ಈಸ್ಟರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೯ ನೇ ಸಾಲು:
ಈಸ್ಟರ್ ಹಬ್ಬ ದ ವಿಶೇಷತೆ : ತಂದೆಯಾದ ದೇವರ ಒಬ್ಬನೇ ಮಗನಾದ ಯೇಸು ಕ್ರಿಸ್ತನು ಮನುಷ್ಯರೊಂದಿಗೆ ಸದಾ ಕಾಲ ಜೀವಿಸುವುದಕ್ಕಾಗಿ ಪುನರುತ್ಥಾನ ಹೊಂದಿ ಬಂದ ದಿನವಾಗಿದೆ.
ದೇವರಾದ ಯೇಸು ಕ್ರಿಸ್ತನನ್ನು ಶಿಲುಬೆಗೆ ಹಾಕಿದ ದಿನ ದೇಹವನ್ನು ಗುಹೆಯಲ್ಲಿ ನಿರ್ಮಿಸಿದ ಸಮಾಧಿಯಲ್ಲಿರಿಸಲಾಗಿತ್ತು, ಆದರೆ ಇಂದು ಖಾಲಿ ಸಮಾಧಿಯನ್ನು ಕಾಣಬಹುದು ಕಾರಣ ಯೇಸು ಮರಣವನ್ನು ಜಯಿಸಿ ಎದ್ದುಬಂದ ಯೂದಾ ರಾಜಸಿಂಹ.
ಮರಣವು ಯೇಸುಕ್ರಿಸ್ತನನ್ನು ಕೊಲ್ಲಲಿಲ್ಲ, ಬದಲಾಗಿ ಯೇಸುಕ್ರಿಸ್ತನು
ಯಾರಾರು ಈ ಸಂಗತಿಗಳನ್ನು ಹೃದಯದಲ್ಲಿ ನಂಬಿ ಯೇಸುಕ್ರಿಸ್ತನನ್ನು ಅಂಗೀಕರಿಸುತ್ತಾರೋ ಅವರೇ ದೇವರ ಮಕ್ಕಳು. ಅವರನ್ನೇ ನಿಜವಾದ ಅರ್ಥದಲ್ಲಿ ಕ್ರೈಸ್ತವರು ಎನ್ನಲಾಗುತ್ತದೆ.
|