ಕೂಡಲ ಸಂಗಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೩೬ ನೇ ಸಾಲು:
[[File:Basava cropped.jpg|right|thumb|ಅಣ್ಣ ಬಸವಣ್ಣ]]
'''ಕೂಡಲ ಸಂಗಮ''' ಗ್ರಾಮವು [[ಬಾಗಲಕೋಟೆ ಜಿಲ್ಲೆ]]ಯ [[ಹುನಗುಂದ]] ತಾಲ್ಲೂಕಿನಲ್ಲಿ ಇದೆ. [[ಆಲಮಟ್ಟಿ ಅಣೆಕಟ್ಟು|ಆಲಮಟ್ಟಿ ಅಣೆಕಟ್ಟಿನಿಂದ]] ಸುಮಾರು ೩೫ ಕಿ.ಮಿ.ದೂರದಲ್ಲಿದೆ.
=='''ಚರಿತ್ರೆ'''== '''ಕೂಡಲ ಸಂಗಮ'''ವು [[ಬಸವಣ್ಣ]]ನವರ ಐಕ್ಯ ಸ್ಥಳವಾಗಿದ್ದು, [[ಲಿಂಗಾಯತ]] ಪಂಗಡದವರಿಗೆ ಪ್ರಮುಖ ಪುಣ್ಯಕ್ಷೇತ್ರವಾಗಿದೆ. ಬಸವಣ್ಣನವರು ಚಿಕ್ಕ ವಯಸ್ಸಿನಲ್ಲಿ ಇಲ್ಲಿಗೆ ಬಂದು ಈಶಾನ್ಯ ಗುರುಗಳೆಂದು ಖ್ಯಾತರಾಗಿರುವ ಪರಮಪೂಜ್ಯ [[ಜಾತವೇದ ಮುನಿ]]ಗಳಿಂದ ಶಿಕ್ಷಣ ಮತ್ತು ಮಾರ್ಗ ದರ್ಶನ್ ಪಡೆದರು. ಇಲ್ಲಿ [[ಕೃಷ್ಣ ನದಿ]] ಮತ್ತು [[ಘಟಪ್ರಭ ನದಿ]] ವಿಲೀನವಾಗಿ ಪೂರ್ವ ದಿಕ್ಕಿನಲ್ಲಿ [[ಆಂಧ್ರ ಪ್ರದೇಶ]] ರಾಜ್ಯದ ಶ್ರೀಶೈಲದ(ಇನ್ನೊಂದು ಪುಣ್ಯ ಕ್ಷೇತ್ರ) ಕಡೆಗೆ ಹರಿಯುತ್ತದೆ. ಕರ್ನಾಟಕ ಸರಕಾರವು ಇದನ್ನು ಪ್ರೇಕ್ಷಣೀಯ ಸ್ಥಳವನ್ನಾಗಿ ಅಭಿವೃದ್ಧಿಗೊಳಿಸಿದೆ. '''ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರ'''ವು ಈ ಪುಣ್ಯಸ್ಥಳದ ನಿರ್ವಹಣೆಯನ್ನು ನೋಡಿಕೊಳ್ಳುತ್ತದೆ.
|