ಕೆ.ವಿ.ಸುಬ್ಬಣ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೩ ನೇ ಸಾಲು:
 
ಪ್ರತಿ ವರ್ಷ ಅವರು ನಡೆಸುತ್ತಿದ್ದ(ಈಗಲೂ ಮುಂದುವರೆಯುತ್ತಿರುವ) " ಸಂಸ್ಕ್ರತಿ ಶಿಬಿರ"ದಲ್ಲಿ ಎಲ್ಲ ಬಗೆಯ ಚಿಂತನೆಗಳಿಗೆ ವೇದಿಕೆಯನ್ನೊದಗಿಸಿ ಕರ್ನಾಟಕದೆಲ್ಲಡೆಯಿಂದ ಬಂದ ಶಿಬಿರಾರ್ಥಿಗಳಿಗೆ ಆ ಮಂಥನದ ಕೆನೆವಾಲನ್ನು ಉಣಬಡಿಸುವ ಕೆಲಸವನ್ನು ಸಾರ್ಥಕವಾಗಿ ನಡೆಸಿಕೊಂಡು ಬಂದು ಅಲ್ಲಿ ಅಲ್ಲದೇ ಬೇರೆಲ್ಲಿ ಲಭ್ಯ ಆಗಲಾರದಂಥ ಚಿಂತಕರ ನೇರ ಸಂಪರ್ಕವನ್ನು ಕನ್ನಡದ ಕಾಲೇಜಿನ ಮಕ್ಕಳಿಗೆ ಮಾಡಿಸಿದ್ದಾರೆ.
ಇವರ ಮಗ [[ಕೆ.ವಿ.ಅಕ್ಷರ]] ಸಹ ನಾಟಕ ಹಾಗು ಸಾಹಿತ್ಯ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
 
 
 
"https://kn.wikipedia.org/wiki/ಕೆ.ವಿ.ಸುಬ್ಬಣ್ಣ" ಇಂದ ಪಡೆಯಲ್ಪಟ್ಟಿದೆ