ಮಕರ ಸಂಕ್ರಾಂತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು r2.5.4) (Robot: Modifying sa:मकरसङ्क्रमणम् |
ಚು SpaceEdit ಉಪಯೋಗಿಸಿ ಲೇಖನವನ್ನು ಒಪ್ಪವಾಗಿಸಿದೆ |
||
೧ ನೇ ಸಾಲು:
{{ದ್ವಂದ್ವ|'''ಸಂಕ್ರಾಂತಿ''' ಕೊಂಡಿ ಇಲ್ಲಿಗೆ ಕೈತೋರುತ್ತದೆ.|'''ಸಂಕ್ರಾಂತಿ''' ಎಂಬ [[ಕನ್ನಡ]] ಚಲನಚಿತ್ರದ ಬಗ್ಗೆ ಮಾಹಿತಿಗೆ [[ಸಂಕ್ರಾಂತಿ (ಚಲನಚಿತ್ರ)]] ನೋಡಿ.}}
'''ಸಂಕ್ರಾಂತಿ''' ಮುಖ್ಯವಾಗಿ [[ದಕ್ಷಿಣ ಭಾರತ|ದಕ್ಷಿಣ ಭಾರತದಲ್ಲಿ]]
== ಜ್ಯೋತಿಷದ ತಳಹದಿ ==
ಸನಾತನ [[ಹಿಂದೂ ಧರ್ಮ|ಹಿಂದೂ ಧರ್ಮದ]]
[[ಸಂಪರ್ಕದ ಹೆಸರು]]
೨೫ ನೇ ಸಾಲು:
[[ಚಿತ್ರ: Ellu_bella.jpg|thumb|ಎಳ್ಳು ಬೆಲ್ಲ]]
ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಮುಖ್ಯವಾಗಿ ಕಂಡುಬರುವುದು "[[ಎಳ್ಳು]]". ಮನೆಯಲ್ಲಿ ಎಳ್ಳನ್ನು ತಯಾರಿಸಿ ಸುತ್ತಲಿನ ಮನೆಗಳಿಗೆ "ಎಳ್ಳು ಬೀರುವುದು" ಮತ್ತು ಸ್ನೇಹಿತರು-ಸಂಬಂಧಿಕರೊಂದಿಗೆ ಶುಭಾಶಯಗಳನ್ನು ಹಂಚಿಕೊಳ್ಳುವುದು ಸಾಮಾನ್ಯವಾಗಿ ಕಂಡುಬರುವ ಸಂಕ್ರಾಂತಿಯ ಸಂಪ್ರದಾಯಗಳು. ಎಳ್ಳಿನ ಜೊತೆಗೆ [[ಸಕ್ಕರೆ ಅಚ್ಚು|ಸಕ್ಕರೆ ಅಚ್ಚುಗಳು]]
=== ತಮಿಳುನಾಡು ===
೩೭ ನೇ ಸಾಲು:
=== ಇತರ ಸ್ಥಳಗಳು ===
ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಕಾಣುವ ಮಕರಜ್ಯೋತಿಗೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಅಯ್ಯಪ್ಪ ವೃತಾಧಾರಿಗಳಾದ ಜನರು ಶಬರಿಮಲೆಗೆ ತೆರಳಿ ತಮ್ಮ ಸ್ವಾಮಿಯ ಪಾದಕ್ಕೆರಗಿ ಮಕರ ಜ್ಯೋತಿಯ ದರ್ಶನವನ್ನು ಪಡೆದರೆ ಜನ್ಮ ಸಾರ್ಥಕವಾಗುವುದೆಂಬ ನಂಬಿಕೆಯಿಂದಾಗಿ ಲಕ್ಷೋಪಲಕ್ಷ ಜನರು ಈ ಜ್ಯೋತಿಯ ದರ್ಶನಕ್ಕಾಗಿ ವರ್ಷಂಪ್ರತಿ ಶಬರಿಮಲೆ ಸನ್ನಿಧಾನಕ್ಕಾಗಮಿಸುತ್ತಾರೆ."ಮಕರ ವಿಳಕ್ಕು"ಎಂದು ಕರೆಯಲ್ಪಡುವ ಈ ಜ್ಯೋತಿಯು ಶಬರಿಮಲೆಯ ಬೆಟ್ಟದಿಂದ ಮೂರು ಬಾರಿ ಗೋಚರವಾಗುತ್ತಿದ್ದು, ಅಂತೂ ಇದು ವೈಜ್ಞಾನಿಕವಾಗಿಸಾಬೀತಾಗಿಲ್ಲವಾದರೂ, ಪ್ರಸ್ತುತ ಕಾಲದಲ್ಲಿಯೂ ಆಧ್ಯಾತ್ಮಿಕತೆಯ ಕುರುಹನ್ನು ತೋರಿಸುತ್ತದೆ ಎನ್ನುತ್ತಾರೆ ಭಕ್ತರು.ನಮನ
ಮುಖ್ಯವಾಗಿ ದಕ್ಷಿಣ ಭಾರತದ ಹಬ್ಬವಾದರೂ, ಇತರ ಸ್ಥಳಗಳಲ್ಲಿ ಸಹ ಬೇರೆ ಬೇರೆ ಹೆಸರುಗಳಲ್ಲಿ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. [[ಗುಜರಾತ್]] ಮತ್ತು [[ಮಹಾರಾಷ್ಟ್ರ|ಮಹಾರಾಷ್ಟ್ರಗಳಲ್ಲಿ]]
|