ರಘುವಂಶಮ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Manjappabg (ಚರ್ಚೆ | ಕಾಣಿಕೆಗಳು) No edit summary |
Manjappabg (ಚರ್ಚೆ | ಕಾಣಿಕೆಗಳು) No edit summary |
||
೧ ನೇ ಸಾಲು:
'''ರಘುವಂಶ''' [[ಕಾಳಿದಾಸ|ಕಾಳಿದಾಸನಿಂದ]] ಬರೆಯಲ್ಪಟ್ಟಿರುವ ಒಂದು [[ಸಂಸ್ಕೃತ]] [[ಮಹಾಕಾವ್ಯ]]. ೧೯ ಸರ್ಗಗಳನ್ನು ಒಳಗೊಂಡಿರುವ ಈ ಮಹಾಕಾವ್ಯ [[ರಘು]], [[ದಶರಥ]], [[ರಾಮ]] ಸೇರಿದಂತೆ [[ದಿಲೀಪ|ದಿಲೀಪನಿಂದ]] ಹಿಡಿದು [[ಅಗ್ನಿವರ್ಮ|
ಕಾಳಿದಾಸನು ಅಗ್ನಿವರ್ಣನ ನಂತರದ ರಾಜರುಗಳ ವಿವರಗಳನ್ನೂ ಬರೆಯಲು ಬಯಸಿದ್ದರೂ ಆತ ಮೃತ್ಯುವಶವಾದನೆಂದು ಕೆಲವರು ಅಭಿಪ್ರಾಯವಿದೆ. ಮತ್ತೆ ಕೆಲವರು ಕಾಳಿದಾಸ ಬರೆದ ಮುಂದಿನ ಕಥೆ ಅನುಪಲಬ್ಧವೆಂದು ಭಾವಿಸುತ್ತಾರೆ.ರಘುವಂಶದಲ್ಲಿ ಬರುವ ರಾಜರುಗಳ ವಿವರಗಳಿಗೂ ರಾಮಾಯಣದ ವಿವರಗಳಿಗೂ ಸಾಕಷ್ಟು ಭೇದಗಳಿವೆ. ಆದರೆ ವಾಯುಪುರಾಣದ ವರ್ಣನೆಗಳು ರಘುವಂಶದ ವರ್ಣನೆಗಳಿಗೆ ಸದೃಶವಾಗಿರುವುದನ್ನು ಗಮನಿಸಬಹುದು.
ಇಪ್ಪತ್ತೊಂದು ಸರ್ಗಗಳಲ್ಲಿ ರಘುವಂಶದ ರಾಜರುಗಳ ಹೆಸರುಗಳು ಹೀಗಿವೆ:
|