ವಿಜಯ ಕರ್ನಾಟಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೯ ನೇ ಸಾಲು:
=='ವಿಜಯ ಕರ್ನಾಟಕ ಪತ್ರಿಕೆ, ನಡೆದು ಬಂದ ರೀತಿ'==
ಸನ್, ೨೦೦೦ ರಲ್ಲಿ ಭಟ್ಟರು ಪತ್ರಿಕೆಯ ಸಂಪಾದಕರಾಗಿ ಜವಾಬ್ದಾರಿ ವಹಿಸಿಕೊಂಡಾಗ ಪತ್ರಿಕೆಯ ಪ್ರಸಾರ ೧ ಲಕ್ಷ ೧೬ ಸಾವಿರವಿತ್ತು. ಹತ್ತು ವರ್ಷಗಳ ಅವಧಿಯಲ್ಲಿ ಪತ್ರಿಕೆಯ ಪ್ರಸಾರವನ್ನು ೬ ಲಕ್ಷಗಳ ಗಡಿ ದಾಟಿಸಿದ ಖ್ಯಾತಿ ವಿಶ್ವೇಶ್ವರ ಭಟ್ಟರದು. ಕೇವಲ ಸಂಪಾದಕರಾಗಿಯೇ ಉಳಿಯದೆ, 'ನಿತ್ಯ ಬರೆಯುವ' ಸಂಪಾದಕ ಎಂಬ ಖ್ಯಾತಿ ಅವರದಾಗಿತ್ತು. '[[ನೂರೆಂಟು ಮಾತು]]', ಎನ್ನುವುದು, ಭಟ್ಟರ, 'ಗುರುವಾರದ ವಿಶೇಷ ಅಂಕಣ'ವಾಗಿದ್ದು ಅತ್ಯಂತ ಜನಪ್ರಿಯತೆಯನ್ನು ಹಾಸಿಲ್ ಮಾಡಿತ್ತು. ಶನಿವಾರದ ಅಂಕಣ, '[[ಸುದ್ದಿಮನೆ ಕತೆ]]', '[[ವಕ್ರತುಂಡೋಕ್ತಿ]]', ರವಿವಾರದ, '[[ಜನಗಳ ಮನಗಳು]]' ಅಲ್ಲದೆ ಇನ್ನೂ ಹತ್ತು ಹಲವು, ಹೊಸ-ಹೊಸ ಪ್ರಕರಣಗಳನ್ನು ಸಮರ್ಥವಾಗಿಯೂ, ಸಮಯೋಚಿತವಾಗಿಯೂ ಪತ್ರಿಕೆಯಲ್ಲಿ ಹೊರತಂದು, ಓದುಗರ ಹೃದಯಗಳನ್ನು ಗೆದ್ದಿದ್ದರು.
==ಹೊರಗಿನ ಸಂಪರ್ಕಗಳು==
|