ನರಸಿಂಹರಾಜು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Kvkataraki (ಚರ್ಚೆ | ಕಾಣಿಕೆಗಳು) |
No edit summary |
||
೧ ನೇ ಸಾಲು:
'''ಟಿ.ಆರ್.ನರಸಿಂಹರಾಜು''' [[ಕನ್ನಡ ಚಿತ್ರರಂಗ|ಕನ್ನಡ ಚಿತ್ರರಂಗದ]] ಪ್ರಮುಖ ಹಾಸ್ಯ ನಟ ಮತ್ತು ನಿರ್ಮಾಪಕ.(ಜನನ: [[ಜುಲೈ ೨೮]],[[೧೯೨೬]] - ಮರಣ: [[ಜುಲೈ ೧೧]],[[೧೯೭೯]]).ಜನ್ಮಸ್ಥಳ [[ತುಮಕೂರು]] ಜಿಲ್ಲೆಯ [[ತಿಪಟೂರು]].ತಂದೆ ರಾಮರಾಜು ಪೋಲೀಸ್ ಇಲಾಖೆಯ ನೌಕರ,ತಾಯಿ ವೆಂಕಟಲಕ್ಷ್ಮಮ್ಮ. ವೃತ್ತಿ [[ರಂಗಭೂಮಿ]] ಹಾಗೂ ಚಲನಚಿತ್ರ-ಎರಡೂ ಕ್ಷೇತ್ರಗಳಲ್ಲಿ ಹಾಸ್ಯಪಾತ್ರಗಳಿಂದ ಪ್ರಸಿದ್ಧರಾದವರು ಟಿ.ಆರ್.ನರಸಿಂಹರಾಜು. [[ನಕ್ಕರೆ ಅದೇ ಸ್ವರ್ಗ]], [[ರಣಧೀರ ಕಂಠೀರವ (ಚಲನಚಿತ್ರ)]], [[ಪ್ರೊಫೆಸರ್ ಹುಚ್ಚುರಾಯ ]] ಚಿತ್ರಗಳ ನಿರ್ಮಾಪಕರು.[[ಡಾ.ರಾಜ್ಕುಮಾರ್]], [[ಜಿ.ವಿ.ಅಯ್ಯರ್ ]]ಅವರೊದನೆ ಸೇರಿ ಸ್ಥಾಪಿಸಿದ "ಕನ್ನಡ ಚಲನಚಿತ್ರ ಕಲಾವಿದರ ಸಂಘ"ದ ಮೂಲಕವೇ ಚಲನಚಿತ್ರ '''ರಣಧೀರ ಕಂಠೀರವ''' ನಿರ್ಮಾಣವಾಯಿತು.ಸುಮಾರು ೨೫೦ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ.ತಮ್ಮ ಮಗ ಶ್ರೀಕಾಂತನ ಹೆಸರಿನಲ್ಲಿ ಸ್ಥಾಪಿಸಿದ ನಿರ್ಮಾಣ ಸಂಸ್ಥೆಯ ಮೂಲಕ ನಿರ್ಮಿಸಿದ ಚಿತ್ರ '''ಪ್ರೊಫೆಸರ್ ಹುಚ್ಚೂರಾಯ'''.
[[ಚಿತ್ರ:Narasimharaju.jpg|right|thumb|ನರಸಿಂಹರಾಜು ]]
೩೦ ನೇ ಸಾಲು:
ಅಭಿನಯ ಹಾಸ್ಯದ ಮೂಲಕವೇ ಕನ್ನಡಚಿತ್ರ ರಸಿಕರನ್ನು ನಕ್ಕುನಗಿಸಿದ ಧೀಮಂತ ನಟ ನರಸಿಂಹರಾಜು. ಕನ್ನಡಚಿತ್ರರಂಗ ಕಂಡ ಅಪ್ರತಿಮ ಕಲಾವಿದರಲ್ಲಿ ನರಸಿಂಹರಾಜು ಅವರು ಪ್ರಮುಖರು. 1926ರಿಂದ 1979ರವರೆಗೆ ರಂಗಭೂಮಿ ಹಾಗೂ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ ನರಸಿಂಹರಾಜು ಹಾಸ್ಯನಟರಾಗಿ ಎಷ್ಟರ ಮಟ್ಟಿಗೆ ಬೆಳೆದರೆಂದರೆ, ರಾಜ್ ಕುಮಾರ್ ನಾಯಕ ನಟರಾದರೆ, ಅವರ ಗೆಳೆಯನ ಪಾತ್ರಕ್ಕೆ ನರಸಿಂಹರಾಜು ಆಯ್ಕೆಯಾಗುತ್ತಿದ್ದರು. ನಾಯಕನ ಗೆಳೆಯ, ಸಹೋದ್ಯೋಗಿ, ಸಹಾಯಕ ಹೀಗೆ ಯಾವುದಾದರೂ ಒಂದು ಪಾತ್ರ ಸೃಷ್ಟಿಸಿ ನರಸಿಂಹ ರಾಜು ಅವರಿಗೆ ಅವಕಾಶ ನೀಡಲಾಗುತ್ತಿತ್ತು.
ನರಸಿಂಹರಾಜು ಅವರು ಹುಟ್ಟಿದ್ದು ತುಮಕೂರು ಜಿಲ್ಲೆ ತಿಪಟೂರಿನಲ್ಲಿ. ಚಿಕ್ಕಪ್ಪನ ಪ್ರೋತ್ಸಾಹದಿಂದ
|