ಹೊನ್ನಪ್ಪ ಭಾಗವತರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
|||
೧೧ ನೇ ಸಾಲು:
ಹೊನ್ನಪ್ಪ ಭಾಗವತರ್ ನಟಿಸಿದ ಮಹಾಕವಿ ಕಾಳಿದಾಸ ಮತ್ತು ಜಗಜ್ಯೋತಿ ಬಸವೇಶ್ವರ ಚಿತ್ರಗಳ ನಟನೆಗಾಗಿ ಕೇಂದ್ರ ಸರ್ಕಾರವು ಕ್ರಮವಾಗಿ ೧೯೫೫ ಮತ್ತು ೧೯೫೯ರಲ್ಲಿ ರಾಷ್ಟ್ರೀಯ ಪುರಸ್ಕಾರ ನೀಡಿ ಗೌರವಿಸಿದೆ.೧೯೯೧ರಲ್ಲಿ ಕೇಂದ್ರ ಸಂಗೀತ ನಾಟಕ ಅಕಾಡೆಮಿಯು ಇವರ ಸಂಗೀತ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿದೆ. ಅದೇವರ್ಷವೇ ರಂಗ ಸಂಗೀತ ಕ್ಷೇತ್ರದ ಪ್ರಶಸ್ತಿಯೂ ಇವರಿಗೆ ಲಭಿಸಿದೆ.೧೯೫೬ರಲ್ಲಿ ನಿರ್ಮಾಣಗೊಂಡ ಕನ್ನಡ ಚಲನಚಿತ್ರಗಳಲ್ಲಿ ಹೊನ್ನಪ್ಪ ಭಾಗವತರು ನಟಿಸಿರುವ ಚಿತ್ರವನ್ನು ಪರಿಗಣಿಸಿ ಅತ್ಯುತ್ತಮ ನಟ ಎಂದು ಮದ್ರಾಸ್ ಸಿನ ಪ್ಯಾನ್ಸ್ ಅಸೋಸಿಯೇಷನ್ಸ್ ಪ್ರಶಸ್ತಿ ನೀಡಿ ಗೌರವಿಸಿದೆ.೧೯೭೮ರಲ್ಲಿ ಮೈಸೂರು ಸಂಸ್ಥಾನದ ವಿದ್ವಾಂಸರು ಗಾನಕಲಾಗಂಧರ್ವ ಎಂಬ ಬಿರುದನ್ನು ಇವರಿಗೆ ನೀಡಿ ಗೌರವಿಸಿದ್ದಾರೆ.೧೯೮೬ರಲ್ಲಿ ಕರ್ನಾಟಕ ಸರ್ಕಾರವು ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. "ನಮನ"
==ಹೊನ್ನಪ್ಪ ಭಾಗವತರ್ ನಟಿಸಿರುವ ಕೆಲವು ಚಿತ್ರಗಳು== ಹೊನ್ನಪ್ಪ ಭಗವತರ್ ಅವರ ಜನನ ೧೯೧೫
{|class=wikitable border="1"
!ವರ್ಷ
|