ಶ್ರೀರಂಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧ ನೇ ಸಾಲು:
[[File:Shree Ranga.JPG|thumb|ಶ್ರೀರಂಗ - ಆದ್ಯರಂಗಾಚಾರ್ಯ]]
'''ಆದ್ಯ ರಂಗಾಚಾರ್ಯ ( ಶ್ರೀರಂಗ )''' - ಕನ್ನಡದ ಖ್ಯಾತ ವಿದ್ವಾಂಸ, ನಾಟಕಕಾರ ಮತ್ತು ಸಾಹಿತಿ. ಇವರ "'ಕಾಳಿದಾಸ"' ಎಂಬ ಕೃತಿಗೆ ೧೯೭೧ರ '''ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ''' ದೊರಕಿದೆ. ಆದ್ಯ ರಂಗಾಚಾರ್ಯರ ಮೂಲ ಹೆಸರು '''ಆರ್.ವಿ.ಜಾಗೀರದಾರ'''.ಇವರು ೨೬ ಸಪ್ಟಂಬರ ೧೯೦೪ ರಂದು [[ಬಿಜಾಪುರ]] ಜಿಲ್ಲೆಯ [[ಇಂಡಿ]] ತಾಲೂಕಿನ [[ಅಗರಖೇಡ]]ದಲ್ಲಿ ಜನಿಸಿದರು. ಲಂಡನ್ನಿನಲ್ಲಿ oftudiesಎಮ್.ಎ. ಪದವಿಯನ್ನು ಪಡೆದ ಬಳಿಕ [[ಧಾರವಾಡ]]ದ ಕರ್ನಾಟಕ ಕಾಲೇಜಿನಲ್ಲಿ ೧೯೨೮ರಲ್ಲಿ ಸಂಸ್ಕೃತ ಪ್ರಾಧ್ಯಾಪಕರಾಗಿ ಸೇವೆ ಪ್ರಾರಂಭಿಸಿದರು ಹಾಗು ೨೦ ವರ್ಷಗಳ ಕಾಲ ದುಡಿದರು.
=='''ಸಾಹಿತ್ಯ'''==
|