ಸಂಧ್ಯಾರೆಡ್ಡಿ ಕೆ ಆರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩೩ ನೇ ಸಾಲು:
==ಕರ್ಣಾಟಕ ಲೇಖಕಿಯರ ಸಂಘ==
 
ಸಂಧ್ಯಾರೆಡ್ಡಿಯವರು ಕರ್ಣಾಟಕ ಲೇಖಕಿಯರ ಸಂಘದ ಗೌರವ ಕಾರ್ಯದರ್ಶಿಯಾಗಿಯೂ, ಉಪಾಧ್ಯಾಕ್ಷೆಯಾಗಿಯೂ, ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸಿದ್ದು ಅನೇಕ ಕೃತಿಗಳನ್ನು ಸಂಪಾದಿಸಿರುವರು. ಮಹಿಳೆಯರ ಸಾಹಿತ್ಯ ಕೃತಿಗಳನ್ನು ಪ್ರಕಾಶಪಡಿಸುವದಲ್ಲದೆ, ಲೇಖಕಿಯರ ಆತ್ಮಕತೆಗಳನ್ನೂ ಪ್ರಕಟಿಸಬೇಕೆಂಬ ಉದ್ದೇಶದಿಂದ ಮಹಿಳೆ-ಪರಿಸರ-ಸಾಹಿತ್ಯ ಎಂಬ ಯೋಜನೆಯನ್ನು ಹಮ್ಮಿಕೊಂಡರು. ಹೀಗೆ ಹಲವಾರು ಲೇಖಕಿಯರನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಪರಿಚಯಿಸಿದರು. ಅವರ ಆತ್ಮಕಥನ ರೂಪಕಗಳು, ಲೇಖಕಿಯರ ಮಾಹಿತಿಕೋಶ, ಅಲ್ಲದೆ ಹಲವಾರು ಕವಯಿತ್ರಿಯರ ಕವನ ಸಂಕಲನಗಳು, ಬೆಳ್ಳಿಹಬ್ಬದ ಸಂಚಿಕೆ, ಮೊದಲಾದವುಗಳನ್ನು ಸಂಪಾದಿಸಿದ್ದಾರೆ.
 
 
೨೦೦ ನೇ ಸಾಲು:
 
೭. ಬಿ.ಎಸ್‌. ಚಂದ್ರಕಲಾರವರ ಲಿಪಿಪ್ರಾಜ್ಞೆ ಪ್ರಶಸ್ತಿ.
 
೮. ಸಾವಿತ್ರಮ್ಮ ದೇಜಗೌ ಮಹಿಳಾ ಪ್ರಶಸ್ತಿ ೨೦೧೨