ಇಂದ್ರಕುಮಾರ್ ಗುಜ್ರಾಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
(~~~~)
No edit summary
೩೫ ನೇ ಸಾಲು:
 
'''ಇಂದ್ರ ಕುಮಾರ್ ಗುಜ್ರಾಲ್''' (ಜನನ: ಡಿಸೆಂಬರ್ ೪, ೧೯೧೯-ಮರಣ: ನವೆಂಬರ್, ೩೦, ೨೦೧೨) [[ಭಾರತ|ಭಾರತದ]] ೧೨ ನೆಯ ಪ್ರಧಾನ ಮಂತ್ರಿಗಳು.
ಇಂದರ್[[ಇಂದ್ರ ಕುಮಾರ್ ಗುರ್ಜಾಲ್ಗುಜ್ರಾಲ್]] ಒಬ್ಬ ಬುದ್ಧಿಜೀವಿ, ಸಭ್ಯರಾಜಕಾರಣಿ, ಆದರ್ಶವಾದಿ, ಆದರ್ಶ ಶಾಂತಿಪ್ರಿಯ, ಪ್ರಿಯತನ್ನದೇತನ್ನದೇ ಆದ ರಾಜಕೀಯ ನೀತಿ ಹಾಗೂ ತಮ್ಮ ವಿಶಿಷ್ಠ ಛಾಪು, ಇರುತ್ತಿತ್ತು. ಸೈದ್ಧಾಂತಿಕ ಹಾಗೂ ಮೌಲ್ಯಾಧಾರಿತ ರಾಜಕಾರಣಿರಾಜಕಾರಣಿಯಾಗಿದ್ದರು. ತಮ್ಮ ಸ್ವಸಾಮರ್ಥ್ಯದಿಂದ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಚಾರಗಳವಲಯಗಳಲ್ಲಿ ಮೆರೆದರು. ಬಗ್ಗೆ ಆಳವಾದ ಜ್ಞಾನ ಹೊಂದಿದ್ದರು. ೨ ಬಾರಿ ವಿದೇಶಾಂಗ ಸಚಿವರಾಗಿದರುಸಚಿವರಾಗಿದ್ದರು. ತಮ್ಮ ವಿಶಿಷ್ಠ ಛಾಪು ನೆರೆಹೊರೆಯ ರಾಷ್ಟ್ರಗಳ ಜೊತೆಗೆ ಸ್ನೇಹ ಸಂಬಂಧ ಸೌಹಾರ್ದಯುತವಾಗಿರಬೇಕೆನ್ನುವ ಸಿದ್ಧಾಂತ. ವಿದೇಶೀಯರುವಿದೇಶೀಯರೂ ಅವರನ್ನು ಮುಕ್ತ ಕಂಠದಿಂದ ಶ್ಲಾಗಿಸಿದ್ದರುಶ್ಲಾಘಿಸಿದ್ದರು.
==ಪರಿಶುದ್ಧವಾದ ರಾಜಕೀಯ ಜೀವನ==
ರಾಜಕಿಯರಾಜಕೀಯ ಜೀವನ ಪರಿಶುದ್ಧವಾಗಿತ್ತು. ಶ್ರೀಮತಿ ಇಂದಿರಾಜಿಯವರ ಸಂಪುಟದಲ್ಲಿ ವಿವಿಧ ಖಾತೆಗಳಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದರು. ರಷ್ಯಾದಲ್ಲಿ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸಿದ ಜನತಾದಳದ ನೇತೃತ್ವದ ಸಂಯುಕ್ತರಂಗ ವಹಿಸಿಕೊಂಡ ಸರ್ಕಾರದಲ್ಲೂ ಪ್ರಧಾನಿಯಾಗಿ ಶೋಭಿಸಿದರು. ಎಚ್.ಡಿ.ದೇವೇಗೌಡರಿಗೆ ನೀಡಲಾದ ಬೆಂಬಲವನ್ನು ಕಾಂಗ್ರೆಸ್ ಹಿಂತೆಗೆದುಕೊಂಡಿತು. ಆಗ ಅಜಾತಶತೃವಿನಂತಿದ್ದ ಪ್ರಧಾನಿಯಾಗಿ ಚುನಾಯಿಸಲ್ಪಟ್ಟರು. ಇದ್ದದ್ದು ಕೇವಲ ೧೦ ತಿಂಗಳಾದರೂ ಪಕ್ಷಭೇದವಿಲ್ಲದೆ ಎಲ್ಲರೊಡನೆಯೂ ಸೌಹಾರ್ದಯುತವಾಗಿ ವ್ಯವಹರಿಸಿ ಜನರ ಹೃದಯವನ್ನು ಗೆಲ್ಲುವ ಶಕ್ತಿಯಿತ್ತು.
==ಜನನ, ವಿದ್ಯಾಭ್ಯಾಸ==
ಜನಿಸಿದ್ದು ಸನ್. ೧೯೧೯ ರ ಡಿಸೆಂಬರ್, ೪ ರಂದು, ಪಾಕೀಸ್ತಾನದ [[ಝೀಲಂ]] ನಲ್ಲಿ ಒಬ್ಬ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಲ್ಲಿ. ಡಿಎವಿ ಕಾಲೇಜ್, ಹೈಲಿ ಕಾಲೆಜ್ ಆಫ್ ಕಾಮರ್ಸ್, ಮತ್ತು ಪ್ರಸಕ್ತ ಲಾಹೋರಿನಲ್ಲಿರುವ ಫೋರ್ ಮ್ಯಾನ್ ಕ್ರಿಶ್ಚಿಯನ್ ಕಾಲೆಏಜ್ ನಲ್ಲಿ ಕಲಿತ ಗುಜ್ರಾಲ್ ವಿಧ್ಯಆರ್ಥಿಯಾದಾಗಲೇ ರಾಜಕಾರಣದಲ್ಲಿ ಭಾಗಿಯಾಗಿದ್ದರು. ಮುಂದೆ, 'ಕ್ವಿಟ್ ಇಂಡಿಯಾ ಚಳುವಳಿಯಲ್ಲಿಚಳುವಳಿ'ಯಲ್ಲಿ ಧುಮಿಕಿ ೧೯೪೨ ರಲ್ಲಿ ಜೈಲುವಾಸವನ್ನೂ ಅನುಭವಿಸಿದ್ದಾರೆ. ತಮ್ಮ ಜೀವನದುದ್ದಕ್ಕೂ ಅಜಾತಶತೃವೆಂದು'ಅಜಾತಶತೃ'ವೆಂದು ಹೆಸರಾದ ಮೌಲ್ಯಾಧಾರಿತ ರಾಜಕೀಯಕ್ಕೆ ಹೆಚ್ಚುಒತ್ತು ಕೊಡುತ್ತಿದ್ದರು. ಪ್ರಧಾನಮಂತ್ರಿಯ ಸ್ಥಾನದಲ್ಲಿದ್ದಾಗ ಹೇಗೆ ಒತ್ತಡದಲ್ಲೂ ಸಮಾಧಾನವಗಿರುವುದುಸಮಾಧಾನವಾಗಿರುವುದು ಹೇಗೆ ಎನ್ನುವ ಉದಾಹರಣೆಗೆ ಸಂಕಷ್ಟದ ಸಮಯದಲ್ಲಿ ಶಾಂತ ಮನಸ್ಸಿನಿಂದ ಇರುವ ಸ್ವಭಾವವನ್ನು ಬೆಳೆಸಿಕೊಂಡಿದ್ದರು. ತಾವು ನಂಬಿದ ಮೌಲ್ಯಗಳಲ್ಲಿ ಅಚಲ ನಿಷ್ಟೆಯಿಂದ ಇರುವುದಕ್ಕೆಇರುತ್ತಿದ್ದರು. ವಿಧ್ಯಾರ್ಥಿ ಯಾಗಿದ್ದಾಗಲೂವಿಧ್ಯಾರ್ಥಿಯಾಗಿದ್ದಾಗಲೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಭೂಗತ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು. ದಶಕಗಳಕಾಲ ಸಾರ್ವಜನಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ನೆರೆಹೊರೆಯ ರಾಷ್ಟ್ರಗಳ ಜೊತೆ ಸ್ನೇಹ ಬಾಂಧವ್ಯ ಇರಿಸಿಕೊಳ್ಳಲು ೫ ತತ್ವಗಳನ್ನು ರೂಪಿಸಿದ್ದರು. ಅವನ್ನು '[[ಗುಜ್ರಾಲ್ ದಾಕ್ಟ್ರಿನ್ಡಾಕ್ಟ್ರಿನ್]],' ಎಂದು ಕರೆಯುತ್ತಾಎಕರೆಯುತ್ತಾರೆ. ರಾಷ್ಟ್ರದ ವಿಭಜನೆಯ ಸಮಯದಲ್ಲಿ ಪಾಕೀಸ್ತಾನದಿಂದ ವಲಸೆಬಂದ ಗುಜ್ರಾಲ್, ತಳಮಟ್ಟದ ರಾಜಕೀಯ ಕಾರ್ಯ್ಕರ್ತರಾಗಿದ್ದರೂಕಾರ್ಯಕರ್ತರಾಗಿದ್ದರೂ ಅದೃಶ್ಟದಅದೃಷ್ಟದ ಬಲದಿಂದ ಪ್ರಧಾನಿಯ ಪಟ್ಟವೇರಿದರು.
==ಐ.ಕೆ.ಗುಜ್ರಾಲ್ ರವರ ಶುದ್ಧ-ವ್ಯಕ್ತಿತ್ವ==
ಒಬ್ಬ ಪ್ರತಿಭಾನ್ವಿತ ವ್ಯಕ್ತಿ. ಅತ್ಯುತ್ತಮ ಓದುಗ, ಬರಹಗಾರ, ವಿದೇಶಾಂಗ ವ್ಯವಹಾರ ಖಾತೆಯ ಸಚಿವರಾಗಿ ಭಾರತವನ್ನು ವಿಶ್ವಮಟ್ಟದಲ್ಲಿ ಸಮರ್ಥವಾಗಿ ಗುರುತಿಸುವಂತೆ ನಡೆದುಕೊಂಡರು. ಅಪ್ಪಟ ದೇಶಪ್ರೇಮಿ, ಮಾಸ್ಕೋದಲ್ಲಿ ಪ್ರತ್ಯೇಕವಾದ ವಿದೆಶಂಗವಿದೇಶಾಂಗ ವ್ಯವಹಾರಗಳ ಸಚಿವರ ಅಗತ್ಯವಿರಲಿಲ್ಲ. ಗುಜ್ರಾಲ್ ನೆಹರೂ ತತ್ವಗಳ ಆಧಾರದಮೇಲೆ ಅಪಾರ ವಿಶ್ವಾಸ ಪ್ರೀತಿ ಇಟ್ಟುಕೊಂಡಿದ್ದರು. ಸಮ್ಮಿಶ್ರ ಸರ್ಕಾರವನ್ನು ನಿಭಾಯಿಸುವ ಕ್ಲಿಷ್ಟ ಘಟ್ಟದಲ್ಲೂ ಅವರು ಹಲವಾರು ಸಂಕೀರ್ಣ ವಿಚಾರಗಳನ್ನೂ ಬಹಳ ಯಶಸ್ವಿಯಾಗಿ ನಿಭಾಯಿಸಿದ್ದರು. ಗುಜ್ರಾಲ್ ತಮ್ಮ ಬಿಡುವಿನ ಸಮಯದಲ್ಲಿ ಉರ್ದು ಕವನಗಳನ್ನು ಸಹ ಬರೆಯುತ್ತಿದ್ದರು.
==ರಾಜಕೀಯ ಜೀವನ==
೫೦ ರ ದಶಕದಲ್ಲಿ 'ಎನ್.ಡಿ.ಎಂಸಿಯ ಉಪಾಧ್ಯಕ್ಷರಾಗಿ ಅಧಿಕಾರ ಪರ್ವ' ಆರಂಭಿಸಿದಆರಂಭಿಸಿದರು. ಶ್ರೀಮತಿ. ಇಂದಿರಾ ಗಾಂಧಿಯವರ ಸರಕಾರದಲ್ಲಿ ಕೇಂದ್ರ ಸಚಿವರಾಗಿದ್ದರು. ೧೯೮೦ ರಲ್ಲಿ ಕಾಂಗ್ರೆಸ್ ತೊರೆದು, ಜನತಾದಳಕ್ಕೆ ಸೇರಿದರು. ೧೯೮೯ ರಲ್ಲಿ ವಿ.ಪಿ.ಸಿಂಗ್ ನೇತೃತ್ವದ ನ್ಯಾಷನಲ್ ಪ್ರಂಟ್ ಸರಕಾರದ ವಿದೇಶಾಂಗ ಸಚಿವರಾದರು. ಕುವೈಟ್ ನ್ನು ಇರಾಕ್ ಆಕ್ರಮಿಸಿದಾಗ, ಅತಂತ್ರ ಶ್ತಿತಿಯಲ್ಲಿದ್ದಸ್ಥಿತಿಯಲ್ಲಿದ್ದ ಸಾವಿರಾರು ಭಾರತೀಯರ ಸಮಸ್ಯೆಸಮಸ್ಯೆಗಳನ್ನು ಬಗೆಹರಿಸಿ ಮೆಚ್ಚುಗೆಗೆ ಪಾತ್ರರಾದರು. ವಿದೇಶಾಂಗ ಸಚಿವ.ದೇವೇಗೌಡರ ಯುನೈಟೆಡ್ ಫ್ರಂಟ್ ಸರಕಾರ ದೇವೇಗೌಡರ. ಸನ್ ೧೯೯೭ ರಲ್ಲಿ ದೆವೆಗೌಡರ ಸರಕಾರ ಪತನವಾದಮೇಲೆ ಅಸ್ತಿತ್ವಕ್ಕೆ ಬಂದ ಸರಕಾರದಲ್ಲಿ 'ಗುಜ್ರಾಲರೇ ಪ್ರಧಾನಿ'. ಯುಎಫ್ ನಾಯಕ ಲಾಲೂ ಪ್ರಸಾದ್ ಯಾದವ್, ಮುಲಾಯಂ ಸಿಂಗ್ ಯಾದವ್ ಮತ್ತಿತರ ನಡುವೆ ಗಂಭೀರ ಸ್ವರೂಪದ ಭಿನ್ನಾದ್ಭಿಪ್ರಾಯಭಿನ್ನಾಭಿಪ್ರಾಯ ತಲೆದೋರಿದಾಗಾತಲೆದೋರಿದಾಗ, ಗುಜ್ರಾಲ್ 'ಸರ್ವರ ಒಮ್ಮತದ ಅಭ್ಯರ್ಥಿ ಆಯ್ಕೆಯಾಗಿ ಪ್ರಧಾನಿಯಾಗುವಪ್ರಧಾನಿ'ಯಾಗುವ ಅದೃಶ್ಟಅದೃಷ್ಟ ಅವರದು. ಡಿಎವಿ ಕಾಲೇಜ್, ಹೈಲಿ ಕಾಲೆಜ್ ಆಫ್ ಕಾಮರ್ಸ್, ಮತ್ತು ಪ್ರಸಕ್ತ ಲಾಹೋರಿನಲ್ಲಿರುವ ಫೋರ್ ಮ್ಯಾನ್ ಕ್ರಿಶ್ಚಿಯನ್ ಕಾಲೆಏಜ್ ನಲ್ಲಿ ಕಲಿತ ಗುಜ್ರಾಲ್ ವಿಧ್ಯಆರ್ಥಿಯಾದಾಗಲೇ ರಾಜಕಾರಣದಲ್ಲಿ ಭಾಗಿಯಾಗಿದ್ದರು. '''ಐ.ಜಿ.ಗುಜ್ರಾಲ್ ರವರ ರಾಜಕೀಯ ಜೀವನದ ಮೆಟ್ಟಿಲುಗಳು :'''
* ೧೯೬೪ ರಲ್ಲಿ ರಾಜ್ಯ ಸಭಾ ಸದಸ್ಯ
* ೧೯೬೬ ರಲ್ಲಿ ಇಂದಿರಾಜಿಯವರು ಪಟ್ಟಕ್ಕೇರಲು ಕಾರಣವಾದ ಕೂಟದಲ್ಲಿ ಗುರುತಿಸಿಕೊಂಡಿದ್ದರು.
* ತುರ್ತು ಪರಿಸ್ಥಿತಿ ಹೇರಿದಾಗಲೂ ವರ್ತಾ ಸಚಿವರಾಗಿದ್ದರು. ಪತ್ರಿಕೆಗಳನ್ನು ಸೆನ್ಸಾರ್ ಮಾಡಿದರು.
* ೧೯೬೪ ಹಾಗೂ ೧೯೭೬ ರ ನಡುವೆ, ೨ ಬಾರಿ, ರಾಜ್ಯಸಭಾ ಸದಸ್ಯ..
*. ೧೯೮೯ ರಿಂದ ೧೯೯೧ ರ ತನಕ ಲೋಕಸಭೆಯ ಸದಸ್ಯ.
==ಎರಡನೆಯ ಬಾರಿಗೆ ಪ್ರಧಾನಿ==
ಈ ಬಾರಿ ಪ್ರಧಾನಿಯಾಗಿ ಇದ್ದದ್ದು ೨ ತಂಗಳು ಮಾತ್ರ. ರಾಜೀವ್ ಗಾಂಧಿಯವರ ಹತ್ಯೆ ತನಿಖೆ ನಡೆಸಿದ ಜೈನ್ ಆಯೋಗದ ವರದಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಸರಕಾರಕ್ಕೆ ನೀಡಿದ ಬೆಂಬಲವನ್ನು ಹಿಂದೆಗೆದುಕೊಂಡಾಗ, ಗುಜ್ರಾಲ್ ಸರಕಾರ ಮತ್ತೊಮ್ಮೆ ಪತನಗೊಂಡಿತು.
==ನಿಧನ==
ವೃದ್ಧಾಪ್ಯ,, ಬಹುಅಂಗ ವೈಫಲ್ಯ,, ಹಾಗೂ ಗಂಭೀರ ಸ್ವರೂಪದ ಎದೆ ಸೋಂಕಿಗೆ ತುತ್ತಾದ ೯೨ ವರ್ಷ ಪ್ರಾಯದ ಇಂದ್ರಕುಮಾರ್ ಗುಜ್ರಾಲ್ ರವರು, ಸುಮಾರು ಒಂದು ವರ್ಷದಿಂದ ಡಯಾಲಿಸಿ'ಡಯಾಲಿಸಿಸ್' ಗೆ ಒಳಪಡುತ್ತಿದ್ದರು. ಶ್ವಾಸಕೋಶದ ಸೋಕಿಗಾಗಿಸೋಂಕಿನ ಚಿಕಿತ್ಸೆಗಾಗಿ ಅವರನ್ನು ನವೆಂಬರ್ ೧೯ ರಂದು ಧಾಖಲಾಗಿಸಿತ್ತುಆಸ್ಪತ್ರೆಗೆ ಧಾಖಲಿಸಲಾಗಿತ್ತು. ಗುರ್ಗಾಂವನಅವರು, ಗುರ್ಗಾವ್ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ನವೆಂಬರ್, ೩೦, ಶುಕ್ರವಾರದಂದು, ಮದ್ಯಾನ್ಹ ೩-೨೭ ಕ್ಕೆ ಕೊನೆಯುಸಿರೆಳೆದರು. ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯ ಹದಗೆಟ್ಟಿದ್ದರಿಂದ 'ಜೀವರಕ್ಷಕ ವ್ಯವಸ್ಥೆಯನ್ನುವ್ಯವಸ್ಥೆ'ಯನ್ನು ಒದಗಿಸಲಗಿತ್ತುಒದಗಿಸಲಾಗಿತ್ತು. ಶ್ರೀ ಗುಜ್ರಾಲರು, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. 'ನರೇಂದ್ರ ಗಿಜ್ರಾಲ್ಗುಜ್ರಾಲ್' ರಾಜ್ಯಸಭಾ ಸದಸ್ಯ., ಹಾಗೂ ಅಕಾಲಿ ದಳದ ನಾಯಕ. 'ಸತೀಶ್ ಗುಜ್ರಾಲ್ ,' ಸುಪ್ರಸಿದ್ಧ ಚಿತ್ರ ಕಲಾವಿದ., ಮತ್ತು 'ಆರ್ಕಿಟೆಕ್ಟ್ 'ಆಗಿದ್ದಾರೆ. ಕವಯಿತ್ರಿಯಾಗಿದಕವಯಿತ್ರಿಯಾಗಿದ್ದ ಗುಜ್ರಾಲ್ ಅವರ ಪತ್ನಿ ಶೀಲಾ, ಸನ್ ೨೦೧೧ ರಲ್ಲಿ ತೀರಿಕೊಂಡರು. [[ಇಂದ್ರ ಕುಮಾರ್ ಗುಜ್ರಾಲ್]] ರವರ, ಅಂತ್ಯ ಕ್ರಿಯೆ, ನವ ದೆಹಲಿಯಲ್ಲಿ ಡಿಸೆಂಬರ್ ೧ ರಂದು, ಶನಿವಾರ ಜರುಗಲಿದೆ. ಶೋಕವನ್ನು ಅಚರಿಸಲು ಸರ್ಕಾರ ೭ ದಿನಗಳ ಶೋಕವನ್ನು ಪ್ರಕಟಿಸಿದೆ.
 
 
 
<br clear="both">