ರಾಮಕೃಷ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಹೊಸ ಬರಹ |
ಚುNo edit summary |
||
೫ ನೇ ಸಾಲು:
[[ಬಬ್ರುವಾಹನ]] ಚಿತ್ರದಲ್ಲಿ ಕೃಷ್ಣನ ಪಾತ್ರದ ಮೂಲಕ ಚಿತ್ರರಂಗಕ್ಕೆ ಬಂದರು. [[ಪುಟ್ಟಣ್ಣ ಕಣಗಾಲ್]] ಅವರ [[ಅಮೃತ ಘಳಿಗೆ]],[[ಮಾನಸ ಸರೋವರ]], [[ರಂಗನಾಯಕಿ]] ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದರು.
‘ರಂಗ ನಾಯಕಿ’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ಶ್ರೇಷ್ಠ ಪೋಷಕ ನಟ, ೧೯೯೮ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, ‘ಅಮೃತವರ್ಷಿಣಿ’ ಚಿತ್ರಕ್ಕೆ ೧೯೯೬-೯೭ರಲ್ಲಿ ನಾಕ್ಔಟ್ ಉದಯ ಚಲನಚಿತ್ರ ಪ್ರಶಸ್ತಿ ಗಳು ಅವರಿಗೆ ಸಿಕ್ಕಿವೆ.
|