ತೀ. ನಂ. ಶ್ರೀಕಂಠಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೧೦ ನೇ ಸಾಲು:
==ನೌಕರಿ, ಹಲವಾರು ನಗರಗಳಲ್ಲಿ==
ಇಂಟರ್ಮೀಡಿಯೇಟ್ ಕಾಲೇಜ್ ಬೆಂಗಳೂರಿಗೆ ವರ್ಗ. ಮತ್ತೆ, ೧೯೫೭ ರಲ್ಲಿ ಮೈಸೂರು. ಮೈಸೂರು ಸಂವಿಧಾನ ಪರಿಷತ್ ನಲ್ಲಿ ಭಾಷಾಂತರಕಾರರಾಗಿ. ದಾವಣಗೆರೆ ಕಾಲೇಜ್ ನಲ್ಲಿ ಸೂಪೆರಿನ್ಟೆಂಡೆಂಟ್ ಆಗಿ, ಕೋಲಾರ ಕಾಲೇಜ್, ಧಾರವಾಡ ಕರ್ನಾಟಕ ಕಾಲೇಜಿನಲ್ಲಿ ಪ್ರಥಮ ಕನ್ನಡ ಪ್ರಾಧ್ಯಾಪಕರಾಗಿ. ಮೈಸೂರು ಮಹಾರಾಜ ಕಾಲೇಜ್ ಕನ್ನಡ
==ಮೈಸೂರಿನ, ಓರಿಯೆಂಟಲ್ ರಿಸರ್ಚ್ ಶಾಖೆಯಲ್ಲಿ==
ತೀ.ನಂ.ಶ್ರೀ ಯವರ ಜೊತೆಗೆ ದುಡಿದ ಗೆಳೆಯರು, ಪ್ರೊ. ಡಿ.ಎಲ್.ನರಸಿಂಹಾಚಾರ್,ಕಸ್ತೂರಿ ರಂಗಚಾರ್, ಮುಂತಾದವರುಗಳು. ಅಲ್ಲಿನ ಅಪಾರ ಗ್ರಂಥಗಳನ್ನು ವಿಂಗಡಿಸಿ, ೧. [[ಕನ್ನಡಭಾಷೆಯ ಬೈಬ್ಲಿಯೋಥಿಕ]], ಹಾಗೂ, ೨. [[ಸಂಸ್ಕೄತ ಭಾಷೆಯ ಬೈಬ್ಲಿಯೋಥಿಕ]] ಗಳನ್ನು,ಒಂದುಕಡೆ ಶೇಖರಿಸಿಟ್ಟರು. ಈ ಅಮೂಲ್ಯ ಗ್ರಂಥ ರಾಶಿಯಿಂದ, ಪ್ರೊ. ಆರ್.ಶ್ಯಾಮಾಶಾಸ್ತ್ರಿಗಳು, [[ಕೌಟಿಲ್ಯನ ಅರ್ಥಶಾಸ್ತ್ರ]] ವನ್ನು ಹುಡುಕಿ, ಸಂಪಾದಿಸಿ ಪ್ರಕಟಿಸಿದರು. ಓರಿಯೆಂಟಲ್ ಗ್ರಂಥಾಲಯವನ್ನು, ೧೯೧೮ ರಲ್ಲೇ ಸ್ಥಾಪಿಸಲಾಯಿತು. (ಮೈಸೂರು ವಿಶ್ವವಿದ್ಯಾಲಯ, ೧೯೧೬ ರಲ್ಲಿ ಸ್ಥಾಪನೆಗೊಂಡಿತು.) ಗ್ರಂಥಾಲಯದ ಸಮಿತಿಯಲ್ಲಿ, ಅವರಜೊತೆಗೆ, [[ಪ್ರೊ.ಸಿ.ಆರ್.ರೆಡ್ಡಿ]], [[ಪ್ರೊ ಎಮ್.ಹಿರಿಯಣ್ಣ]], [[ಎನ್. ರಂಗಾಚಾರ್ಯ]], ಮುಂತಾದವರುಗಳು ಸಹಾಯಕರಾಗಿ ದುಡಿಯುತ್ತಿದ್ದರು. ೧೯೪೩ ರಲ್ಲಿ, ತೀ.ನಂ.ಶ್ರೀ ಯವರನ್ನು ಛೇರ್ಮನ್ ಆಗಿ ನಿಯುಕ್ತಿಸಲಾಯಿತು. [[ಮಾನಸ ಗಂಗೋತ್ರಿ]], [[ಕನ್ನಡ ಅಧ್ಯಯನ ಕೇಂದ್ರ]]ಕ್ಕೆ ಅವರು ಭದ್ರವಾದ ತಳಪಾಯ ಹಾಕಿಕೊಟ್ಟರು. ೧೯೫೮ ರಲ್ಲಿ ನಿಘಂಟು ಸಮಿತಿಯಲ್ಲಿ ಅಧ್ಯಕ್ಷರಾದರು.
|