ರಾಮಕೃಷ್ಣ ಮಿಷನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
S.d.murali (ಚರ್ಚೆ | ಕಾಣಿಕೆಗಳು) No edit summary |
S.d.murali (ಚರ್ಚೆ | ಕಾಣಿಕೆಗಳು) No edit summary |
||
೨ ನೇ ಸಾಲು:
ರಾಮಕೃಷ್ಣ ಮಠ (ಬಂಗಾಳಿ: রামকৃষ্ণ মঠ) ಮತ್ತು ರಾಮಕೃಷ್ಣ ಮಿಷನ್ (ಬಂಗಾಳಿ: রামকৃষ্ণ মিশন) ಅವಳಿ ಸಂಘಟನೆಗಳು ವಿಶ್ವದಾದ್ಯಂತ ಆಧ್ಯಾತ್ಮಿಕ ನಡೆಯುತ್ತಿರುವ ರಾಮಕೃಷ್ಣ ಚಳವಳಿ ಅಥವಾ ವೇದಾಂತ ಚಳವಳಿಯ ತಿರುಳುಭಾಗವಾಗಿ ದೆ.
ರಾಮಕೃಷ್ಣ ಮಿಷನ್ ಮೇ 1, 1897 ರಂದು ಶ್ರೀ ರಾಮಕೃಷ್ಣರ ಮುಖ್ಯ ಅನುಯಾಯಿ ಸ್ವಾಮಿ ವಿವೇಕಾನಂದರು ಸ್ಥಾಪಿಸಿದ ಲೋಕೋಪಯೋಗಿ, ಸ್ವಯಂಸೇವಕ ಸಂಸ್ಥೆ.
ಬರ ಪರಿಹಾರ, ನೆರೆಸಂತ್ರಸ್ತರ ಸಹಾಯ, ಗ್ರಾಮೀಣ ಜನರಿಗೆ ಶಿಕ್ಷಣ, ಆರೋಗ್ಯ ಸೇವೆಯೆ, ಗ್ರಾಮೀಣ ನಿರ್ವಹಣೆ, ಬುಡಕಟ್ಟು ಕಲ್ಯಾಣ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಮೊದಲಾದ ಜನಸೇವಾ ಕಾರ್ಯಕ್ರಮಗಳನ್ನು ಈ ಸಂಸ್ಥೆಯ ವಿವಿಧ ಶಾಖೆಗಳು ನಿರ್ವಹಿಸುತ್ತವೆ. ಧಾರ್ಮಿಕ [[ಸಾಹಿತ್ಯ]] ಪ್ರಕಟಣೆ, ಶೀಲ ಸಂವರ್ಧನ ಶಿಬಿರಗಳು, ಪ್ರವಚನ
ಇದರ ಪ್ರಧಾನ ಕಛೇರಿಯ ಅಸ್ತಿತ್ವ ಹೌರಾ ದ ಬೇಲೂರು ಮಠ, ಕೋಲ್ಕತಾ, ಭಾರತದಲ್ಲಿದೆ. ಭಾರತದ ಸನಾತನ ಹಿಂದೂ ಧರ್ಮ ಮತ್ತು ವೇದಾಂತ ಆಧಾರ ಸ್ತಂಭಗಳು.
==ಮುನ್ನುಡಿ==
ರಾಮಕೃಷ್ಣ ಮಹಾಸಂಘದ ಕಾರ್ಯಕ್ರಮಗಳನ್ನು ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ತನ್ನ ಕಾರ್ಯಭಾರದಲ್ಲಿ ನಿರ್ವಹಿಸುತ್ತದೆ, 19 ನೇ ಶತಮಾನದ ಸಂತರಾದ ಶ್ರೀರಾಮಕೃಷ್ಣ ಪರಮಹಂಸ ರ ಪ್ರಭಾವ ಮತ್ತು ಅವರ ಮುಖ್ಯ ಅನುಯಾಯಿ ಸ್ವಾಮಿ ವಿವೇಕಾನಂದರು ರೂಪಿಸಿದ ಒಂದು ಸಾಮಾಜಿಕ -ಧಾರ್ಮಿಕ ಕ್ಷೇತ್ರದ ಎರಡು ಪ್ರಮುಖ ಸಂಸ್ಥೆಗಳು. [3]
== ಕರ್ನಾಟಕದಲ್ಲಿ ರಾಮಕೃಷ್ಣ ಮಠ ==
|