ಕೆಂಗಲ್ ಹನುಮಂತಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೭ ನೇ ಸಾಲು:
==ಕರ್ನಾಟಕ ಏಕೀಕರಣದ ಹೋರಾಟಗಾರ==
'ಕರ್ನಾಟಕದ ಏಕೀಕರಣವು ಅವರ ಇನ್ನೊಂದು ಮಹಾನ್ ಸಾಧನೆ'. ಕನ್ನಡ ಮಾತನಾಡುವ ಪ್ರದೇಶಗಳನ್ನು ಒಂದೇ ರಾಜ್ಯವಾಗಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು. ಭಾಷೆಯಾಧಾರಿತ ರಾಜ್ಯ ನಿರ್ಮಾಣವನ್ನು ಬೆಂಬಲಿಸಿ ೧೯೫೫ ರಲ್ಲಿ 'ಮೈಸೂರು ವಿಧಾಯಕಸಭೆ'ಯಲ್ಲಿ ಅವರು ಮಾಡಿದ ಭಾಷಣವು ಐತಿಹಾಸಿಕವಾಗಿದೆ.
 
==ಕೇಂದ್ರಸರ್ಕಾರದಲ್ಲಿ ಮಂತ್ರಿಯಾಗಿದ್ದರು==
ಅವರು ೧೯೭೧ ರ ಜನವರಿಯಲ್ಲಿ ಕೇಂದ್ರ ಸರಕಾರವನ್ನು ಸೇರಿ ರೈಲು ಇಲಾಖೆಗೆ ಕ್ಯಾಬಿನೆಟ್ ಮಂತ್ರಿಯಾದರು. 'ಭಾರತೀಯ ರೇಲ್ವೆಯಲ್ಲಿ ಅಲ್ಪಾವಧಿಯಲ್ಲೇ ದಕ್ಷ ಆಡಳಿತವನ್ನು ಏರ್ಪಡಿಸಿ ನೀಡಿ ಸಾಧನೆ ಮೆರೆದರು'. ಅವರ ರಾಜಕೀಯ ಕಾರ್ಯಾವಧಿಯು ಪ್ರಾಮಾಣಿಕ , ದಕ್ಷ ಆಡಳಿತ, ಗ್ರಾಮೀಣ ಮತ್ತು ದುರ್ಬಲ ವರ್ಗಗಳ ಜೀವನಸುಧಾರಣೆ , ಪ್ರಜಾಪ್ರಭುತ್ವದಲ್ಲಿ ಯುವಜನತೆಯ ತರಬೇತಿ ಮತ್ತು ಸಾಂಪ್ರದಾಯಿಕ ಮೌಲ್ಯಗಳ ಶಿಕ್ಷಣಕ್ಕಾಗಿ ಸಾಂಸ್ಕೃತಿಕ ಇಲಾಖೆಯ ರಚನೆಗಳನ್ನು ಒಳಗೊಂಡಿತ್ತು.
"https://kn.wikipedia.org/wiki/ಕೆಂಗಲ್_ಹನುಮಂತಯ್ಯ" ಇಂದ ಪಡೆಯಲ್ಪಟ್ಟಿದೆ