ಝಕಾತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ಇಸ್ಲಾಮಿನ ಮೂರನೇ ಕಡ್ಡಾಯ ಕರ್ಮ ಝಕಾತ್ ಆಗಿದೆ.ನಮಾಜ್ ದೈಹಿಕ ಆರಾಧನೆಯಾದರೆ ಝ...
 
ಚು ತಿದ್ದುಪಡಿಗಳೊಂದಿಗೆ ಲೇಖನವನ್ನು ಒಪ್ಪವಾಗಿಸಿದೆ
೧ ನೇ ಸಾಲು:
{{ಚುಟುಕು}}
'''ಝಕಾತ್''' ಇಸ್ಲಾಮಿನ ಮೂರನೇ ಕಡ್ಡಾಯಕಡ್ಡಾಯವಾಗಿದೆ. ಕರ್ಮ ಝಕಾತ್ ಆಗಿದೆ.ನಮಾಜ್ ದೈಹಿಕ ಆರಾಧನೆಯಾದರೆ ಝಕಾತ್ ಸಂಪತ್ತಿನ ಮೂಲಕ ದೇವ ಸಂಪ್ರೀತಿಯನ್ನು ಗಳಿಸುವ ಮಾರ್ಗವಾಗಿದೆ. ಒಬ್ಬ ಸ್ಥಿತಿವಂತ ಮುಸ್ಲಿಂ ತನ್ನ ಸಂಪಾದನೆಯ ನಿರ್ದಿಷ್ಟ ಭಾಗವನ್ನು ಅರ್ಹರಿಗೆ ನಿರ್ಬಂಧಿತವಾಗಿ ಕೊಡಲೇ ಬೇಕು. ಝಕಾತ್ ಸಿರಿವಂತರು ತೋರುವ ಔದಾರ್ಯವಲ್ಲದೆ ಅದು ಬಡವರ ಹಕ್ಕಾಗಿದೆ ಎಂದು ಇಸ್ಲಾಂ ತಿಳಿಸುತ್ತದೆ. ಸಂಪತ್ತಿನ ಒಡೆಯ ಅಲ್ಲಾಹನಾಗಿರುತ್ತಾನೆ.ಮನುಷ್ಯಅದರ ಮನುಷ್ಯ ಅದರ ಮೇಲ್ವಿಚಾರಕ ಮಾತ್ರನಾಗಿರುತ್ತನೆಂದೂ ಅದು ನೆನಪಿಸುತ್ತದೆ. ಸಮಾಜಿಕ ಜೀವನದ ಕೆಲವು ಮಹತ್ತರವಾದ ಉದ್ದೇಶಗಳನ್ನು ಈಡೇರಿಸುವುದೂ ಝಕಾತಿನ ಔಚಿತ್ಯಗಳಲ್ಲೊಂದು. ಅವುಗಳಲ್ಲಿ ಮುಖ್ಯವಾದುದನ್ನು ನಾನು ಇಲ್ಲಿ ಪಟ್ಟಿ ಮಾಡುತ್ತಿದ್ದೇನೆ.ಮುಖ್ಯವಾದುದರೆಂದರೆ,
1. ಸಂಪತ್ತನ್ನು ಶುಚಿಗೊಳಿಸುವುದು.ಅದನ್ನು ವ್ರದ್ಧಿಸುವುದು ಮತ್ತು ಅಲ್ಲಾಹನ ಆಜ್ಞಾಪಾಲನೆಯಿಂದ ಸಂಭವನೀಯ ವಿಪತ್ತುಗಳಿಂದ ಅದನ್ನು ರಕ್ಷಿಸಿಕೊಳ್ಳುವುದು.
 
2. ಲೋಭ,ಜಿಪುಣತೆ ಮತ್ತು ದುರಾಸೆಗಳಂತಹ ದುಶ್ಚಟಗಳಿಂದ ಮನುಷ್ಯ ಮನಸ್ಸನ್ನು ಸ್ವಚ್ಛಗೊಳಿಸುವುದು.
1#. ಸಂಪತ್ತನ್ನು ಶುಚಿಗೊಳಿಸುವುದು.ಅದನ್ನು ವ್ರದ್ಧಿಸುವುದು ಮತ್ತು ಅಲ್ಲಾಹನ ಆಜ್ಞಾಪಾಲನೆಯಿಂದ ಸಂಭವನೀಯ ವಿಪತ್ತುಗಳಿಂದ ಅದನ್ನು ರಕ್ಷಿಸಿಕೊಳ್ಳುವುದು.
3. ಬಡವರು ಮತ್ತು ನಿರ್ಗತಿಕರೊಂದಿಗೆ ಸಹಾನುಭೂತಿ ತೋರುವುದರ ಜೊತೆಗೆ ದರಿದ್ರರ,ವಂಚಿತರ ಮತ್ತು ಹಸಿದವರ ಅವಶ್ಯಕತೆಗಳನ್ನು ಪೂರೈಸುವುದು.
2#. ಲೋಭ,ಜಿಪುಣತೆ ಮತ್ತು ದುರಾಸೆಗಳಂತಹ ದುಶ್ಚಟಗಳಿಂದ ಮನುಷ್ಯ ಮನಸ್ಸನ್ನು ಸ್ವಚ್ಛಗೊಳಿಸುವುದು.
4. ಸಾರ್ವಜನಿಕ ಹಿತಾಸಕ್ತಿಗಳನ್ನು ಕಾಪಾಡುವುದು ಮತ್ತು ಸಮಾಜವನ್ನು ಬಲಿಷ್ಠಗೊಳಿಸುವುದು.
3#. ಬಡವರು ಮತ್ತು ನಿರ್ಗತಿಕರೊಂದಿಗೆ ಸಹಾನುಭೂತಿ ತೋರುವುದರ ಜೊತೆಗೆ ದರಿದ್ರರ,ವಂಚಿತರ ಮತ್ತು ಹಸಿದವರ ಅವಶ್ಯಕತೆಗಳನ್ನು ಪೂರೈಸುವುದು.
4#. ಸಾರ್ವಜನಿಕ ಹಿತಾಸಕ್ತಿಗಳನ್ನು ಕಾಪಾಡುವುದು ಮತ್ತು ಸಮಾಜವನ್ನು ಬಲಿಷ್ಠಗೊಳಿಸುವುದು.
 
ಇದೇ ಕಾರಣದಿಂದ ಝಕಾತ್ ನೀಡದವರಿಗೆ ಮತ್ತು ಅದನ್ನು ತಡೆಹಿಡಿದವರಿಗೆ ಕಠಿಣ ಶಿಕ್ಷೆಯಾಗುವುದೆಂದು ಪವಿತ್ರಕುರ್ಆನ್ ಎಚ್ಚರಿಕೆ ನೀಡುತ್ತದೆ. ಅದು ಹೇಳುತ್ತದೆ:
" ಓ ಸತ್ಯ ವಿಶ್ವಾಸಿಗಳೇ! ಗ್ರಂಥದವರ ಅಧಿಕಾಂಶ ವಿಧ್ವಾಂಸರೂ ಸಂತರೂ ಜನರ ಸಂಪತ್ತನ್ನು ಅನಧಿಕ್ರತ ವಿಧಾನಗಳಿಂದ ಕಬಳಿಸುತ್ತಾರೆ ಮತ್ತು ಅವರನ್ನು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ. ಚಿನ್ನವನ್ನೂ ಬೆಳ್ಳಿಯನ್ನೂ ಸಂಗ್ರಹಿಸಿಟ್ಟು ಅವುಗಳನ್ನು ದೇವಮಾರ್ಗದಲ್ಲಿ ಖರ್ಚು ಮಾಡದವರಿಗೆ ವೇದನಾಯುಕ್ತ ಯಾತನೆಯ ಸುವಾರ್ತೆ ನೀಡಿರಿ. ಈ ಚಿನ್ನ ಬೆಳ್ಳಿಗಳ ಮೇಲೆ ನರಕಾಗ್ನಿಯನ್ನು ಉರಿಸಲಾಗುವುದು. ತರುವಾಯ ಅದರಿಂದಲೇ ಅವರ ಹಣೆಗಳಿಗೂ,ಪಾರ್ಶ್ವಗಳಿಗೂ ಮತ್ತು ಬೆನ್ನುಗಳಿಗೂ ಬರೆ ಹಾಕಲಾಗು ವುದು.ನೀವು ನಿಮಗಾಗಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದುವೇ,ಈಗ ನೀವು ಕೂಡಿ ಹಾಕಿದ್ದ ಸಂಪತ್ತನ್ನು ಸವಿಯಿರಿ" (ಎನ್ನಲಾಗುವುದು) (ಪವಿತ್ರಕುರ್ಆನ್:ಅಧ್ಯಾಯ 9ಸೂಕ್ತ 34-36)
[[ವರ್ಗ:ಚುಟುಕು]]
ವೇದನಾಯುಕ್ತ ಯಾತನೆಯ ಸುವಾರ್ತೆ ನೀಡಿರಿ.ಈ ಚಿನ್ನ ಬೆಳ್ಳಿಗಳ ಮೇಲೆ ನರಕಾಗ್ನಿಯನ್ನು ಉರಿಸಲಾಗುವುದು.ತರುವಾಯ ಅದರಿಂದಲೇ ಅವರ ಹಣೆಗಳಿಗೂ,ಪಾರ್ಶ್ವಗಳಿಗೂ ಮತ್ತು ಬೆನ್ನುಗಳಿಗೂ ಬರೆ ಹಾಕಲಾಗು ವುದು.ನೀವು ನಿಮಗಾಗಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದುವೇ,ಈಗ ನೀವು ಕೂಡಿ ಹಾಕಿದ್ದ ಸಂಪತ್ತನ್ನು ಸವಿಯಿರಿ"(ಎನ್ನಲಾಗುವುದು)(ಪವಿತ್ರಕುರ್ಆನ್:ಅಧ್ಯಾಯ 9ಸೂಕ್ತ 34-36)
ಮಾನ್ಯರೇ!ಒಂದು ವಿಭಾಗ ಜನರು ಸಂಪತ್ತನ್ನು ಶೇಖರಿಸಿಡುವುದು ಮತ್ತೊಂದು ವಿಭಾಗ ಜನರು ನಿರ್ಗತಿಕರಾಗಿರುವುದಕ್ಕೆ ಇಸ್ಲಾಂ ಎಂದಿಗೂ ಆಸ್ಪದ ಕೊಡುವುದಿಲ್ಲ.
"https://kn.wikipedia.org/wiki/ಝಕಾತ್" ಇಂದ ಪಡೆಯಲ್ಪಟ್ಟಿದೆ