ತರೀಕೆರೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೮ ನೇ ಸಾಲು:
ಅಜ್ಜ್ಫಂಪುರದಲ್ಲಿ ಅಮೃತ್ ಮಹಲ್ ತಳಿಯ ಹಸು, ಎತ್ತುಗಳಿದ್ದು ಇವು ತುಂಬಾ ಪ್ರಸಿದ್ದವಾವಿವೆ. ಈ ತಳಿಯ ರಾಸುಗಳ ಅಭಿವೃದ್ದಿಪಡಿಸಲು ಪಶು ಪಾಲನಾ ಇಲಾಖೆಯು ಇಲ್ಲಿ ಕಾರ್ಯವಹಿಸುತ್ತಿದೆ. ಹಾಗೂ ಈ ತಳಿಗಳನ್ನು ಅಬಿವೃದ್ದಿ ಪಡಿಸಲು ಚಿತ್ರದುರ್ಗ, ಹಾಸನ ಜಿಲ್ಲೆಗಳಲ್ಲಿಯೂ ಉಪ ಸಂಸ್ಠೆಗಳು ಕಾರ್ಯನಿರ್ವಹಿಸುತ್ತಿವೆ. ಈ ತಳಿಯ ಹೊರಿಗಳು ವ್ಯವಸಾಯಕ್ಕೆ ತುಂಬಾ ಯೋಗ್ಯವಾದವು, ಮುಖ್ಯವಾಗಿ ಇವುಗಳು ದಿನದ ೩೬ ಗಂಟೆಗಳ ಕಾಲ ಸತತವಾಗಿ ಕಾರ್ಯಾನಿರ್ವಹಿಸುವ ಸಾಮರ್ತ್ಯವನ್ನು ಹೊದಿವೆ. ಅಜ್ಜಂಪುರ ಕೇಂದ್ರದಲ್ಲಿ ಸುಮಾರು ೨೭೫ ಜಾನುವಾರುಗಳನ್ನು ಹೊಂದಿದೆ, ಈ ತಳಿಯ ರಾಸುಗಳನ್ನು ಸ್ವಭಾವಿಕ ರೀತಿಯಲ್ಲಿ ಸ್ವಇಚ್ಚೆತೆಯಲ್ಲಿ ಬಿಟ್ಟು ಬೆಳೆಸಲಾಗುವುದು. ಅಲ್ಲದೆಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು,ಹಾಸನ, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಅಮೃತ್ ಮಹಲ್ ಕಾವಲುಗಳನ್ನು ಹೊದಿದ್ದು, ಸುಮಾರು ೫೩,೦೦೦ ಎಕರೆ ಪ್ರದೇಶ ಹೊಂದಿದೆ. ಈ ರಾಸುಗಳನ್ನು ಸಮಾನ್ಯವಾಗಿ ಡಿಸೆಂಬರ್ ಅಥಾವ ಜನವರಿ ಮಾಹೆಯಲ್ಲಿ ಬಹಿರಂಗ ಹರಾಜುಮಾಡಲಾಗುವುದು. ಹೀಗೆ ಹರಾಜಾದ ಒಂದು ಜೊತೆಗೆ ೨೦೧೦ರಲ್ಲಿ ರೂ ೧,೧೬,೦೦೦ ಗಳಿಗೆ ರೈತರು ಪಡೆದಿದ್ದಾರೆ
 
ತರೀಕೆರೆಯ ಇನ್ನೊಂದು ವಿಶೇ‍‍‌‌‍‍ಸ ಎಂದರೆ ಶರಣ ಬಸವಣ್ಣ
 
"http://kn.wikipedia.org/wiki/%E0%B2%9A%E0%B2%B0%E0%B3%8D%E0%B2%9A%E0%B3%86%E0%B2%AA%E0%B3%81%E0%B2%9F:%E0%B2%A4%E0%B2%B0%E0%B3%80%E0%B2%95%E0%B3%86%E0%B2%B0%E0%B3%86" ಇಂದ ಪಡೆಯಲ್ಪಟ್ಟಿದೆ
==ಹೋಬಳಿಗಳು==
ಶಿವನಿ ಅಜ್ಜಂಪುರ,ಕಸಬಾ,ಲಿಂಗದಹಳ್ಳಿ,ಅಮ್ರುತಾಪುರ,ಲಕ್ಕವಳ್ಳಿ [[ವರ್ಗ:ಚಿಕ್ಕಮಗಳೂರು ಜಿಲ್ಲೆ]]
"https://kn.wikipedia.org/wiki/ತರೀಕೆರೆ" ಇಂದ ಪಡೆಯಲ್ಪಟ್ಟಿದೆ