ವೀರೇಶ್ವರ ಪುಣ್ಯಾಶ್ರಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
ಶ್ರೀ ವೀರೇಶ್ವರ ಪುಣ್ಯಾಶ್ರಮ ಗದಗ.
 
ಸ೦ಚಾರಿ ಸಂಗೀತ ಶಾಲೆ ನಾಡಿನುದ್ದಗಲಕ್ಕು ಸಂಚರಿಸುತ್ತಾ ಗದುಗಿಗೆ ಬಂದಿದೆ.ಎಲ್ಲ ಊರುಗಳಲ್ಲಿ ಉಳದುಕೊಂಡಂತೆ ಉಳಿದುಕೊಂಡಾಗ ಆಗಿನ ಕಾಲದ ಹಿರಿಯರಾದ ರಾವಬಹದ್ದುರ ಮಾನವಿಯವರು ಮಾಳೇಕೊಪ್ಪ ಮ. ೧೯೩೦ರಲ್ಲಿ ಸಮಯದಲ್ಲಿ ಬರಗಾಲ , ಬಗಾಲದಲ್ಲಿ ಪಂಚಾಕ್ಷರಿ ಗವಾಯಿಗಳು ಮತ್ತು ಅವರ ಶಿಷ್ಯರಿಗಾಗಿ ಮುಂದೆ ಬಂದು ನೆರವು ನೀಡಿದವರು [[ಗದಗ|ಗದುಗಿನ]] ಬಸರಿಗಿಡದ ವೀರಪ್ಪನವರು. ಇವರು ಗವಾಯಿಗಳಿಗಾಗಿ ಗದಗಿನಲ್ಲಿಯೇ ತಮ್ಮ ಜಾಗದಲ್ಲಿ ಒಂದು ತಗಡಿನ ಪಾಠಶಾಲೆ ಕಟ್ಟಿಸಿಕೊಟ್ಟು, ಧನ-ಧಾನ್ಯದ ಸಹಾಯವನ್ನು ಸಹ ನೀದಿದರು. ಈ ಸಂಗೀತಶಾಲೆಗೆ ಗವಾಯಿಗಳು “ ಶ್ರೀ ವೀರೇಶ್ವರ ಪುಣ್ಯಾಶ್ರಮ” ಎಂದೇ ಹೆಸರಿಟ್ಟರು.
 
==ದಾನಿ==