ರಾಮಕೃಷ್ಣ ಮಿಷನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
S.d.murali (ಚರ್ಚೆ | ಕಾಣಿಕೆಗಳು) No edit summary |
S.d.murali (ಚರ್ಚೆ | ಕಾಣಿಕೆಗಳು) ಚುNo edit summary |
||
೩೧ ನೇ ಸಾಲು:
ಇತ್ತೀಚಿಗೆ ಆರಂಭಗೊಂಡ ಈ ಆಶ್ರಮವು ಉತ್ತರ ಕರ್ನಾಟಕದ ಬಹುದಿನಗಳ ಬೇಡಿಕೆಯನ್ನು ಪೂರ್ಣಗೊಳಿಸಿದೆ. ಹಲವಾರು ಯೋಜನೆಗಳನ್ನು ಶೀಘ್ರದಲ್ಲೆ ಜಾರಿಗೊಳಿಸಲು ನಿರ್ಧರಿಸಿರುವ ಈ ಅಶ್ರಮವು, ಈಗ ಪುಸ್ತಕ ಪ್ರಕಟಣೆ, ಪ್ರವಚನ, ಶಿಬಿರಗಳ ಮುಖಾಂತರ ಜನರ ಸೇವೆಯನ್ನು ಮಾಡುತ್ತಿದೆ.
==ರಾಮಕೃಷ್ಣ ಮಿಷನ್==
[[ಆಡಳಿತ]]
ರಾಮಕೃಷ್ಣ ಮಠವು ಆಡಳಿತವನ್ನು ಒಂದು ವಿಶ್ವಸ್ತ ಮಂಡಳಿಯು ನೋಡಿಕೊಳ್ಳುತ್ತದ್ದೆ. ಈ ಮಂಡಳಿಗೆ ಚುನಾಯಿತರಾದ ಅಧ್ಯಕ್ಷರು, ಒಬ್ಬರು ಅಥವಾ ಹೆಚ್ಚು ಮಂದಿ ಉಪಾಧ್ಯಕ್ಷರು, ಒಬ್ಬರು ಮಹಾಕಾರ್ಯದರ್ಶಿಗಳು, ಒಬ್ಬರು ಅಥವಾ ಹೆಚ್ಚು ಮಂದಿ ಸಹಾಯಕ ಕಾರ್ಯದರ್ಶಿಗಳು ಮತ್ತು ಒಬ್ಬರು ಖಜಾಂಚಿ ಇರುತ್ತಾರೆ.
Line ೪೩ ⟶ ೪೪:
ರಾಮಕೃಷ್ಣ ಮಠದ ಶಾಖಾಕೇಂದ್ರದ ಮುಖ್ಯಸ್ಥರನ್ನು ಅಧ್ಯಕ್ಷರೆಂದು ಕರೆಯುತ್ತಾರೆ; ವಿಶ್ವಸ್ತ ಮಂಡಳಿಯು ಅವರನ್ನು ನೇಮಕ ಮಾಡುತ್ತದೆ. ರಾಮಕೃಷ್ಣ ಮಿಷನ್ನಿನ ಆಡಳಿತ ಸಂಸ್ಥೆಯು ನೇಮಿಸುವ ನಿರ್ವಹಣಾ ಸಮಿತಿಯೊಂದು ರಾಮಕೃಷ್ಣ ಮಿಷನ್ನಿನ ಶಾಖಾ ಕೇಂದ್ರವನ್ನು ನೋಡಿಕೊಳ್ಳುತ್ತದೆ. ಈ ಸಮಿತಿಯು ಕಾರ್ಯದರ್ಶಿಗಳು ಆ ಶಾಖೆಯ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸುತ್ತಾರೆ.
▲ ವಿಚಾರಪ್ರಣಾಳಿ
ರಾಮಕೃಷ್ನ್ಣ ಮಠದ ಮತ್ತು ಮಿಷನ್ನಿನ ವಿಚಾರಪ್ರಣಾಳಿಯು, ಶ್ರೀರಾಮಕೃಷ್ಣರು ಬದುಕಿ ಬಾಳಿದ ಮತ್ತು ಸ್ವಾಮಿ ವಿವೇಕಾನಂದರು ಪ್ರತಿಪಾದಿಸಿದ ವೇದಾಂತದ ಶಾಶ್ವತ ತತ್ತ್ವಗಳನ್ನೊಳಗೊಂಡಿದೆ. ಈ ವಿಚಾರಪ್ರಣಾಳಿಗೆ ಮೂರು ಲಕ್ಷಣಗಳಿವೆ: ವೇದಾಂತದ ಪ್ರಾಚೀನ ತತ್ವಗಳು ಆಧುನಿಕ ಪರಿಭಾಷೆಯಲ್ಲಿ ಅಭಿವ್ಯಕ್ತವಾಗಿವೆ ಎ೦ಬ ಅರ್ಥದಲ್ಲಿ ಅದು ಆಧುನಿಕ; ಅದು ವಿಶ್ವಸಾರ್ವತ್ರಿಕ-ಎಂದರೆ, ಇಡೀ ಮನುಕುಲಕ್ಕೇ ಅದು ಉದ್ದಿಷ್ಟವಾದುದು; ಅದು ವ್ಯಾವಹರಿಕ-ಬದುಕಿನ ಸಮಸ್ಯೆಗಳನ್ನು ಪರಿಹರಿಸಲು ಅದರ ತತ್ತ್ವಗಳನ್ನು ದೈನಂದಿನ ಜೀವನಕ್ಕೆ ಅನ್ವಯಿಸುವುದು ಸಾಧ್ಯ ಎಂಬ ಅರ್ಥದಲ್ಲಿ . ಈ ವಿಚಾರಪ್ರಣಾಳಿಯ ಮೂಲಭೂತ ತತ್ವಗಳನ್ನು ಕೆಳಗೆ ಕೊಟ್ಟಿದೆ:
೮೩ ನೇ ಸಾಲು:
ಹಿಂದೆ ವಿವರಿಸಿರುವ ರಾಮಕೃಷ್ಣ ಮಠ ಮತ್ತು ಮಿಷನ್ನಿನ ವಿಚಾರ ಪ್ರಣಾಳಿಗಳು ಅವುಗಳ ಬಹುಮಖ ಚಟುವಟಿಕೆಗಳಲ್ಲಿ ಅಭಿವ್ಯಕ್ತಿಗೊಳ್ಳುತ್ತವೆ. ಈ ಚಟುವಟಿಕೆಗಳು ಶಿಕ್ಷಣ, ಆರೋಗ್ಯ, ಗ್ರಾಮೀಣ ಅಭಿವೃದ್ಧಿ, ಸ್ವ-ಉದ್ಯೋಗ, ಮಹಿಳಾ ಯೋಗಕ್ಷೇಮ, ಅಂತರ್-ಧರ್ಮೀಯ ಅರಿವು, ನೈತಿಕ ಜೀವನ, ಅಧ್ಯಾತ್ಮಿಕ ಮಾರ್ಗದರ್ಶನ ಮತ್ತು ನೈಸರ್ಗಿಕ ಪ್ರಕೋಪಗಳಿಗೆ ಬಲಿಯಾದವರಿಗೆ ಪರಿಹಾರ ನೀಡುವ ಮಾನವೀಯ ಅಗತ್ಯ ಹಾಗೂ ಸಾಮಾಜಿಕ ಹಿತದಂತಹ ವಿಭಿನ್ನ ಕ್ಷೇತ್ರಗಳಲ್ಲಿ ಹರಡಿರುತ್ತವೆ. ಈ ಎಲ್ಲ ಚಟುವಟಿಕೆಗಳೂ ಸೇವೆಯಾಗಿ, ಮನುಷ್ಯನಲ್ಲಿ ಅಂತರ್ಗತನಾಗಿರುವ ದೇವರ ಸೇವೆಯಾಗಿ ನಡೆಯುತ್ತವೆ.
|