ಪಿ. ಸುಶೀಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
{{
Infobox person
| name = ಪಿ. ಸುಶೀಲ
[[Image:p.susheela.jpg|thumb|ಪಿ.ಸುಶೀಲ]]
| birth_date = ನವೆಂಬರ್ ೧೩, ೧೯೩೫
| birth_place = ಆಂದ್ರಪ್ರದೇಶದ ವಿಜಯನಗರಂ
| known_for = ಚಲನಚಿತ್ರ ಹಿನ್ನೆಲೆಗಾಯಕಿ
}}
 
'''ಪಿ. ಸುಶೀಲ''' ([[ನವೆಂಬರ್ ೧೩]], [[೧೯೩೫]]) ಚಲನಚಿತ್ರರಂಗದ, ಅದರಲ್ಲೂ ಪ್ರಧಾನವಾಗಿ ದಕ್ಷಿಣ ಭಾರತೀಯ ಚಲನಚಿತ್ರರಂಗದ ಪ್ರಸಿದ್ಧ ಹಿನ್ನೆಲೆಗಾಯಕಿ.
 
==ಜೀವನ==
'''ಪಿ.ಸುಶೀಲ''' ಅವರು ಆಂದ್ರಪ್ರದೇಶದ [[ವಿಜಯ ನಗರಂ]] ಎಂಬಲ್ಲಿ [[೧೯೩೫ ನವೆಂಬರ್ ೧೩ ]]ರಂದು ಜನಿಸಿದರು.
'''ಪಿ.ಸುಶೀಲ''' ಅವರು ಆಂದ್ರಪ್ರದೇಶದ [[ವಿಜಯ ನಗರಂ]] ಎಂಬಲ್ಲಿ [[೧೯೩೫ ನವೆಂಬರ್ ೧೩ ]]ರಂದು ಜನಿಸಿದರು. ತಕ್ಕ ಮಟ್ಟಿನ ಆಸ್ತಿವಂತ ಕುಟುಂಬದವರಾದ ತಂದೆ ಮುಕುಂದರಾವ್ ಪ್ರಸಿದ್ದ ಕ್ರಿಮಿನಲ್ ಲಾಯರ್.ತಾಯಿ ಶೇಷಮ್ಮನವರಿಗೆ ಸಂಗೀತದಲ್ಲಿ ವಿಶೇಷ ಆಸಕ್ತಿಯಿತ್ತು.ಇವರ ಭಾಗದಿಂದಲೇ ಪ್ರಸಿದ್ದ ಗಾಯಕರಾದ ಘಂಟಸಾಲ ಮತ್ತು ದ್ವಾರಂ ವೆಂಕಟಸ್ವಾಮಿ ನಾಯ್ಡು ಸುಶೀಲ ಅವರ ಬಾಲ್ಯದ ಆದರ್ಶವಾಗಿದ್ದರು.ಬಾಲ್ಯದಿಂದಲೂ ಹೆತ್ತವರಿಗೆ ಮಗಳು ಎಂ.ಎಸ್.ಸುಬ್ಬುಲಕ್ಷ್ಮಿಯಂತೆ ಶ್ರೇಷ್ಠ ಶಾಸ್ತ್ರೀಯ ಗಾಯಕಿಯಾಗಬೇಕು ಎಂಬ ಆಸೆಯಿತ್ತು.
 
ಪಿ. ಸುಶೀಲ ಅವರು ಓದಿದ್ದು ಎಂಟನೇ ತರಗತಿಯವರೆಗೆ ಮಾತ್ರ. ಮುಂದೆ ವಿಜಯನಗರಂನಲ್ಲಿನ ಸಂಗೀತ ಕಾಲೇಜಿನಲ್ಲಿ ಡಿಪ್ಲೋಮಾ ಪದವಿಯನ್ನು ಪಡೆದರು. ನಂತರದಲ್ಲಿ ಮದರಾಸಿನ ಸಂಗೀತ ಅಕಾಡೆಮಿಯಲ್ಲಿ ಸುಬ್ರಮಣಿ ಅಯ್ಯರ್ ಅವರ ಮಾರ್ಗದರ್ಶನದಲ್ಲಿ ಸಂಗೀತದಲ್ಲಿ ಪದವೀಧರೆ ಕೂಡ ಆದರು. ದ್ವಾರಂ ವೆಂಕಟಸ್ವಾಮಿ ನಾಯ್ಡು ಅವರ ಬಳಿ ಶಾಸ್ತ್ರೀಯ ಸಂಗೀತದ ಅಭ್ಯಾಸ ಮಾಡಿದರು.
ದಕ್ಷಿಣ ಭಾರತದ ಲತಾ ಮಂಗೇಶ್ಕರ್ ಎಂದೇ ಪ್ರಸಿದ್ದರಾದ ಇವರು [[ದಕ್ಷಿಣ ಭಾರತ]]ದ ಪ್ರಸಿದ್ಧ ಹಿನ್ನಲೆ ಗಾಯಕಿಯರಲ್ಲಿ ಒಬ್ಬರು. [[ಕನ್ನಡ]], [[ತಮಿಳು]], [[ತೆಲುಗು]], [[ಮಲೆಯಾಳಂ]] ಭಾಷೆಗಳಲ್ಲಿ ಅನೇಕ ಹಾಡುಗಳನ್ನು ಹಾಡಿದ್ದಾರೆ.
ತಕ್ಕ ಮಟ್ಟಿನ ಆಸ್ತಿವಂತ ಕುಟುಂಬದವರಾದ ತಂದೆ ಮುಕುಂದರಾವ್ ಪ್ರಸಿದ್ದ ಕ್ರಿಮಿನಲ್ ಲಾಯರ್.ತಾಯಿ ಶೇಷಮ್ಮನವರಿಗೆ ಸಂಗೀತದಲ್ಲಿ ವಿಶೇಷ ಆಸಕ್ತಿಯಿತ್ತು.ಇವರ ಭಾಗದಿಂದಲೇ ಪ್ರಸಿದ್ದ ಗಾಯಕರಾದ ಘಂಟಸಾಲ ಮತ್ತು ದ್ವಾರಂ ವೆಂಕಟಸ್ವಾಮಿ ನಾಯ್ಡು ಬಾಲ್ಯದ ಆದರ್ಶವಾಗಿದ್ದರು.ಬಾಲ್ಯದಿಂದಲೂ ಹೆತ್ತವರಿಗೆ ಮಗಳು ಎಂ.ಎಸ್.ಸುಬ್ಬುಲಕ್ಷ್ಮಿಯಂತೆ ಶ್ರೇಷ್ಠ ಶಾಸ್ತ್ರೀಯ ಗಾಯಕಿಯಾಗಬೇಕು ಎಂಬ ಆಸೆ.ಮ್ಯೂಸಿಕ್ ಡಿಪ್ಲೋಮಾವನ್ನು ಪ್ರಥಮ ದರ್ಜೆಯಲ್ಲಿ ಪಾಸು ಮಾಡಿದ ಪಿ.ಸುಶೀಲ ೧೯೫೧ ರಲ್ಲಿ ಮದ್ರಾಸಿನಲ್ಲಿ ಮಾತ್ರವಿದ್ದ ಸಂಗೀತ ವಿದ್ವಾನ್ ಪರೀಕ್ಷೆಗೆ ಅಧ್ಯಯನದಲ್ಲಿರುವಾಗಲೇ ಆಗಾಗ ಆಕಾಶವಾಣಿಗೆ ಕಾರ್ಯಕ್ರಮ ನೀಡುತ್ತಿದ್ದರು.ಆಗ ಇವರ ಪ್ರತಿಭೆಯನ್ನು ಗುರುತಿಸಿದ ಖ್ಯಾತ ಸಂಗೀತ ನಿರ್ದೇಶಕ ಪೆಂಡ್ಯಾಲ ನಾಗೇಶ್ವರ ರಾವ್ "ಪೆಟ್ರ ತಾಳಿ " ತಮಿಳು ಸಿನಿಮಾದಲ್ಲಿ ಹಾಡಿಸಿದರು.ಎ.ಎಂ. ರಾಜಾ ಅವರ ಜೊತೆಗಿನ ಯುಗಳಗೀತೆ.ಅಲ್ಲಿಂದ ಮುಂದೆ ಪಿ.ಸುಶೀಲ ಹಿಂತಿರುಗಿ ನೋಡಲಿಲ್ಲ ಇದ್ದ ಎಲ್ಲ ಅವಕಾಶಗಳನ್ನು ಬಳಸಿಕೊಂಡು ನಲವತ್ತು ಸಾವಿರ ಹಾಡುಗಳ ಒಡತಿಯಾದರು.ಸಂಗೀತ ಪ್ರೇಮಿಯಾದ ಪತಿ ಮೋಹನರಾವ್ ಬೆಂಬಲದಿಂದಲೇ ಇಷ್ಟೊಂದು ಹಾಡುಗಳನ್ನೂ ಹಾಡಿದರು.ಇವರ ಒಬ್ಬನೆ ಮಗನ ಹೆಸರು ಜಯಕೃಷ್ಣ, ಸೊಸೆ ಸಂಧ್ಯಾ ಸಂಗೀತ ಪ್ರೇಮಿ ಮತ್ತು ಸ್ವತಹ ಹಿನ್ನೆಲೆ ಗಾಯಕಿ.ಕನ್ನಡದಲ್ಲಿ ಮೊದಲು ಹಾಡಿದ ಚಿತ್ರ ೧೯೫೨ರಲ್ಲಿ ತೆರೆ ಕಂಡ "ಮಾಡಿದ್ದುಣ್ಣೋ ಮಾರಾಯ",ಇದರ ಹಾಡುಗಳು ಪ್ರಸಿದ್ದವಾಗಲಿಲ್ಲವಾದರೂ ನಂತರ ಬಂದ "ರತ್ನಗಿರಿ ರಹಸ್ಯ"ದ "ಅಮರಾ ಮಧುರಾ ಪ್ರೇಮ.." ಗೀತೆ ಸಾಕಷ್ಟು ಪ್ರಸಿದ್ದವಾಯಿತು,೬೦-೭೦ರ ದಶಕದ ಹಲವಾರು ಸುಂದರ ಸುಮಧುರ ಕನ್ನಡ ಗೀತೆಗಳನ್ನು ಹಾಡಿದ ಪಿ.ಸುಶೀಲ ಇವರಿಗೆ ಐದು ರಾಷ್ಟ್ರ ಪ್ರಶಸ್ತಿ ಸೇರಿದಂತೆ ಭಾರತ ಸರಕಾರದ ಉನ್ನತ ನಾಗರೀಕ ಗೌರವ "ಪದ್ಮಭೂಷಣ" ಸಿಕ್ಕಿದೆ.ಎಂ.ಎಸ್.ವಿಶ್ವನಾಥ್ ರಿಂದ ಹಿಡಿದು ಎ.ಆರ್.ರೆಹಮಾನ್ ರವರೆಗೆ ಎಲ್ಲಾ ತಲೆಮಾರಿನ ಸಂಗೀತ ನಿರ್ದೇಶಕರ ಗೀತೆಗಳನ್ನು ಹಾಡಿದ ಅನುಭವ ಈ ಮೇರು ಗಾಯಕಿಗಿದೆ.ಲತಾ ಮಂಗೇಶ್ಕರ್ ಅಭಿಮಾನಿಯಾದ ಪಿ.ಸುಶೀಲ ಮೊದಲ ಸಲ ರಾಷ್ಟ್ರ ಪ್ರಶಸ್ತಿ ಪಡೆಯಲು ದೆಹಲಿಗೆ ತೆರಳಿದಾಗ ಉಂಟಾದ ಪರಿಚಯ ಮುಂದೆ ಅವರ ಕುಟುಂಬದೊಂದಿಗೂ ಆತ್ಮೀಯತೆ ಬೆಳೆಯಿತು. ಇಂದಿಗೂ ಪಿ.ಸುಶೀಲರನ್ನು "ದೀದಿ" ಎಂದೇ ಕರೆಯುತ್ತೀದ್ದಾರೆ.
ಪಿ.ಸುಶೀಲ ಅವರಿಗೆ ದೊರೆತ ಗೌರವಗಳು
 
ಪಿ.ಸುಶೀಲ ಅವರು ೧೯೫೧ ರಲ್ಲಿ ಮದ್ರಾಸಿನಲ್ಲಿ ಮಾತ್ರವಿದ್ದ ಸಂಗೀತ ವಿದ್ವಾನ್ ಪರೀಕ್ಷೆಗೆ ಅಧ್ಯಯನದಲ್ಲಿರುವಾಗಲೇ ಆಗಾಗ ಆಕಾಶವಾಣಿಗೆ ಕಾರ್ಯಕ್ರಮ ನೀಡುತ್ತಿದ್ದರು. ೧೯೫೧ರ ವರ್ಷದಲ್ಲಿ ಚಲನಚಿತ್ರರಂಗದಲ್ಲಿ ಪ್ರಸಿದ್ಧರಾದ ಪೆಂಡ್ಯಾಲ ನಾಗೇಶ್ವರರಾಯರು ಹೊಸ ಗಾಯಕಿಯರ ತಲಾಷೆಯಲ್ಲಿದ್ದು ಪಿ.ಸುಶೀಲ ಅವರನ್ನು ಅಂದಿನ ಪ್ರಖ್ಯಾತ ಗಾಯಕ ಎ. ರಾಜಾ ಅವರೊಡನೆ ‘ಪೆತ್ರ ತಾಯ್’ ಚಿತ್ರಕ್ಕೆ ಯುಗಳ ಗೀತೆ ಹಾಡಲು ಆಯ್ಕೆ ಮಾಡಿದರು. ಅಂದಿನಿಂದ ಇತ್ತೀಚಿನ ವರ್ಷಗಳವರೆಗೆ ಸುಶೀಲ ಅವರು ತಮ್ಮ ಜನಪ್ರಿಯತೆಯನ್ನು ಕಾಯ್ದುಕೊಂಡು ಬಂದ ಸಾಧನೆ ಅಮೋಘವಾದದ್ದು. ಪಿ. ಸುಶೀಲ ಅವರು ಚಿತ್ರರಂಗದ ಗಾಯಕಿಯಾಗಿ ಬಂದಾಗ ಪಿ. ಲೀಲಾ, ಜಿಕ್ಕಿ, ಎಂ. ಎಸ್. ರಾಜೇಶ್ವರಿ, ಜಮುನಾ ರಾಣಿ, ಎಂ. ಎಲ್. ವಸಂತಕುಮಾರಿ, ಡಿ. ಕೆ. ಪಟ್ಟಮ್ಮಾಳ್, ಟಿ. ವಿ. ರತ್ನಂ, ರಾಧಾ ಜಯಲಕ್ಷ್ಮಿ, ಸೋಲಮಂಗಲಂ ರಾಜಲಕ್ಷ್ಮಿ, ಬಾಲಸರಸ್ವತಿ ದೇವಿ, ಎ. ಪಿ. ಕೋಮಲ, ಕೆ. ರಾಣಿ ಅಂತಹ ಬಹಳಷ್ಟು ಗಾಯಕಿಯರು ಚಿತ್ರರಂಗದಲ್ಲಿದ್ದರು. ಇಂತಹ ಮಹಾನ್ ಗಾಯಕಿಯರ ಮಧ್ಯೆ ಸಹಾ ತಮ್ಮ ಗಾಯನದ ಮೂಲಕ ವಿಶೇಷ ಛಾಪನ್ನು ಮೂಡಿಸಿ ಆರು ದಶಕಗಳ ಕಾಲ ದಕ್ಷಿಣ ಭಾರತದ ಚಲನಚಿತ್ರ ಸಂಗೀತ ಲೋಕದಲ್ಲಿ ಸಾಮ್ರಾಜ್ಞಿಯಾಗಿ ಕಂಗೊಳಿಸಿದರು.
ಪದ್ಮಭೂಷಣ ೨೦೦೮
 
ಪಿ. ಸುಶೀಲ ಅವರು ಕನ್ನಡದಲ್ಲಿ ಮೊದಲು ಹಾಡಿದ ಚಿತ್ರ ೧೯೫೨ರಲ್ಲಿ ತೆರೆ ಕಂಡ "ಮಾಡಿದ್ದುಣ್ಣೋ ಮಾರಾಯ", ಈ ಚಿತ್ರದ ಹಾಡುಗಳು ಪ್ರಸಿದ್ಧವಾಗಲಿಲ್ಲವಾದರೂ ನಂತರದಲ್ಲಿ ಬಂದ "ರತ್ನಗಿರಿ ರಹಸ್ಯ"ದ "ಅಮರಾ ಮಧುರಾ ಪ್ರೇಮ" ಗೀತೆ ಸಾಕಷ್ಟು ಜನಪ್ರಿಯಗೊಂಡಿತು,
ರಾಷ್ಟ್ರ ಪ್ರಶಸ್ತಿಗಳು ಒಟ್ಟು ೫
೧೯೬೯ರಲ್ಲಿ ತಮಿಳು ಭಾಷೆಯ "ಉಯಿರೆಂತ ಮಾನಿದನ್" ಚಿತ್ರದ "ಪಾಲ್ ಪಾಲುವೆ ವಾನ್ ಮೀ೦ದಿಲೇ" ಹಾಡಿಗಾಗಿ
೧೯೭೧ರಲ್ಲಿ ತಮಿಳು ಭಾಷೆಯ "ಸವಾಲೆ ಸಮಾಲಿ"ಚಿತ್ರದ "ಚತುಕ್ ಕುರುವೇ ಕಿನ್ನ ಕುತ್ತುಪ್ಪಾಡು" ಹಾಡಿಗಾಗಿ
೧೯೭೮ರಲ್ಲಿ ತೆಲುಗು ಭಾಷೆಯ "ಸಿರಿಸಿರಿ ಮುವ್ವ"ಚಿತ್ರದ "ಜಮಾಂದಿ ನಾದಂ ಸಾಯಂದಿ ಪಾದಂ"ಹಾಡಿಗಾಗಿ
೧೯೮೨ರಲ್ಲಿ ತೆಲುಗು ಭಾಷೆಯ "ಮೇಘ ಸಂದೇಶಂ" ಚಿತ್ರದ "ಪ್ರಿಯೆ ಚಾರು ಸೀಲೆ ಎಂಥ ಪ್ರೀತೊಂವದೆ" ಹಾಡಿಗಾಗಿ
೧೯೮೩ರಲ್ಲಿ ತೆಲುಗು ಭಾಷೆಯ "ಎಂ.ಎಲ್.ಎ. ಏಡುಕೊಂಡಲು"ಚಿತ್ರದ "ಗೋಪಾಲುಡು ವೇಣುಗೋಪಾಲುಡು"ಹಾಡಿಗಾಗಿ
 
ಎಂ.ಎಸ್.ವಿಶ್ವನಾಥ್ ಅವರಿಂದ ಮೊದಲ್ಗೊಂಡು ಎ.ಆರ್.ರೆಹಮಾನ್ ರವರೆಗೆ ಎಲ್ಲಾ ತಲೆಮಾರಿನ ಸಂಗೀತ ನಿರ್ದೇಶಕರ ಗೀತೆಗಳನ್ನು ಹಾಡಿದ ಅನುಭವ ಈ ಮೇರು ಗಾಯಕಿಯದಾಗಿದೆ
ರಾಜ್ಯ ಪ್ರಶಸ್ತಿಗಳು
ತಮಿಳುನಾಡು --೧೯೬೯.೧೯೭೫.೧೯೭೯.೧೯೮೯.
ಆಂದ್ರಪ್ರದೇಶ-- ೧೯೭೭.೧೯೭೮.೧೯೮೨.೧೯೮೪.೧೯೮೭.೧೯೮೯.
ಕೇರಳ ---೧೯೭೧.೧೯೭೫.೧೯೭೯.೧೯೮೫.
ಮಹಾರಾಷ್ಟ್ರ --೧೯೮೪.೧೯೮೮.
 
==ಪ್ರಸಿದ್ಧ ಗೀತೆಗಳು==
ಜೀವಮಾನದ ಸಾದನೆಗಾಗಿ
ಅಷ್ಟೊಂದು ಬಾಷೆಗಳಲ್ಲಿ ಹಾಡಿದರೂ ಅವರು ಆಯಾ ಭಾಷೆಗಳಿಗೆ ಬೇಕಾದ ಭಾವ, ಸುಸ್ಪಷ್ಟ ಉಚ್ಛಾರ ಮತ್ತು ಮೂಡಿಸುವ ಜೇನಿನಂತ ಸವಿ ಇಂಪು ಅನನ್ಯ. ಇದಕ್ಕೆ ಉದಾಹರಣೆಯಾಗಿ ‘ನಿನ್ನ ಕಣ್ಣ ಕನ್ನಡಿಯಲ್ಲಿ ಏನೋ ಏನೋ ಭಾವ’, ‘ಧುಮ್ಮಿಕ್ಕಿ ಹರಿಯುವ ಜಲಧಾರೆಯಲ್ಲಿ’, ‘ಹೂವೂ ಚೆಲುವೆಲ್ಲಾ ನಂದೆಂದಿತು’, ‘ದಯವಿಲ್ಲದ ಧರ್ಮವು ಯಾವುದಯ್ಯ’, ‘ವಿರಹಾ ನೂರು ನೂರು ತರಹ’, ‘ಬಂದೇ ಬರತಾವ ಕಾಲ’ ಅಂತಹ ಅನೇಕ ಉತ್ಕೃಷ್ಟ ಗೀತೆಗಳು ಉದಾಹರಣೆಗಳಾಗಿವೆ.
ತಮಿಳುನಾಡು ಸರಕಾರ -ಭಾರತಿ ದರ್ಶನ ಪ್ರಶಸ್ತಿ.(1988) ಕಲೈಮಾಣಿ(1991)
ಆಂದ್ರಪ್ರದೇಶ ಸರಕಾರ -ರಘುಪತಿ ವಾಂಗಯ್ಯಪ್ರಶಸ್ತಿ.(೨೦೦೪)
ಕೇರಳ ಸರಕಾರ --ಕಮುಕರ ಪ್ರಶಸ್ತಿ(೨೦೦೩)
ಮಹಾರಾಷ್ಟ್ರ ಸರಕಾರ --ಶಿವಾಜಿ ಪ್ರಶಸ್ತಿ (೨೦೦೩)
 
ಈ ಹಾಡುಗಳಷ್ಟೇ ಅಲ್ಲದೆ ಪಿ. ಸುಶೀಲ ಅವರು ಕನ್ನಡದಲ್ಲಿ ಹಾಡಿರುವ ಹಾಡುಗಳನ್ನು ನೆನೆಯುತ್ತಾ ಹೋದಂತೆ ಒಂದಕ್ಕಿಂತ ಒಂದು ಸೊಗಸಾದ ಗಾನಗಳ ಪಟ್ಟಿ ಬೆಳೆಯುತ್ತ ಹೋಗುತ್ತದೆ. ‘ಅಮರ ಮಧುರ ಪ್ರೇಮ ನೀ ಬಾ ಬೇಗ ಚಂದಮಾಮ’, ‘ಮೆಲ್ಲುಸಿರೇ ಸವಿ ಗಾನ’, ‘ಜಲಲ ಜಲಲ ಜಲ ಧಾರೆ’, ’ನುಡಿಮನ ಶಿವಗುಣ ಸಂಕೀರ್ತನ’, ‘ತನು ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯ ನೀನು’, ‘ಸುರಸುಂದರಾಂಗ ಕೃಷ್ಣ ನೀ ಬಾರೋ’, ‘ನೀನಿದ್ದರೇನು ಹತ್ತಿರ ಎಷ್ಟೊಂದು ನಡುವೆ ಅಂತರ’, ‘ಇದೇನ ಸಭ್ಯತೆ ಇದೇನ ಸಂಸ್ಕೃತಿ’, ‘ಅಂದದೂರು ಬೆಂಗಳೂರು ಆನಂದದ ತವರೂರು’, ‘ನೀ ಮುಡಿದ ಮಲ್ಲಿಗೆ ಹೂವಿನ ಮಾಲೆ’, ’ನೀರಿನಲ್ಲಿ ಅಲೆಯ ಉಂಗುರ’, ‘ನನ್ನವಳು ನನ್ನೆದೆಯ ಹೊನ್ನಾಡನಾಳುವಳು’, ‘ನೀ ನಡೆವ ಹಾದಿಯಲ್ಲಿ ನಗೆ ಹೂವು ಬಾಡದಿರಲಿ‘, ‘ಹಕ್ಕಿ ಹಾಡು ಚಿಲಿಪಿಲಿ ರಾಗ’, ‘ದೋಣಿಯೊಳಗೆ ನೀನು ಕರೆಯ ಮೇಲೆ ನಾನು’, ‘ಉಂಡಾಡಬಹುದು ಓಡಿ ಬಾ ಎನ್ನಪ್ಪ’, ‘ಫಲಿಸಿತು ಒಲವಿನ ಪೂಜಾ ಫಲ’, ‘ಒಲವೆ ಜೀವನ ಸಾಕ್ಷಾತ್ಕಾರ’, ‘ಹದಿನಾಲ್ಕು ವರ್ಷ ವನವಾಸದಿಂದ ಮರಳಿ ಬಂದಳು ಸೀತೆ’, ‘ನೀ ಬಂದು ನಿಂತಾಗ ನಿಂತು ನೀ ನಕ್ಕಾಗ ಸೋತೆ ನಾನಾಗ’, ‘ವೆಂಕಟಾಚಲವಾಸ ಹೇ ಶ್ರೀನಿವಾಸ’, ‘ತಿರುಪತಿ ಗಿರಿವಾಸ ಶ್ರೀವೆಂಕಟೇಶ’, ‘ನನ್ನ ಪುಟ್ಟ ಸಂಸಾರ ಲೋಕದಿಂದ ಬಹು ದೂರ’, ‘ಕರ್ಪೂರದ ಬೊಂಬೆ ನಾನು’, ‘ಕಥೆ ಹೇಳುವೆ ನನ್ನ ಕಥೆ ಹೇಳುವೆ’, ’ಬಾಳ ಬಂಗಾರ ನೀನು, ಹಣೆಯ ಸಿಂಗಾರ ನೀನು’, ‘ಸಂತೋಷ ಆಹಾ ಓಹೋ’, ‘ಅರೆರೆರೆ ಗಿಣಿ ರಾಮ’, ‘ಓ ನಲ್ಲನೆ ಸವಿ ಮಾತೊಂದ ನುಡಿವೆಯಾ’ ಹೀಗೆ ನೂರಾರು ಸಂಖ್ಯೆಯ ಹಾಡುಗಳು ರಸಿಕರ ನೆನಪಿನಲ್ಲಿ ಹಸುರಾಗಿವೆ.
ಉಳಿದ ಗೌರವಗಳು-ಫಿಲಂಫೇರ್ ಲೈಫ್ ಟೈಮ್ ಅವಾರ್ಡ್ ೨೦೦೬,ಸಂಗೀತ ಕಲಾ ಭಾರತಿ ಲೈಫ್ ಟೈಮ್ ಅವಾರ್ಡ್ ೧೯೭೯,ಅಂತರರಾಷ್ಟ್ರೀಯ ಚಿತ್ರೋತ್ಸವ(JAAFA) ಲೈಫ್ ಟೈಮ್ ಅವಾರ್ಡ್ ೧೯೯೩,ಎ.ವಿ.ಎಂ. ಅವಾರ್ಡ್ ೧೯೯೭, ಭಾರತ್ ಕಲಾಚಾರ್ ೨೦೦೧.ಇನೂರ ಐವತ್ತಕ್ಕೂ ಮಿಕ್ಕಿ ಸನ್ಮಾನಕ್ಕೆ ಪಾತ್ರರಾಗಿದ್ದಾರೆ.ಇಷ್ಟೆಲ್ಲಾ ಪ್ರಶಸ್ತಿ ಗಳಿಸಿದ,ಕನ್ನಡದಲ್ಲಿ ಅತಿ ಮಧುರವಾದ ಹಾಡುಗಳಿಂದ ಜನ ಮಾನಸದಲ್ಲಿ ನೆಲೆ ನಿಂತಿರುವ ಪಿ.ಸುಶೀಲಾರಿಗೆ ಕರ್ನಾಟಕ ಸರಕಾರದ ಪ್ರಶಸ್ತಿಗಳೇ ಸಲ್ಲದೆ ಇರುವುದು ದುರಾದೃಷ್ಟಕರ,ಇನ್ನಾದರೂ ಸಂಬಂದ ಪಟ್ಟವರು ಎಚ್ಹೆತ್ತುಕೊಳ್ಳುವುದು ಒಳ್ಳೆಯದು ಅನಿಸುತ್ತದೆ. ೨೦೧೦ ನವೆಂಬರ್ ೧೩ ರಂದು ತಮ್ಮ ೭೫ನೇ ಜನ್ಮ ದಿನ ಆಚರಿಸಿದ ಪಿ.ಸುಶೀಲರ ನೂರಾರು ವರುಷ ಬಾಳಲಿ ಎಂದು ಹಾರೈಸೋಣ.ನಮನ
 
==ನಲವತ್ತು ಸಾವಿರಕ್ಕೂ ಹೆಚ್ಚು ಗೀತೆಗಳು==
==ಪಿ.ಸುಶೀಲ ಗಾಯನದಲ್ಲಿನ ಕನ್ನಡ ಚಲನಚಿತ್ರಗಳು==
ಒಟ್ಟಾರೆ 40,000ಕ್ಕೂ ಹೆಚ್ಚು ಗೀತೆಗಳನ್ನು ಹಾಡಿರುವ ಪಿ. ಸುಶೀಲ ಅವರು ಲತಾ ಮಂಗೇಶ್ಕರ್ ಅವರ ಅಭಿಮಾನಿ ಮತ್ತು ಗೆಳತಿ. ಪ್ರಾರಂಭದಲ್ಲಿ ಹಲವು ಹಿಂದಿ ಚಿತ್ರಗಳಲ್ಲಿ ಹಾಡಿದರೂ ನಂತರದಲ್ಲಿ ಲತಾ ಅವರು ಇರುವಾಗ ಹಿಂದಿ ಚಿತ್ರರಂಗಕ್ಕೆ ನನ್ನ ಅವಶ್ಯಕತೆ ಇಲ್ಲ ಎಂಬ ಕಾರಣದಿಂದ ಅಲ್ಲಿನ ಅವಕಾಶಗಳ ಹಿಂದೆ ಹೋಗಲಿಲ್ಲ ಎನ್ನುತ್ತಾರೆ. ಇಂದಿನ ದಿನಗಳ ಬಿರುಸಿನ ಗತಿಯ ಹಾಡುಗಳ ಬಗ್ಗೆ ಕೂಡ, ಕಾಲದ ಬದಲಾವಣೆ ಜೊತೆ ಸಂಗೀತ ಬದಲಾಗುವುದರಲ್ಲಿ ತಪ್ಪೇನಿದೆ ಎಂಬ ವಿಶಾಲ ಮನೋಭಾವನೆ ಅವರಲ್ಲಿದೆ. ಅವರ ಸೊಸೆ ಸಂಧ್ಯಾ ಅವರು ಚಲನಚಿತ್ರರಂಗದ ಪ್ರಮುಖ ಗಾಯಕಿಯಾಗಿದ್ದಾರೆ.
 
==ಕುಟುಂಬ
* [[ಅನಿರೀಕ್ಷಿತ]]
ಪಿ. ಸುಶೀಲ ಅವರ ಒಬ್ಬನೇ ಮಗನ ಹೆಸರು ಜಯಕೃಷ್ಣ, ಸೊಸೆ ಸಂಧ್ಯಾ ಸಂಗೀತ ಪ್ರೇಮಿ ಮತ್ತು ಸ್ವತಹ ಹಿನ್ನೆಲೆ ಗಾಯಕಿ.
* [[ಭೂಪತಿ ರಂಗ]]
* [[ಬೋರೇಗೌಡ ಬೆಂಗಳೂರಿಗೆ ಬಂದ]]
* [[ಸಂಶಯ ಫಲ]]
* [[ಸಿಪಾಯಿರಾಮು]]
* [[ಗಾಂಧಿ ನಗರ]]
* [[ವೀರಕೇಸರಿ]]
* [[ಸಾಕ್ಷಾತ್ಕಾರ]]
* [[ಕಸ್ತೂರಿ ನಿವಾಸ]]
* [[ಅಮರಶಿಲ್ಪಿ ಜಕಣಾಚಾರಿ]]
* [[ಎಡಕಲ್ಲು ಗುಡ್ಡದ ಮೇಲೆ]]
ಇವರು ತಮ್ಮ ಸ್ವಂತ ವೆಬ್ಸೈಟನ್ನು ಹೊಂದಿದ್ದಾರೆ http://psusheela.com/
 
==ಪ್ರಶಸ್ತಿ ಗೌರವಗಳು==
ಪಿ. ಸುಶೀಲ ಅವರಿಗೆ ಐದು ರಾಷ್ಟ್ರ ಪ್ರಶಸ್ತಿಗಳೂ ಸೇರಿದಂತೆ ಭಾರತ ಸರಕಾರದ ಉನ್ನತ ನಾಗರೀಕ ಗೌರವ "ಪದ್ಮಭೂಷಣ" ಗೌರವ ಸಂದಿದೆ.. ಪಿ.ಸುಶೀಲ ಅವರಿಗೆ ದೊರೆತ ಗೌರವಗಳು ಇಂತಿವೆ:
 
# ಪದ್ಮಭೂಷಣ ೨೦೦೮
 
'''ರಾಷ್ಟ್ರ ಪ್ರಶಸ್ತಿಗಳು ಒಟ್ಟು ೫ '''
<BR clear="all">
# ೧೯೬೯ರಲ್ಲಿ ತಮಿಳು ಭಾಷೆಯ "ಉಯಿರೆಂತ ಮಾನಿದನ್" ಚಿತ್ರದ "ಪಾಲ್ ಪಾಲುವೆ ವಾನ್ ಮೀ೦ದಿಲೇ" ಹಾಡಿಗಾಗಿ
{{ಚುಟುಕು}}
# ೧೯೭೧ರಲ್ಲಿ ತಮಿಳು ಭಾಷೆಯ "ಸವಾಲೆ ಸಮಾಲಿ"ಚಿತ್ರದ "ಚತುಕ್ ಕುರುವೇ ಕಿನ್ನ ಕುತ್ತುಪ್ಪಾಡು" ಹಾಡಿಗಾಗಿ
# ೧೯೭೮ರಲ್ಲಿ ತೆಲುಗು ಭಾಷೆಯ "ಸಿರಿಸಿರಿ ಮುವ್ವ"ಚಿತ್ರದ "ಜಮಾಂದಿ ನಾದಂ ಸಾಯಂದಿ ಪಾದಂ"ಹಾಡಿಗಾಗಿ
# ೧೯೮೨ರಲ್ಲಿ ತೆಲುಗು ಭಾಷೆಯ "ಮೇಘ ಸಂದೇಶಂ" ಚಿತ್ರದ "ಪ್ರಿಯೆ ಚಾರು ಸೀಲೆ ಎಂಥ ಪ್ರೀತೊಂವದೆ" ಹಾಡಿಗಾಗಿ
# ೧೯೮೩ರಲ್ಲಿ ತೆಲುಗು ಭಾಷೆಯ "ಎಂ.ಎಲ್.ಎ. ಏಡುಕೊಂಡಲು"ಚಿತ್ರದ "ಗೋಪಾಲುಡು ವೇಣುಗೋಪಾಲುಡು"ಹಾಡಿಗಾಗಿ
 
'''ರಾಜ್ಯ ಪ್ರಶಸ್ತಿಗಳು '''
# ತಮಿಳುನಾಡು --೧೯೬೯.೧೯೭೫.೧೯೭೯.೧೯೮೯.
# ಆಂದ್ರಪ್ರದೇಶ-- ೧೯೭೭.೧೯೭೮.೧೯೮೨.೧೯೮೪.೧೯೮೭.೧೯೮೯.
# ಕೇರಳ ---೧೯೭೧.೧೯೭೫.೧೯೭೯.೧೯೮೫.
# ಮಹಾರಾಷ್ಟ್ರ --೧೯೮೪.೧೯೮೮.
 
'''ಜೀವಮಾನದ ಸಾದನೆಗಾಗಿ '''
# ತಮಿಳುನಾಡು ಸರಕಾರ -ಭಾರತಿ ದರ್ಶನ ಪ್ರಶಸ್ತಿ.(1988) ಕಲೈಮಾಣಿ(1991)
# ಆಂದ್ರಪ್ರದೇಶ ಸರಕಾರ -ರಘುಪತಿ ವಾಂಗಯ್ಯಪ್ರಶಸ್ತಿ.(೨೦೦೪)
# ಕೇರಳ ಸರಕಾರ --ಕಮುಕರ ಪ್ರಶಸ್ತಿ(೨೦೦೩)
# ಮಹಾರಾಷ್ಟ್ರ ಸರಕಾರ --ಶಿವಾಜಿ ಪ್ರಶಸ್ತಿ (೨೦೦೩)
 
'''ಇತರ ಗೌರವಗಳು'''
ಫಿಲಂಫೇರ್ ಲೈಫ್ ಟೈಮ್ ಅವಾರ್ಡ್ ೨೦೦೬,ಸಂಗೀತ ಕಲಾ ಭಾರತಿ ಲೈಫ್ ಟೈಮ್ ಅವಾರ್ಡ್ ೧೯೭೯,ಅಂತರರಾಷ್ಟ್ರೀಯ ಚಿತ್ರೋತ್ಸವ(JAAFA) ಲೈಫ್ ಟೈಮ್ ಅವಾರ್ಡ್ ೧೯೯೩,ಎ.ವಿ.ಎಂ. ಅವಾರ್ಡ್ ೧೯೯೭, ಭಾರತ್ ಕಲಾಚಾರ್ ೨೦೦೧.ಇನೂರ ಐವತ್ತಕ್ಕೂ ಮಿಕ್ಕಿ ಸನ್ಮಾನಕ್ಕೆ ಪಾತ್ರರಾಗಿದ್ದಾರೆ.
 
==ಆಕರಗಳು==
# [[ಪಿ. ಸುಶೀಲ ಅವರ ಅಂತರಜಾಲತಾಣ|http://psusheela.com/]]
# [https://en.wikipedia.org/wiki/P._Susheela ಇಂಗ್ಲಿಷ್ ವಿಕಿಪೀಡಿಯ ಲೇಖನ]
 
{{ಕನ್ನಡ ಚಿತ್ರರಂಗದ ಹಿನ್ನೆಲೆ ಗಾಯಕಿಯರು}}
"https://kn.wikipedia.org/wiki/ಪಿ._ಸುಶೀಲ" ಇಂದ ಪಡೆಯಲ್ಪಟ್ಟಿದೆ