ಸನಾದಿ ಅಪ್ಪಣ್ಣ (ಚಲನಚಿತ್ರ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೨೦ ನೇ ಸಾಲು:
|ಬಿಡುಗಡೆ ದಿನಾಂಕ =
|ಪ್ರಶಸ್ತಿ ಪುರಸ್ಕಾರಗಳು =
|ಇತರೆ ಮಾಹಿತಿ = "ಅಭಿನಯ" ಚಿತ್ರ ಮಂದಿರದಲ್ಲಿ ಬಿಡುಗಡೆಯಾದ ಮೊದಲ ಚಲನಚಿತ್ರ. ಭಾರತದ ಪ್ರಖ್ಯಾತ ಶಹನಾಯಿ ವಾದಕ [ಬಿಸ್ಮಿಲ್ಲಾ ಖಾನ್] ಈ ಚಿತ್ರದಲ್ಲಿ ಅಪ್ಪಣ್ಣನ ಸನಾದಿಗೆ ಉಸಿರನ್ನು ತುಂಬಿರುವುದು ವಿಶೇಷ."ನಮನ"
|----}}
೨೬ ನೇ ಸಾಲು:
[[Category:ವರ್ಷ-೧೯೭೭ ಕನ್ನಡಚಿತ್ರಗಳು]]
[[Category:ಕಾದಂಬರಿ ಆಧಾರಿತ ಕನ್ನಡ ಚಿತ್ರಗಳು]]
[ಚಿತ್ರದ ಸಾರಾಂಶ:]
ಈ ಚಿತ್ರವು ಕೃಷ್ಣಮೂರ್ತಿ ಪುರಾಣಿಕ ರ ಅದೇ ಹೆಸರಿನ ಕಾದಂಬರಿ ಆಧಾರಿತವಾಗಿದೆ.ಚಿತ್ರದ ನಾಯಕ ಅಪ್ಪಣ್ಣ ಶಹನಾಯಿ ವಾದಕ. ಅಪ್ಪಣ್ಣ ಮತ್ತು ಬಸಂತಿ (ನಾಟ್ಯ ಕಲಾವಿದೆ) ಒಬ್ಬರನ್ನೊಬ್ಬರು ಮೆಚ್ಚಿ ಮದುವೆಯಾಗುತ್ತಾರೆ. ಇವರಿಬ್ಬರ ಪ್ರ್ರೇಮಕ್ಕೆ ಜಾತಿ ಅಡ್ಡಗೋಡೆಯಾದರೂ ಅದನ್ನು ಮೀರಿ ನಿಲ್ಲುತ್ತಾರೆ. ಕಾಲಾನುಕ್ರಮದಲ್ಲಿ ಬಸಂತಿ ಒಂದು ಗಂಡು ಮಗುವಾದ ನಂತರ ಮರಣವನ್ನಪ್ಪುತ್ತಾಳೆ. ಆದರೆ ಮಗುವಿಗೆ ಪರಂಪರೆಯಿಂದ ಬಂದಿರುವ ಶಹನಾಯಿ ವಾದನವನ್ನು ಕಲಿಸದೆ ದೊಡ್ಡ ವಿದ್ಯಾವಂತನನ್ನಾಗಿ ಮಾಡಬೇಕೆಂದು ಅಪ್ಪಣ್ಣನಿಂದ ಭಾಷೆ ತೆಗೆದುಕೊಂಡಿರುತ್ತಾಳೆ.ಆದರೆ ಮುಂದೆ ಮಗನು ವಿದ್ಯೆ ಮತ್ತು ಹಣದ ಅಹಂನಿಂದ ತಂದೆಯನ್ನು ಕಡೆಗಣಿಸುತ್ತಾನೆ. ಮುಂದಿನ ಕಥೆ ತಿಳಿಯಲು ಚಿತ್ರ ನೋಡಿ.
|