ಆಗ್ರಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
ವಿಸ್ತರಣೆ |
||
೭೫ ನೇ ಸಾಲು:
ಆಗ್ರಾದ ಪ್ರದೇಶದ ಉಲ್ಲೇಖವು [[ಮಹಾಭಾರತ]] ಗ್ರಂಥದಲ್ಲಿದ್ದರೂ ೧೫೦೪ ರಲ್ಲಿ ದೆಹಲಿಯ ಸುಲ್ತಾನನಾದ [[ಸಿಕಂದರ್ ಲೋಧಿ]]ಯು ಸ್ಥಾಪಿಸಿದ ಎಂಬುದು ಈಗ ದೊರೆಯುವ ಸಾಕ್ಷ್ಯ. ಅವನ ಮಗ [[ಇಬ್ರಾಹಿಂ ಲೋಧಿ]]ಯು ಇದನ್ನು [[ಮೊದಲನೆಯ ಪಾಣಿಪತ್ ಯುದ್ಧ]] ದಲ್ಲಿ [[ಬಾಬರ]]ನಿಗೆ ಸೋಲುವವರೆಗೆ ಎಂದರೆ ೧೫೨೬ರ ವರೆಗೆ ರಾಜಧಾನಿಯನ್ನಾಗಿ ಮಾಡಿಕೊಂಡು ಆಳಿದ.೧೫೩೦ರಲ್ಲಿ ಬಾಬರ್ ನ ನಿಧನದ ನಂತರ ಅವನ ಮಗ [[ಹುಮಾಯೂನ್]][[ ಶೇರ್ ಶಹ]]ನಿಂದ ಭಾರತದ ಹೊರಗೆ ಓಡಿಸಲ್ಪಟ್ಟು ನಂತರ ವಿಜಯಿಯಾಗಿ ಪಟ್ಟವನ್ನೇರುವಾಗ ಅವನು ದೆಹಲಿಯನ್ನು ರಾಜಧಾನಿಯನ್ನಾಗಿಸಿಕೊಂಡ.ಹುಮಾಯೂನನ ಮಗ [[ಅಕ್ಬರ್ ]]ಪುನಃ ರಾಜಧಾನಿಯನ್ನು ಆಗ್ರಾಕ್ಕೆ ಸ್ಥಳಾಂತರಿಸಿದೆ. ಈ ರೀತಿ ಸ್ಥಳಾಂತರಿಸುವಾಗ ಹಳೆಯ ಆಗ್ರಾವನ್ನು ಬಿಟ್ಟು ಯಮುನಾ ನದಿಯ ಬಲದಂಡೆಯಲ್ಲಿ ಹೊಸ ನಗರವನ್ನು ನಿರ್ಮಿಸಿದ. ಆದುದರಿಂದ ಈ ನಗರಕ್ಕೆ ಅಕ್ಬರಾಬಾದ್ ಎಂಬ ಹೆಸರೂ ಇದೆ.ಇದರ ನಂತರ ಆಗ್ರಾದ ಸುವರ್ಣ ಯುಗ. ಅಕ್ಬರ್,[[ಜಹಾಂಗೀರ್]], [[ಷಾ ಜಹಾನ್]] ನಂತಹ ಚಕ್ರವರ್ತಿಗಳು ಈ ನಗರದಿಂದ ದೇಶವನ್ನು ಆಳಿದರು. ಮುಂದೆ [[ಔರಂಗಜೇಬ]] ೧೬೫೩ರಲ್ಲಿ [[ಔರಂಗಾಬಾದ್]] ಗೆ ಸ್ಥಳಾಂತರಿಸುವವರೆಗೆ ಇದು ಭಾರತದ ರಾಜಧಾನಿಯಾಗಿತ್ತು.ಮೊಘಲರ ಅವನತಿಯ ನಂತರ ಈ ಪ್ರದೇಶ ೧೮೦೩ ರ ವರೆಗೆ ಮರಾಠರ ಸ್ವಾಧೀನವಿದ್ದು ಇದರ ಹೆಸರು ಪುನಃ ಆಗ್ರಾ ಎಂದು ಬದಲಾಯಿತು. ಮುಂದೆ ಇದು ಬ್ರಿಟಿಷರ ವಶವಾಯಿತು.ಇಲ್ಲಿರುವ [[ತಾಜ್ ಮಹಲ್]], [[ಆಗ್ರಾ ಕೋಟೆ]] ಹಾಗೂ [[ ಫತೇಪುರ್ ಸಿಕ್ರಿ ]]ವಿಶ್ವ ಪರಂಪರೆಯ ತಾಣಗಳಾಗಿ ಘೋಷಿತವಾಗಿವೆ.
===ಪ್ರಾಮುಖ್ಯ ಸ್ಥಳಗಳು===
'''ತಾಜ್ ಮಹಲ್''' ಇದು ಪ್ರಪಂಚದ ಪ್ರಸಿದ್ಧ ಕಟ್ಟಡಗಳಲ್ಲಿ ಒಂದು. ಮುಸಲ್ಮಾನ ಶಿಲ್ಪಕಲೆಯ ಉತ್ಕೃಷ್ಟ ಉದಾಹರಣೆ.೧೬೫೩ರಲ್ಲಿ ನಿರ್ಮಾಣಗೊಂಡ ತಾಜ್ ಮಹಲ್ ಷಾ ಜಹಾನ್ ನಿಂದ ನಿರ್ಮಿಸಲ್ಪಟ್ಟಿತು.ಪೂರ್ಣವಾಗಿ ಅಮೃತಶಿಲೆಯಿಂದ ನಿರ್ಮಿತವಾದ ಇದರ ನಿರ್ಮಾಣ ಸಮಯ ಸುಮಾರು ೨೨ ವರ್ಷಗಳು.(೧೬೩೦ -೧೬೫೨). ಸುಮಾರು ೨೦ ಸಾವಿರ ಜನರ ಶ್ರಮದಿಂದ ಇದನ್ನು ನಿರ್ಮಿಸಲಾಗಿದೆ.
[[File:Panoramic View of TajMahal.jpg|thumb|centre]]
{{ಮುಖ್ಯ |ಆಗ್ರಾ ಕೋಟೆ}}
'''ಫತೇಪುರ್ ಸಿಕ್ರಿ'''
{{ಮುಖ್ಯ
ಇದು ಅಕ್ಬರನಿಂದ ಕಟ್ಟಲ್ಪಟ್ಟಿತ್ತು. ಅಕ್ಬರನು ಇದನ್ನು ತನ್ನ ರಾಜಧಾನಿಯನ್ನಾಗಿ ಮಾಡುವ ಉದ್ಧೇಶದಿಂದ ಕಟ್ಟಿದನಾದರೂ
|