ಹಳೆಗನ್ನಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೬ ನೇ ಸಾಲು:
[[ಆದಿಕವಿ ಪಂಪ]]ನ [[ಪಂಪಭಾರತ]], [[ರನ್ನ]]ನ [[ಸಾಹಸಭೀಮ ವಿಜಯಂ]](ಗದಾಯುದ್ಧ) ಮೊದಲಾದ ಕೃತಿಗಳು ಹಳೆಗನ್ನಡದಲ್ಲಿಯೇ ರಚಿತವಾದದ್ದು.
 
ನೃಪತುಂಗನ ಕಾಲದಲ್ಲಿ ರಚನೆರಚನೆಯಾದ ಯಾದ ಕವಿರಾಜ" ಕವಿರಾಜಮಾರ್ಗ " ಎಂಬ ಮಾರ್ಗ ಗ್ರಂಥವೇ ಕನ್ನಡದ ಪ್ರಾಚೀನ ಸಾಹಿತ್ಯ ಪದ್ಯ ಗ್ರಂಥ ಎಂದು ಕನ್ನಡ ಸಾರಸ್ವತ ಲೋಕದ ದಿಗ್ಗಜರು ನಿರ್ಣಯಿಸುವ ಮೂಲಕ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸಇತಿಹಾಸವಿದೆ ವಿದೆ ಎಂದು ಹೇಳುತ್ತಿದ್ದಾರೆ.
 
ಸಿರಿ" ಭೂವಲಯದಸಿರಿಭೂವಲಯ " ಗ್ರಂಥದಲ್ಲಿ ಕನ್ನಡದ ಪ್ರಾಚೀನತೆಯ ಬಗ್ಗೆ ಖಚಿತ ವಾದಖಚಿತವಾದ ಹೇಳಿಕೆಗಳಿವೆ. 24ನೇ ತೀರ್ಥಂಕರ ಮಹಾವೀರರು ಕನ್ನಡ ಭಾಷೆಯಲ್ಲಿ ನೀಡಿರುವ ಉಪದೇಶಗಳ ಸಾರವೇ ಈ ಗ್ರಂಥದ ಮೂಲವೆಂದು ಕವಿ ಕುಮದೇಯಮುನಿ ಸ್ಪಷ್ಟವಾಗಿ ಸೂಚಿಸಿದ್ದು, ಇದು ಕನ್ನಡ ಭಾಷೆಯು 2300 ವರ್ಷಗಳ ಹಿಂದಿನ ಇತಿಹಾಸ ಹೊಂದಿರುವುದಕ್ಕೆ ಸಾಕ್ಷಿಯಾಗಿದೆ.
 
ಆದಿ ತೀರ್ಥಂಕರ ವೃಷಭ ದೇವನು ತನ್ನ ಕುಮಾರಿಯಾದ ಬ್ರಾಹ್ಮೀ ಸೌಂದರಿಯರಿಗೆ ಕನ್ನಡ ಆಂಕಾಕ್ಷರ ಗಳನ್ನು ವಿವರಿಸಿದ ಕಾರಣದಿಂದಾಗಿ ಈ ಅಕ್ಷರ ಲಿಪಿಗೆ ಬ್ರಾಹ್ಮೀಲಿಪಿ ಎಂದು"ಬ್ರಾಹ್ಮೀ ಲಿಪಿ "ಎಂದೂ , ಅಂಕ ಲಿಪಿಗೆ "ಸೌಂದರಿ ಲಿಪಿ ಎಂದು"ಎಂದೂ ಹೆಸರಾಗಿದೆ . ಈ ಖಚಿತವಾದ ಮಾಹಿತಿ ಯನ್ನುಮಾಹಿತಿಯನ್ನು ಸಿರಿ ಭೂ"ಸಿರಿಭೂವಲಯ"ವು ವಲಯವು ಬಹಳ ಸ್ಪಷ್ಟವಾಗಿ ತಿಳಿಸಿದೆ .
 
 
"https://kn.wikipedia.org/wiki/ಹಳೆಗನ್ನಡ" ಇಂದ ಪಡೆಯಲ್ಪಟ್ಟಿದೆ