ತಾಳ್ಯದ ಆಂಜನೇಯಸ್ವಾಮಿ ದೇವಸ್ಥಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧೬ ನೇ ಸಾಲು:
ಈ ಕ್ಷೇತ್ರದ ಸಮೀಪದಲ್ಲಿರುವ ಹೊರಕೇದೇವಪುರದಲ್ಲಿ ಲಕ್ಶ್ಮೀನರಸಿಂಹ ದೇವಸ್ಥಾನವಿದೆ. ತಾಳ್ಯಕ್ಕೆ ಅನೇಕ ಗ್ರಾಮದೇವತೆಗಳನ್ನು ಸ್ವಾಗತಿಸಿ ,ಶ್ರೀಸ್ವಾಮಿಯ ಮೂಲಕ ’ನೂರೊಂದೆಡೆ ಸೇವೆ’ ಅರ್ಪಿಸುವ ಪದ್ಧತಿಯಿದೆ. ಕೆರೆಯಂಗಳದಲ್ಲಿ ಹೊರಬೀಡು ಭೋಜನದ ಏರ್ಪಾಡಾಗುತ್ತವೆ.
=='ನೂರೊಂದೆಡೆಯ ಸೇವೆ'==
[[ಚಿತ್ರ:211.JPG|thumb|right|300px|ಮಾರುತಿ ಭವನ']]
ಇದರ ಸಂಖ್ಯೆ ೧೦೧. ನೂರೊಂದೆಡೆಯ ಹರಕೆ, ವಿಶೇಷ ವಿಶೇಷ ಮಹತ್ವದ್ದು. ನೂರೊಂದು ಸೂರ್ಯ ನಮನಗಳು,ನೂರೊಂದು ಕಾಯಿಒಡೆಸುವುದು,ನೂರೊಂದು ದೇವತೆಗಳನ್ನು ಒಟ್ಟಾಗಿಸೇರಿಸಿ ಆ ಪ್ರದೇಶದ ಅಧಿದೇವರಾದ ಶ್ರೀ ಲಕ್ಷ್ಮೀನರಸಿಂಹಸ್ವಾಮಿಯ ಸನ್ನಿಧಿಯಲ್ಲಿ ನೂರೊಂದು ದೇವತೆಗಳಿಗೆ, ನೂರೊಂದು ಉಂಡೆಗಳನ್ನು ಮಾಡಿ ಪೂಜಿಸಿ ಎಲ್ಲದೇವರುಗಳಿಗೆ ಸಮರ್ಪಿಸುತ್ತಾರೆ. ನೈವೇದ್ಯ, ಅಡ್ಡ ಹೂವಿನ ಪಲ್ಲಕ್ಕಿಯಲ್ಲಿ ತಾಳ್ಯದ ಗ್ರಾಮಸ್ತರು ಕೆರೆಯ ಕೋಡಿಯಲ್ಲಿ ಬರಮಾಡಿಕೊಂಡು ವಿಶೇಷ ಪೂಜೆ, ಧೂಪದ ಸೇವೆ,ಬಾನೋತ್ಸವ ಸೆವೆ,ಮತ್ತು ಕೊನೆಯಲ್ಲಿ ಅನ್ನಸಂತರ್ಪಣೆ ಸಲ್ಲಿಸುತ್ತಾರೆ. ಗ್ರಾಮದ ಪರವಾಗಿ ದಾಸಯ್ಯನ ಭವನಾಸಿಯಲ್ಲಿ ನೈವೇದ್ಯ ಅರ್ಪಿಸುತ್ತಾರೆ. ೧೯೭೨ ರಲ್ಲಿ ಮತ್ತೆ ೧೯೯೩ ರಲ್ಲಿ ನಡೆದ ನೂರೊಂದೆಡೆಯ ಮಹೋತ್ಸವ ವಿಶೇಷವಾಗಿದ್ದು, ನಾಡಿನ ಹಾಗೂ ವಿದೇಶಗಳ ಭಕ್ತಾದಿಗಳು ಇದರಲ್ಲಿ ಪಾಲ್ಗೊಂಡಿದ್ದರು.
==ಬಾರೆಹಳ್ಳಿ ಮನೆತನ, ಮತ್ತು ಕೋಡೆಪ್ಳರ ಮನೆತನದ ಭಕ್ತರ ಸೇವೆಗಳು==
|