ಕೆ.ವಿ.ಸುಬ್ಬಣ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೭ ನೇ ಸಾಲು:
*'''ಕವಿರಾಜ ಮಾರ್ಗ ಮತ್ತು ಕನ್ನಡ ಜಗತ್ತು'''
==ಸಂದ ಪ್ರಶಸ್ತಿಗಳು==
* [[೧೯೯೧]] ರಲ್ಲಿ [[ಫಿಲಿಫೀನ್ಸ್]] ಸರ್ಕಾರ ಕೊಡುವ ಪ್ರತಿಷ್ಠಿತ [[ರಾಮನ್ ಮ್ಯಾಗ್ಸೇಸೆ]] ಪ್ರಶಸ್ತಿ.
* '''ಕವಿರಾಜ ಮಾರ್ಗ ಮತ್ತು ಕನ್ನಡ ಜಗತ್ತು''' ಎಂಬ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡಮೆ ಪ್ರಶಸ್ತಿ.
* [[ಭಾರತ ಸರ್ಕಾರದಸರ್ಕಾರ]]ದ '''ಪದ್ಮಶ್ರೀ''' ಪ್ರಶಸ್ತಿ (ಆದರೆ ಸುಬ್ಬಣ್ಣ ಅವರು ಈ ಪ್ರಶಸ್ತಿಯನ್ನು ತಿರಸ್ಕರಿಸಿದ್ದರು).
ಸುಬ್ಬಣ್ಣ ಅವರ '''ಕವಿರಾಜಮಾರ್ಗ''' ಮತ್ತು '''ಕನ್ನಡ ಜಗತ್ತು''' ಕೃತಿಯಲ್ಲಿ ಕನ್ನಡದ ಸಂದರ್ಭದ ಬಗ್ಗೆ ಅಚ್ಚರಿಗೊಳಿಸುವ ವಿವರಗಳಿವೆ. ಅಲ್ಲಿ ಅವರು ಕನ್ನಡ ಜನಪದದ ಶಕ್ತಿಯ ಕುರಿತು ಬರೆದಿದ್ದಾರೆ. ಅತ್ಯಂತ ಮಹತ್ವದ ಕೃತಿ ಇದು.
 
ಪ್ರತಿ ವರ್ಷ ಅವರು ನಡೆಸುತ್ತಿದ್ದ(ಈಗಲೂ ಮುಂದುವರೆಯುತ್ತಿರುವ) " ಸಂಸ್ಕ್ರತಿ ಶಿಬಿರ"ದಲ್ಲಿ ಎಲ್ಲ ಬಗೆಯ ಚಿಂತನೆಗಳಿಗೆ ವೇದಿಕೆಯನ್ನೊದಗಿಸಿ ಕರ್ನಾಟಕದೆಲ್ಲಡೆಯಿಂದ ಬಂದ ಶಿಬಿರಾರ್ಥಿಗಳಿಗೆ ಆ ಮಂಥನದ ಕೆನೆವಾಲನ್ನು ಉಣಬಡಿಸುವ ಕೆಲಸವನ್ನು ಸಾರ್ಥಕವಾಗಿ ನಡೆಸಿಕೊಂಡು ಬಂದು ಅಲ್ಲಿ ಅಲ್ಲದೇ ಬೇರೆಲ್ಲಿ ಲಭ್ಯ ಆಗಲಾರದಂಥ ಚಿಂತಕರ ನೇರ ಸಂಪರ್ಕವನ್ನು ಕನ್ನಡದ ಕಾಲೇಜಿನ ಮಕ್ಕಳಿಗೆ ಮಾಡಿಸಿದ್ದಾರೆ.
"https://kn.wikipedia.org/wiki/ಕೆ.ವಿ.ಸುಬ್ಬಣ್ಣ" ಇಂದ ಪಡೆಯಲ್ಪಟ್ಟಿದೆ