ತಾಳ್ತಜೆ ವಸಂತಕುಮಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೪೩ ನೇ ಸಾಲು:
* '[[ಜನಪರ ನಿಲುವು]]' ( ಲೇಖನಗಳ ಸಂಗ್ರಹ)
* '[[ಸೋಪಾನ]]' ( [[ಮುಂಬೈನ ಕವಿ, ಬಿ.ಎ.ಸನದಿಯವರ]] 'ಕೃತಿ ಸಮೀಕ್ಷೆ' : ಇತರರೊಂದಿಗೆ)
[[ಚಿತ್ರ:Taltaje.jpg|thumb|right|250px|'ಪುತ್ತೂರಿನಲ್ಲಿ ಅಭಿನಂದನಾ ಸಮಾರಂಭ']]
==ಪುತ್ತೂರಿನಲ್ಲಿ ಅಭಿನಂದನಾ ಸಮಾರಂಭ==
ಸನ್. ೨೦೧೩ ರ ಮಾರ್ಚ್ ೧೭ ರಂದು ದಿನವಿಡೀ ಜರುಗಿದ ವೈವಿಧ್ಯ ಪೂರ್ಣ ಕಾರ್ಯಕ್ರಮದಲ್ಲಿ 'ಆಯನ' ಎಂಬ ಅಭಿನಂದನಾ ಗ್ರಂಥವನ್ನು ಸಮರ್ಪಿಸಲಾಯಿತು. ಜಿಲ್ಲೆಯ ಹಿರಿಯ ಸಾಂಸ್ಕೃತಿಕ ಮುಂದಾಳು ಶ್ರೀ. ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಅಧ್ಯಕ್ಷತೆಯಲ್ಲಿ ಕಾವ್ಯ ವಾಚನ, ವಿಶೇಷ ಉಪನ್ಯಾಸ, ಹಾಗೂ ೮ ಮಂದಿ ಶಿಷ್ಯರ ಗುರುವಂದನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗಿತ್ತು. ಡಾ. ಪಾದೇಕಲ್ಲು ವಿಷ್ಣು ಭಟ್ಟ 'ಕನ್ನಡ ಸಾಹಿತ್ಯ ಸಂಶೋಧನೆಗಳಿಗೆ ತಾಳ್ತಜೆ ವಸಂತಕುಮಾರರ ಕೊಡುಗೆ' ಎಂಬ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಮುಂಬೈ ಪ್ರತಿನಿಧಿ ಡಾ. ಗಿರಿಜಾ ಶಾಸ್ತ್ರಿಯವರು ಶುಭ ಹಾರೈಸಿದರು.