ಬಿ.ಸುರೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೩೧ ನೇ ಸಾಲು:
 
ಇದೀಗ ಮೀಡಿಯಾ ಹೌಸ್ ಸ್ಟುಡಿಯೋದ ಮೂಲಕ ಹೊಸಬರಿಗೆ ಚಲನಚಿತ್ರ ತಯಾರಿಸುವ ಕಾರ್ಯವನ್ನು ಕೈಗೆತ್ತಿಕೊಂಡಿರುವ ಬಿ.ಸುರೇಶ, ಆ ಸಂಸ್ಥೆಯಿಂದ ನಿರ್ಮಿಸಿದ ಪ್ರಥಮ ಚಿತ್ರ `ಗುಬ್ಬಚ್ಚಿಗಳು’ ಮೂಲಕ ಅಭಯಸಿಂಹ ಅವರು ನಿರ್ದೇಶಕರಾಗಿದ್ದಾರೆ. ಈ ಚಿತ್ರವು ಅದಾಗಲೇ ಲಾಸ್ಎಂಜಲೀಸ್, ನ್ಯೂಯಾರ್ಕ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲದೆ, ಭಾರತೀಯ ಚಿತ್ರೋತ್ಸವದ ಪನೋರಮಾ ವಿಭಾಗಕ್ಕು ಮತ್ತು ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲೂ ಪಾಲ್ಗೊಳ್ಳುತ್ತಿದೆ. ಈ ಚಿತ್ರಕ್ಕೆ ೨೦೦೮ರ ಅತ್ಯುತ್ತಮ ಮಕ್ಖಳ ಚಿತ್ರ - ಸ್ವರ್ಣಕಮಲ ಪ್ರಶಸ್ತಿ ಭಾರತ ಸರ್ಕಾರದಿಂದ ದೊರೆತಿದೆ.
ಪ್ರಕಾಶ್ ರೈ ನಿರ್ದೇಶನದಲ್ಲಿ ‘ನಾನು ನನ್ನ ಕನಸು’ ಎಂಬ ಚಿತ್ರವನ್ನು ಪಾಲುದಾರರಾಗಿ ನಿರ್ಮಿಸಿದ್ದಾರೆ. ಇದು ಪ್ರಕಾಶ್ ರೈ ಅವರ ನಿರ್ದೇಶನದ ಮೊದಲ ಚಿತ್ರ. ಇದೀಗ ಅಭಯ್ ಸಿಂಹ ಅವರ ನಿರ್ದೇಶನದಲ್ಲಿ ಗಣೇಶ್ ಅಭಿನಯದ "[[ಸಕ್ಕರೆ"]] ಚಿತ್ರವುಚಲನಚಿತ್ರವನ್ನು ತಯಾರಿಕೆಯ ಹಂತದಲ್ಲಿದೆನಿರ್ಮಿಸಿದ್ದಾರೆ.
 
==ಬಿ.ಸುರೇಶ ಅವರ ಚಿತ್ರಕಥೆ/ ಸಂಭಾಷಣೆಯಿರುವ ಚಿತ್ರಗಳು==
"https://kn.wikipedia.org/wiki/ಬಿ.ಸುರೇಶ" ಇಂದ ಪಡೆಯಲ್ಪಟ್ಟಿದೆ