ಅ.ನಾ.ಪ್ರಹ್ಲಾದರಾವ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೪೦ ನೇ ಸಾಲು:
ಕನ್ನಡದಲ್ಲಿ ಹೆಚ್ಚು ಪದಬಂಧಗಳನ್ನು ರಚಿಸಿರುವ ಅ.ನಾ.ಪ್ರಹ್ಲಾದರಾವ್ ಕೋಲಾರ ಜಿಲ್ಲೆಯ ಅಬ್ಬಣಿ ಗ್ರಾಮದಲ್ಲಿ 1953ರ ಜುಲೆ 24ರಂದು ಜನಿಸಿದರು. ತಂದೆ ಎ.ಆರ್.ನಾರಾಯಣರಾವ್, ತಾಯಿ ಕಾವೇರಮ್ಮ. ಅಬ್ಬಣಿ, ಬೆಂಗಳೂರು, ಕೋಲಾರದಲ್ಲಿ ವ್ಯಾಸಂಗ ಮುಗಿಸಿ, ವಿಜ್ಞಾನ ಪದವೀಧರರಾದರು. ಮುಕ್ತ ವಿಶ್ವವಿದ್ಯಾಲಯದಿಂದ ಸಮಾಜಶಾಸ್ತದಲ್ಲಿ ಎಂ.ಎ ಸ್ನಾತಕೋತ್ತರ ಪದವಿಯನ್ನು ಗಳಿಸಿದರು. ಕೋಲಾರದಿದ ಪ್ರಕಟಗೊಳ್ಳುವ ಕೋಲಾರಪತ್ರಿಕೆ ದೈನಿಕದಲ್ಲಿ ಪತ್ರಕರ್ತರಾಗಿ (1975) ವೃತ್ತಿ ಆರಂಭಿಸಿದರು. ಕೋಲಾರದಿಂದ ಪ್ರಕಟಗೊಳ್ಳುತ್ತಿರುವ ಹೊನ್ನುಡಿ ದಿನಪತ್ರಿಕೆಯ ಸ್ಥಾಪಕ ಸಂಪಾದಕರಾಗಿ (1979) ಮೂರು ವರ್ಷ ಕಾಲ ಆ ಪತ್ರಿಕೆಯನ್ನು ಮುನ್ನೆಡೆಸಿದರು. ಜಿಲ್ಲಾ ಮಟ್ಟದಲ್ಲಿ ಪ್ರಕಟಗೊಳ್ಳುವ ದೈನಿಕಗಳಲ್ಲಿ ಪ್ರತಿ ನಿತ್ಯ ಸಂಪಾದಕೀಯ ಲೇಖನ ಬರೆದ ಹೆಗ್ಗಳಿಕೆಗೆ `ಹೊನ್ನುಡಿ` ಪಾತ್ರವಾಯಿತು.
|