಕಾರ, ಅಮರ, ಅವಧ್ಯ...'' <br />''ಸರ್ವಜ್ಞ, ಚುರುಕು ಬುದ್ಧಿಯ, ಸರ್ವವ್ಯಾಪಿ, ಸ್ವಯಂಭುವ, '' <br />''ಇದು ಅನಂತಕಾಲದವರೆಗೆ ಸೃಷ್ಠಿಯನ್ನು ನಿಯಂತ್ರಿಸುತ್ತದೆ. ''
[[File:Om.svg |thumb|ಓಂ ಕಾರ]]
 
ಉಪನಿಷದ್‌ಗಳು ಮೊಟ್ಟ ಮೊದಲ ಹಾಗೂ ಅತ್ಯಂತ ಸ್ಪುಟವಾಗಿ ಪವಿತ್ರ ಅಕ್ಷರವಾದ [[ಅ‌ಉಮ್]] ಅಥವಾ ಓಂಕಾರವನ್ನು ವಿವರಿಸುತ್ತವೆ. ಇದು ಎಲ್ಲಾ ಸೃಷ್ಠಿಯ ಮೂಲಾಧಾರವಾದ ವಿಶ್ವಕಂಪನ ನಾದವಾಗಿದೆ. "''ಓಂ ಶಾಂತಿ ಶಾಂತಿ ಶಾಂತಿ'' " ಎನ್ನುವ [[ಮಂತ್ರ]] (ಶಬ್ಢವಿಲ್ಲದ ನಾದ, ಶಾಂತಿ, ಶಾಂತಿ, ಶಾಂತಿ)ಉಪನಿಷದ್‌ಗಳಾಲ್ಲಿ ಪದೇ ಪದೇ ಕಂಡುಬರುತ್ತದೆ. 'ಭಗವಂತನಿಗೆ ನಿಷ್ಠೆ' (ಸಂಸ್ಕೃತ: [[ಭಕ್ತಿ]]) ಸರಳ ಅರ್ಥದಲ್ಲಿ ಭಕ್ತಿಯು ಉಪನಿಷತ್‌ಗಳ ಸಾಹಿತ್ಯದ ಮುಂಚೂಡಿಯಾಗಿದ್ದು ಮತ್ತು ನಂತರ ಅದನ್ನು ''[[ಭಗವದ್ಗೀತೆ]]'' ಯಂತಹ ಗ್ರಂಥಗಳು ಕಂಡುಕೊಂಡವು.<ref>ಕ್ಯಾಥೆರಿನ್ ರಾಬಿನ್ಸನ್, ''Interpretations of the Bhagavad-Gītā and Images of the Hindu Tradition: The Song of the Lord.'' ರೌಟ್‌ಲೆಡ್ಜ್ ಪ್ರೆಸ್, 1992, ಪುಟ 51.</ref>
* [[ಸೃಷ್ಟಿ ಮತ್ತು ಉಪನಿಷತ್]] ನೋಡಿ
 
== ಉಪನಿಷದ್‌ಗಳ ಪಟ್ಟಿ ==
"https://kn.wikipedia.org/wiki/ಉಪನಿಷತ್" ಇಂದ ಪಡೆಯಲ್ಪಟ್ಟಿದೆ