ಮುತ್ತುಸ್ವಾಮಿ ದೀಕ್ಷಿತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
No edit summary
೧ ನೇ ಸಾಲು:
{{Infobox person
[[Image:muttuswamy_d.jpg|thumb|name = ಮುತ್ತುಸ್ವಾಮಿ ದೀಕ್ಷಿತರು]]
'''ಮುತ್ತುಸ್ವಾಮಿ ದೀಕ್ಷಿತ''' ಕರ್ನಾಟಕ ಸಂಗೀತದ ತ್ರಿಮೂರ್ತಿಗಳಲ್ಲಿ ಒಬ್ಬರು (ಶ್ರೀ [[ತ್ಯಾಗರಾಜ]] ಮತ್ತು [[ಶ್ಯಾಮಾ ಶಾಸ್ತ್ರಿ]] ಅವರೊಂದಿಗೆ). ಅಪರೂಪದ ರಾಗಗಳಲ್ಲಿ ಅನೇಕ ಕೃತಿಗಳನ್ನು ರಚಿಸಿರುವುದಕ್ಕೆ ಇವರು ಪ್ರಸಿದ್ಧರು. ಇವರ ಎಲ್ಲ ಕೃತಿಗಳಲ್ಲಿ "ಗುರುಗುಹ" ಎ೦ಬ ಮುದ್ರೆ ಇರುತ್ತದೆ. ಇವರ ಪೂರ್ವಜರು [[ತಮಿಳುನಾಡು]] ಮತ್ತು [[ಆಂಧ್ರಪ್ರದೇಶದ]] ಗಡಿ ಪ್ರದೇಶವಾದ ವಿರಿಂಚಿಪುರಂ ನಲ್ಲಿದ್ದವರು. ಇವರ ತಂದೆ ರಾಮಸ್ವಾಮಿ ದೀಕ್ಷಿತರೂ ಮಹಾನ್ ಮೇಧಾವಿ ಸಂಗೀತ ವಿದ್ವಾಂಸರು. ಇನ್ನೆರಡು ಸಂಗೀತ ತ್ರಿಮೂರ್ತಿಗಳಂತೆ ಮುತ್ತುಸ್ವಾಮಿ ದೀಕ್ಷಿತರು ಜನಿಸಿದ್ದೂ ತಮಿಳುನಾಡಿನ ತಿರುವಾರೂರಿನಲ್ಲಿ. ತಮ್ಮ ಜೀವನಕಾಲದಲ್ಲಿ ಹಲವಾರುಕಡೆ ಪ್ರಯಾಣಿಸಿ, ಹಲವೆಡೆ ವಾಸಿಸಿ, ಕೊನೆಗೆ ತಿರುನೆಲ್ವೇಲಿ ಬಳಿಯ ಎಟ್ಟಯಪುರಮ್ ನ ಆಸ್ಥಾನದಲ್ಲಿ ಆಶ್ರಯ ಪಡೆದವರು.
|image = Dikshitar.png
|birth_date = ಮಾರ್ಚ್ ೨೪, ೧೭೭೫
|birth_place = ತಿರುವಾರೂರು, ತಮಿಳುನಾಡು
|known_for = ಕರ್ನಾಟಕ ಶಾಸ್ತ್ರೀಯ ಸಂಗೀತದ ಮಹಾನ್ ವಾಗ್ಗೇಯಕಾರರು
|death_date = ಅಕ್ಟೋಬರ್ ೨೧, ೧೮೩೫
}}
 
'''ಮುತ್ತುಸ್ವಾಮಿ ದೀಕ್ಷಿತರು''' ([[ಮಾರ್ಚ್ ೨೪]], [[೧೭೭೫]]) ಕರ್ನಾಟಕ ಸಂಗೀತದ ತ್ರಿಮೂರ್ತಿಗಳಲ್ಲಿ ಒಬ್ಬರು. ಇನ್ನಿಬ್ಬರು ತ್ಯಾಗರಾಜರು ಮತ್ತು ಶ್ಯಾಮಾ ಶಾಸ್ತ್ರಿಗಳು. ಬಹುತೇಕ ವಾಗ್ಗೇಯಕಾರರು ತೆಲುಗಿನಲ್ಲಿ ಹೆಚ್ಚು ಕೃತಿಗಳನ್ನು ರಚಿಸಿದ್ದರೆ ದೀಕ್ಷಿತರ ಕೃತಿಗಳೆಲ್ಲವೂ ಸಂಸ್ಕೃತದಲ್ಲಿ ರಚಿತವಾಗಿರುವುದು ಮಹತ್ವದ ವಿಚಾರವಾಗಿದೆ. ‘ಗುರುಗುಹ’ ಎಂಬ ಕಾವ್ಯನಾಮದ ಹಾಸುಹೊಕ್ಕು ದೀಕ್ಷಿತರ ಕೃತಿಗಳಲ್ಲಿ ಕಂಡುಬರುವುದು ಮತ್ತೊಂದು ಪ್ರಧಾನ ಅಂಶ. ಕರ್ಣಾಟಕ ಸಂಗೀತದಲ್ಲಿ ಹಂಸಧ್ವನಿಯಲ್ಲಿರುವ ‘ವಾತಾಪಿ ಗಣಪತಿಂ ಭಜೇ’ ಕೃತಿಯನ್ನು ಅರಿಯದವರೇ ಇಲ್ಲ. ಅಂತಹ ಅಸಂಖ್ಯಾತ ಮಹಾನ್ ಕೃತಿಗಳ ಕರ್ತಾರರಾದವರು ಮುತ್ತುಸ್ವಾಮಿ ದೀಕ್ಷಿತರು. ಇವರ ಸಂಗೀತ ಶೈಲಿಯನ್ನು ನಾರಿಕೇಳಪಾಕಕ್ಕೆ ಹೋಲಿಸಲಾಗುತ್ತದೆ. ತೆಂಗಿನಕಾಯಿಯಲ್ಲಿ, ಹೇಗೆ ಹೊರಗೆ ಕಠಿಣವಾದ ಕರಟವಿದ್ದು ಒಳಗೆ ಸವಿಯಾದ ಎಳನೀರೂ, ರುಚಿಯಾದ ಕಾಯಿಯೂ ಇರುತ್ತದೋ ಅದೇ ರೀತಿ, ಮೇಲ್ನೋಟಕ್ಕೆ ಇವರ ಕೃತಿಗಳು ಕಠಿಣವಾಗಿ ತೋರಿದರೂ,ಅವುಗಳಲ್ಲಿನ ಸಂಗೀತ ಸಾಹಿತ್ಯದ ಅಂಶಗಳಿಂದಾಗಿ, ಅವರ ಅತಿ ಉತ್ತಮ ದರ್ಜೆಯ ವಾಗ್ಗೇಯಕಾರತ್ವಕ್ಕೆ ನಿದರ್ಶನವಾಗಿವೆ.
 
==ಜೀವನ==
ಇವರು ವೈದೀಶ್ವರನ್ ಕೋಯಿಲ್ ನ ಮುತ್ತು ಕುಮಾರಸ್ವಾಮಿಯ ಅನುಗ್ರಹಿತ ಮಗು. ೧೬ನೇ ವಯಸ್ಸಿಗೇ ವೇದಾಧ್ಯಯ, ಕಾವ್ಯಾಲಂಕಾರ, ಜ್ಯೋತಿ:ಶಾಸ್ತ್ರ, ವೈದ್ಯ ಮತ್ತು ಮಂತ್ರ ಶಾಸ್ತ್ರಗಳಲ್ಲಿ ಪಾಂಡಿತ್ಯ ಪಡೆದಿದ್ದರು. ಇವರು ತಮ್ಮ ಗುರುಗಳ ಆನತಿಯಂತೆ ಕಾಶಿಯಲ್ಲಿ ಗಂಗೆಯಲ್ಲಿ ಮಿಂದು ಪ್ರಾರ್ಥಿಸಿದಾಗ ಇವರ ಬೊಗಸೆಯ ನೀರಿನಲ್ಲಿ ವೀಣೆಯ ದರ್ಶನವಾಗಿತ್ತು. ನಿಷ್ಣಾತ ವೈಣಿಕರಾಗಿದ್ದ ದೀಕ್ಷಿತರು ಪಂಚದಶ ಗಮಕಗಳನ್ನು ಪ್ರಯೋಗ ಮಾಡಿ ತೋರಿಸಿದ್ದರು. ಇವರು ತಿರುತ್ತಣಿಯ ಷಣ್ಮುಖನ ಆರಾಧಕರೂ ಮತ್ತು ಸುಬ್ರಹ್ಮಣ್ಯನನ್ನು ಒಲಿಸಿಕೊಂಡವರೂ ಆಗಿದ್ದರು. ಸ್ವಾಮಿ ಇವರಿಗೆ ವಲ್ಲಿ-ದೇವಯಾನಿ ಸಮೇತ, ಮಯೂರ ವಾಹನನಾಗಿ ಸಾಕ್ಷಾತ್ಕಾರವಾಗಿದ್ದರು. ತಾವು ಈ ’ಗುರುಗುಹ’ನ ದಾಸ, ಅವನ ಕಾಲಿನ ಕಸವೆಂಬ ಭಾವನೆಯಿಂದ ತಮ್ಮ ಮೊಟ್ಟ ಮೊದಲ ಕೃತಿ "ಶ್ರೀನಾಥಾದಿ ಗುರುಗುಹೋ ಜಯತಿ ಜಯತಿ.." ಎಂದು ಮಾಯಾ ಮಾಳವಗೌಳ ರಾಗದಲ್ಲಿ ರಚಿಸಿದರು. ಇವರು ಈ ಕೃತಿಯಲ್ಲಿ ಭಗವಂತನ ಚರಣ ಒಂದೇ ಎಲ್ಲದಕ್ಕೂ ಆಶ್ರಯ ಎಂಬ ಭಾವ ವ್ಯಕ್ತಪಡಿಸಿದ್ದಾರೆ.
'''ಮುತ್ತುಸ್ವಾಮಿ ದೀಕ್ಷಿತ'''ದೀಕ್ಷಿತರು ಕರ್ನಾಟಕಜನಿಸಿದ ಸಂಗೀತದದಿನ ತ್ರಿಮೂರ್ತಿಗಳಲ್ಲಿಮಾರ್ಚ್ ಒಬ್ಬರು೨೪, (ಶ್ರೀ [[ತ್ಯಾಗರಾಜ]] ಮತ್ತು [[ಶ್ಯಾಮಾ ಶಾಸ್ತ್ರಿ]] ಅವರೊಂದಿಗೆ)೧೭೭೫. ಅಪರೂಪದಮುತ್ತುಸ್ವಾಮಿ ರಾಗಗಳಲ್ಲಿದೀಕ್ಷಿತರ ಅನೇಕ ಕೃತಿಗಳನ್ನು ರಚಿಸಿರುವುದಕ್ಕೆ ಇವರು ಪ್ರಸಿದ್ಧರು. ಇವರ ಎಲ್ಲ ಕೃತಿಗಳಲ್ಲಿ "ಗುರುಗುಹ" ಎ೦ಬ ಮುದ್ರೆ ಇರುತ್ತದೆ. ಇವರ ಪೂರ್ವಜರು [[ತಮಿಳುನಾಡು]] ಮತ್ತು [[ಆಂಧ್ರಪ್ರದೇಶದ]]ಆಂಧ್ರಪ್ರದೇಶಗಳ ಗಡಿ ಪ್ರದೇಶವಾದ ವಿರಿಂಚಿಪುರಂ ನಲ್ಲಿದ್ದವರುವಿರಿಂಚಿಪುರಂನಲ್ಲಿದ್ದವರು. ಇವರ ದೀಕ್ಷಿತರ ತಂದೆ ರಾಮಸ್ವಾಮಿ ದೀಕ್ಷಿತರೂ ಮಹಾನ್ ಮೇಧಾವಿ ಸಂಗೀತ ವಿದ್ವಾಂಸರು. ಇನ್ನೆರಡು ಸಂಗೀತ ತ್ರಿಮೂರ್ತಿಗಳಂತೆ ಮುತ್ತುಸ್ವಾಮಿ ದೀಕ್ಷಿತರು ಜನಿಸಿದ್ದೂ ತಮಿಳುನಾಡಿನ ತಿರುವಾರೂರಿನಲ್ಲಿ. ಇವರು ತಮ್ಮ ಜೀವನಕಾಲದಲ್ಲಿ ಹಲವಾರುಕಡೆ ಪ್ರಯಾಣಿಸಿ, ಹಲವೆಡೆ ವಾಸಿಸಿ, ಕೊನೆಗೆ ತಿರುನೆಲ್ವೇಲಿ ಬಳಿಯ ಎಟ್ಟಯಪುರಮ್ ನ ಆಸ್ಥಾನದಲ್ಲಿ ಆಶ್ರಯ ಪಡೆದವರು. ಮುತ್ತುಸ್ವಾಮಿ ದೀಕ್ಷಿತರು ತಮ್ಮ 16ನೇ ವಯಸ್ಸಿಗೇ ವೇದಾಧ್ಯಯನ, ಕಾವ್ಯಾಲಂಕಾರ, ಜ್ಯೋತಿಷ್ಯ ಶಾಸ್ತ್ರ, ವೈದ್ಯ ಮತ್ತು ಮಂತ್ರಶಾಸ್ತ್ರಗಳಲ್ಲಿ ಪಾಂಡಿತ್ಯ ಪಡೆದಿದ್ದರು.
 
==ದೈವಾನುಗ್ರಹ==
ದೀಕ್ಷಿತರು ಶ್ರೀ ವಿದ್ಯೆಯ ಉಪಾಸಕರೂ ಆಗಿದ್ದರು. ಅವರು ರಚಿಸಿದ ಅತ್ಯಂತ ಶ್ರೇಷ್ಠ ಕೃತಿಗಳಲ್ಲಿ ಅವರ ಪಾಂಡಿತ್ಯ ಮತ್ತು ವಿದ್ವತ್ತ್ ಗಳ ಅನುಭವ ನಮಗಾಗುತ್ತದೆ. ಕೃತಿಗಳಲ್ಲಿ ಅವರು ಅದರ ರಚನೆಯ ರಾಗದ ಹೆಸರನ್ನು ಅತ್ಯಂತ ಅರ್ಥಪೂರ್ಣವಾಗಿ ಹೊಂದಿಸಿರುವುದೂ ಕೂಡ ಅವರ ವಿಶೇಷತೆಯೇ....
ಇವರು ವೈದೀಶ್ವರನ್ ಕೋಯಿಲ್ ನ ಮುತ್ತು ಕುಮಾರಸ್ವಾಮಿಯ ಅನುಗ್ರಹಿತ ಮಗು. ೧೬ನೇ ವಯಸ್ಸಿಗೇ ವೇದಾಧ್ಯಯ, ಕಾವ್ಯಾಲಂಕಾರ, ಜ್ಯೋತಿ:ಶಾಸ್ತ್ರ, ವೈದ್ಯ ಮತ್ತು ಮಂತ್ರ ಶಾಸ್ತ್ರಗಳಲ್ಲಿ ಪಾಂಡಿತ್ಯ ಪಡೆದಿದ್ದರು. ಇವರು ತಮ್ಮ ಗುರುಗಳ ಆನತಿಯಂತೆಅಣತಿಯಂತೆ ಕಾಶಿಯಲ್ಲಿಕಾಶಿಯ ಗಂಗೆಯಲ್ಲಿ ಮಿಂದು ಪ್ರಾರ್ಥಿಸಿದಾಗ ಇವರ ಬೊಗಸೆಯ ನೀರಿನಲ್ಲಿ ವೀಣೆಯ ದರ್ಶನವಾಗಿತ್ತುದರ್ಶನವಾಯಿತಂತೆ. ನಿಷ್ಣಾತ ವೈಣಿಕರಾಗಿದ್ದ ದೀಕ್ಷಿತರು ಪಂಚದಶ ಗಮಕಗಳನ್ನುಗಮಕಗಳನ್ನೂ ಪ್ರಯೋಗ ಮಾಡಿಪ್ರಯೋಗಮಾಡಿ ತೋರಿಸಿದ್ದರು. ಇವರು ತಿರುತ್ತಣಿಯ ಷಣ್ಮುಖನ ಆರಾಧಕರೂ ಮತ್ತು ಸುಬ್ರಹ್ಮಣ್ಯನನ್ನು ಒಲಿಸಿಕೊಂಡವರೂ ಆಗಿದ್ದರು. ಸ್ವಾಮಿ ಇವರಿಗೆ ವಲ್ಲಿ-ದೇವಯಾನಿ ಸಮೇತ, ಮಯೂರ ವಾಹನನಾಗಿ ಸಾಕ್ಷಾತ್ಕಾರವಾಗಿದ್ದರುಸಾಕ್ಷಾತ್ಕಾರವಿತ್ತಿದ್ದರೆಂಬ ಪ್ರತೀತಿಯಿತ್ತು. ತಾವು ಈ ’ಗುರುಗುಹ’ನ ದಾಸ, ಅವನ ಕಾಲಿನಪಾದಧೂಳಿಯಿಂದ ಕಸವೆಂಬಅನುಗ್ರಹ್ರೀತರಾದರೆಂಬ ಭಾವನೆಯಿಂದಭಕ್ತಿಭಾವದಿಂದ ತಮ್ಮ ಮೊಟ್ಟ ಮೊದಲ ಕೃತಿ "ಶ್ರೀನಾಥಾದಿ ಗುರುಗುಹೋ ಜಯತಿ ಜಯತಿ.." ಎಂದುರಚನೆಯನ್ನು ಮಾಯಾ ಮಾಳವಗೌಳ ರಾಗದಲ್ಲಿ ರಚಿಸಿದರು. ಇವರು ಈ ಕೃತಿಯಲ್ಲಿ ಭಗವಂತನ ಚರಣ ಒಂದೇ ಎಲ್ಲದಕ್ಕೂ ಆಶ್ರಯ ಎಂಬ ಭಾವಪುನೀತಭಾವದ ವ್ಯಕ್ತಪಡಿಸಿದ್ದಾರೆಅಭಿವ್ಯಕ್ತಿಯಿದೆ.
 
ದೀಕ್ಷಿತರು ಶ್ರೀ ವಿದ್ಯೆಯಶ್ರೀವಿದ್ಯೆಯ ಉಪಾಸಕರೂ ಆಗಿದ್ದರು. ಅವರು ರಚಿಸಿದ ಅತ್ಯಂತ ಶ್ರೇಷ್ಠ ಕೃತಿಗಳಲ್ಲಿ ಅವರ ಪಾಂಡಿತ್ಯವಿದ್ವತ್ಪೂರ್ಣ ಮತ್ತುಪಾಂಡಿತ್ಯಗಳ ವಿದ್ವತ್ತ್ಅನುಭಾವ ಗಳ ಅನುಭವ ನಮಗಾಗುತ್ತದೆಕಾಣಸಿಗುತ್ತದೆ. ಕೃತಿಗಳಲ್ಲಿ ಅವರು ಅದರ ರಚನೆಯ ರಾಗದ ಹೆಸರನ್ನು ಸಹಾ ಅತ್ಯಂತ ಅರ್ಥಪೂರ್ಣವಾಗಿ ಹೊಂದಿಸಿರುವುದೂ ಕೂಡ ಅವರಒಂದು ವಿಶೇಷತೆಯೇ....
ದೀಕ್ಷಿತರು ಅನೇಕ ಚಿಕ್ಕ ಚಿಕ್ಕ ಕೃತಿಗಳನ್ನು ಸಮಷ್ಠಿ ಚರಣಗಳನ್ನೊಳಗೊಂಡಂತೆ ಅದ್ಭುತವಾಗಿ ರಚಿಸಿದ್ದಾರೆ..... ದೀಕ್ಷಿತರು ತಮ್ಮ ಕ್ಷೇತ್ರ ಕೃತಿಗಳಲ್ಲಿ ಆಯಾ ಕ್ಷೇತ್ರದ ವಿವರಣೆ, ವಿಶೇಷತೆಯನ್ನು ಅಳವಡಿಸಿದ್ದಾರೆ. ನವಗ್ರಹ ಕೃತಿಗಳಲ್ಲಿ ಗ್ರಹಗಳ ಪರಿಚಯ, ಸ್ಥಾನ ವಿವರಿಸಿದ್ದಾರೆ. ಮೋಕ್ಷ ಸಾಧನೆಗೆ ಕರ್ಮ, ಭಕ್ತಿ ಮತ್ತು ಜ್ಞಾನ ಮಾರ್ಗಗಳನ್ನು ಅನುಸರಿಸಬೇಕೆಂಬುದನ್ನು ನಮಗೆ ತೋರಿಸಿಕೊಟ್ಟಿದ್ದಾರೆ.......
 
==ಅದ್ಭುತ ರಚನಾಶಕ್ತಿ==
ದೀಕ್ಷಿತರು ಶ್ರೀ ಶಂಕರಾಚಾರ್ಯರ ವೇದಾಂತ ಸೂತ್ರಗಳಿಗೆ ಅನುಗುಣವಾಗಿ ಇಡೀ ವಿಶ್ವವು ಮಾಯೆಯಿಂದ ಸೃಷ್ಟಿಸಲ್ಪಟ್ಟಿದೆ, ಪರಮಾತ್ಮನ ಸಾಕ್ಷಾತ್ಕಾರ ನಮ್ಮಲ್ಲಿಯೇ ನಮಗೆ ಆಗಬೇಕಾದರೆ, ನಾವು ಮಾಯೆಯನ್ನು ಜಯಿಸಬೇಕೆಂದು ತೋರಿಸಿದವರು.ದೀಕ್ಷಿತರು ಎಲ್ಲಾ ೭೨ ಮೇಳಕರ್ತ ರಾಗಗಳಲ್ಲೂ ರಚಿಸಿದ್ದಾರೆ.
ದೀಕ್ಷಿತರು ಅನೇಕ ಚಿಕ್ಕ ಚಿಕ್ಕ ಕೃತಿಗಳನ್ನು ಸಮಷ್ಠಿ ಚರಣಗಳನ್ನೊಳಗೊಂಡಂತೆ ಅದ್ಭುತವಾಗಿ ರಚಿಸಿದ್ದಾರೆ..... ದೀಕ್ಷಿತರು ತಮ್ಮ ಕ್ಷೇತ್ರ ಕೃತಿಗಳಲ್ಲಿ ಆಯಾ ಕ್ಷೇತ್ರದ ವಿವರಣೆ, ವಿಶೇಷತೆಯನ್ನು ಅಳವಡಿಸಿದ್ದಾರೆ. ನವಗ್ರಹ ಕೃತಿಗಳಲ್ಲಿ ಗ್ರಹಗಳ ಪರಿಚಯ, ಸ್ಥಾನಮತ್ತು ಸ್ಥಾನಗಳನ್ನು ವಿವರಿಸಿದ್ದಾರೆ. ಮೋಕ್ಷ ಸಾಧನೆಗೆ ಕರ್ಮ, ಭಕ್ತಿ ಮತ್ತು ಜ್ಞಾನ ಮಾರ್ಗಗಳನ್ನು ಅನುಸರಿಸಬೇಕೆಂಬುದನ್ನು ನಮಗೆ ತೋರಿಸಿಕೊಟ್ಟಿದ್ದಾರೆ.......
 
ದೀಕ್ಷಿತರು ಶ್ರೀ ಶಂಕರಾಚಾರ್ಯರ ವೇದಾಂತ ಸೂತ್ರಗಳಿಗೆ ಅನುಗುಣವಾಗಿ ಇಡೀ ವಿಶ್ವವು ಮಾಯೆಯಿಂದ ಸೃಷ್ಟಿಸಲ್ಪಟ್ಟಿದೆ, ಪರಮಾತ್ಮನ ಸಾಕ್ಷಾತ್ಕಾರ ನಮ್ಮಲ್ಲಿಯೇ ನಮಗೆ ಆಗಬೇಕಾದರೆ, ನಾವು ಮಾಯೆಯನ್ನು ಜಯಿಸಬೇಕೆಂದು ತೋರಿಸಿದವರು.ದೀಕ್ಷಿತರು ಎಲ್ಲಾ ೭೨ ಮೇಳಕರ್ತ ರಾಗಗಳಲ್ಲೂ ರಚಿಸಿದ್ದಾರೆ.
ದೀಕ್ಷಿತರು ತಮ್ಮ ಜೀವಿತದ ಕೊನೆಯ ಉಸಿರಿರುವವರೆಗೂ ದೇವರನ್ನು ಪೂಜಿಸುತ್ತಿದ್ದರು. ಅವರು ಬಹಳ ಮೃದು ಹೃದಯದವರೂ, ಕರುಣೆಯುಳ್ಳವರೂ ಆಗಿದ್ದರು.ತಮ್ಮ ಶಿಷ್ಯನೊಬ್ಬನ ಹೊಟ್ಟೆ ಶೂಲೆಯನ್ನು ಪರಿಹರಿಸುವ ಸಲುವಾಗಿ, ಅವನಿಗೆ ಗುರು ಮತ್ತು ಶನಿ ಗ್ರಹಗಳನ್ನು ಬಲ ಪಡಿಸುವುದಕ್ಕೋಸ್ಕರವೇ ಅವರು ಗುರು, ಶನಿ ಗ್ರಹಗಳನ್ನು ಕುರಿತು ಕೃತಿ ರಚಿಸಿದರು. ಹೀನ ಕುಲದವನಾದ ಅವನು ನವಗ್ರಹ ಶಾಂತಿ ಮಾಡಲಾಗುವುದಿಲ್ಲವೆಂದು, ಅವನಿಗೆ ಈ ಕೃತಿಗಳನ್ನು ಸ್ವತ: ಹೇಳಿಕೊಟ್ಟರು. ಮಂತ್ರಗಳಿಂದ ಹೇಗೆ ನಾವು ದೇವತೆಗಳನ್ನು ಒಲಿಸಿಕೊಂಡು ಗ್ರಹಗಳ ಶಾಂತಿ ಮಾಡಿಕೊಳ್ಳಬಹುದೋ ಹಾಗೆ ಸಂಗೀತದಿಂದಲೂ ಸಾಧ್ಯವೆಂದು ಶಿಷ್ಯನಿಗೆ ಉಪದೇಶಿಸಿದರು. ತನ್ಮಯನಾಗಿ, ಭಕ್ತಿಯಿಂದ ಅಭ್ಯಸಿಸಿದ ಶಿಷ್ಯನ ಉದರ ಬೇನೆ ವಾಸಿಯಾಗಿತ್ತು.... ಹೀಗೆ ದೀಕ್ಷಿತರು ಮಂತ್ರಾನುಷ್ಠಾನದ ಫಲವನ್ನು ನಾದೋಪಾಸನೆಯಿಂದ ಮಾಡಬಹುದೆಂದು ಜ್ಯೋತಿಷ್ಯ ಶಾಸ್ತ್ರದ ವಿಶೇಷಗಳನ್ನೆಲ್ಲಾ ಒಟ್ಟಾಗಿಸಿ, ನವಗ್ರಹ ಕೃತಿಗಳನ್ನು ರಚಿಸಿದರು. ಈ ಕೃತಿಗಳು ಸಂಗೀತ ಲೋಕದಲ್ಲೇ ಅತ್ಯಂತ ಶ್ರೇಷ್ಟ ಕೃತಿಗಳಾಗಿವೆ.........
 
==ನಾದೋಪಾಸನೆ==
ಶ್ರೀ ಚಕ್ರ ಉಪಾಸನೆಯಲ್ಲಿ ದೇವಿಯನ್ನು ನಾನಾ ವಿಧವಾಗಿ ಅತ್ಯಂತ ಭಕ್ತಿಯಿಂದ ಆರಾಧಿಸ ಬೇಕಾಗುತ್ತದೆ. ಇದರಲ್ಲಿ ಒಂಭತ್ತು ಆವರಣಗಳನ್ನು ಪೂಜಿಸಬೇಕಾಗುತ್ತದೆ. ಪ್ರತಿಯೊಂದು ವೃತ್ತದಲ್ಲೂ ಪೂಜೆಯ ವಿಧಾನಕ್ಕೆ ಬೇರೆಯದೇ ಆದ ಹೆಸರೂ ಮತ್ತು ಶಕ್ತಿಯೂ ಇದೆ. ಇಲ್ಲಿರುವ ಒಂಭತ್ತು ಚಕ್ರಗಳನ್ನೂ ಪೂಜಿಸಿದ ನಂತರವೇ ದೇವಿಯ ಅನುಗ್ರಹ ನಮಗೆ ಲಭಿಸುವುದು. ಈ ನವ ಆವರಣಗಳಿಂದ ಕೂಡಿದ "ಶ್ರೀ ಚಕ್ರ"ದ ಉಪಾಸನೆಯೇ "ಶ್ರೀ ವಿದ್ಯೆ". ಆ ಲಲಿತಾಂಬಿಕೆ, ಜಗನ್ಮಾತೆ, ಪರಾಶಕ್ತಿ, ಬಿಂದು ಸ್ವರೂಪಳಾಗಿ ಶ್ರೀ ಚಕ್ರದಲ್ಲಿ ಕುಳಿತಿದ್ದಾಳೆ. ಸಾಟಿಯಿಲ್ಲದ ಅತ್ಯಂತ ಉತ್ಕೃಷ್ಟವಾದ ನವಾವರಣ ಕೃತಿಗಳಲ್ಲಿ ದೀಕ್ಷಿತರು ದೇವಿಯ ಆರಾಧನೆಯನ್ನೂ, ದೇವಿಯ ಸೌಂದರ್ಯವನ್ನೂ ಮನೋಹರವಾಗಿ ವರ್ಣಿಸಿದ್ದಾರೆ.....
ದೀಕ್ಷಿತರು ತಮ್ಮ ಜೀವಿತದ ಕೊನೆಯ ಉಸಿರಿರುವವರೆಗೂ ದೇವರನ್ನುಪರಮಾತ್ಮನ ಪೂಜಿಸುತ್ತಿದ್ದರುಧ್ಯಾನದಲ್ಲಿ ನಿರತರಾಗಿದ್ದವರು. ಅವರು ಬಹಳ ಮೃದು ಹೃದಯದವರೂಹೃದಯಿಗಳೂ, ಕರುಣೆಯುಳ್ಳವರೂಕರುಣಾಮಯಿಯೂ ಆಗಿದ್ದರು. ತಮ್ಮ ಶಿಷ್ಯನೊಬ್ಬನ ಹೊಟ್ಟೆ ಶೂಲೆಯನ್ನು ಪರಿಹರಿಸುವ ಸಲುವಾಗಿ, ಅವನಿಗೆ ಗುರು ಮತ್ತು ಶನಿ ಗ್ರಹಗಳನ್ನು ಬಲ ಪಡಿಸುವುದಕ್ಕೋಸ್ಕರವೇ ಅವರು ಗುರು, ಶನಿ ಗ್ರಹಗಳನ್ನು ಕುರಿತು ಕೃತಿ ರಚಿಸಿದರುರಚಿಸಿದರಂತೆ. ಹೀನ ಕುಲದವನಾದಅನ್ಯಕುಲದವನಾದ ತಾನು ಅವನು ನವಗ್ರಹ ಶಾಂತಿ ಮಾಡಲಾಗುವುದಿಲ್ಲವೆಂದು,ಮಾಡುವುದಾದರೂ ಅವನಿಗೆಹೇಗೆ ಎಂದು ವ್ಯತಿಥನಾಗಿದ್ದ ಆತನಿಗೆ ಸ್ವಯಂ ಈ ಕೃತಿಗಳನ್ನು ಸ್ವತ: ಹೇಳಿಕೊಟ್ಟರುಬೋಧಿಸಿದರಂತೆ. ಮಂತ್ರಗಳಿಂದ ಹೇಗೆ ನಾವು ದೇವತೆಗಳನ್ನು ಒಲಿಸಿಕೊಂಡು ಗ್ರಹಗಳ ಶಾಂತಿ ಮಾಡಿಕೊಳ್ಳಬಹುದೋ ಹಾಗೆಅಂತೆಯೇ ಸಂಗೀತದಿಂದಲೂಅದನ್ನು ಸಂಗೀತ ಮುಖೇನ ಕೂಡಾ ಮಾಡಲು ಸಾಧ್ಯವೆಂಬುದನ್ನು ಸಾಧ್ಯವೆಂದು ಶಿಷ್ಯನಿಗೆ ಉಪದೇಶಿಸಿದರುತಿಳಿಸಿಕೊಟ್ಟರಂತೆ. ತನ್ಮಯನಾಗಿ, ಭಕ್ತಿಯಿಂದ ಅಭ್ಯಸಿಸಿದ ಶಿಷ್ಯನ ಉದರ ಬೇನೆ ವಾಸಿಯಾಗಿತ್ತು.... ಹೀಗೆ ದೀಕ್ಷಿತರು ಮಂತ್ರಾನುಷ್ಠಾನದ ಫಲವನ್ನು ನಾದೋಪಾಸನೆಯಿಂದ ಮಾಡಬಹುದೆಂದು ಜ್ಯೋತಿಷ್ಯ ಶಾಸ್ತ್ರದ ವಿಶೇಷಗಳನ್ನೆಲ್ಲಾ ಒಟ್ಟಾಗಿಸಿ, ನವಗ್ರಹ ಕೃತಿಗಳನ್ನು ರಚಿಸಿದರು. ಈ ಕೃತಿಗಳು ಸಂಗೀತ ಲೋಕದಲ್ಲೇ ಅತ್ಯಂತ ಶ್ರೇಷ್ಟಶ್ರೇಷ್ಠ ಕೃತಿಗಳಾಗಿವೆ........ಕೃತಿಗಳೆನಿಸಿವೆ.
 
==ಶ್ರೀಚಕ್ರಉಪಾಸನೆ==
ಆಶ್ವೀಜ ಬಹುಳ ಚತುರ್ದಶಿ - ನರಕ ಚತುರ್ದಶಿ ದೀಪಾವಳಿ ಪರ್ವ ದಿನವಾದ್ದರಿಂದ ದೀಕ್ಷಿತರು ಆ ಜಗನ್ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ಸಾಯಂಕಾಲ ತಮ್ಮ ಎಲ್ಲಾ ಶಿಷ್ಯರನ್ನೂ ಕರೆದು ತಾವೇ ರಚಿಸಿದ ಪೂರ್ವಿ ಕಲ್ಯಾಣಿ ರಾಗದ "ಮೀನಾಕ್ಷಿ ಮುದಂ ದೇಹಿ" ಕೃತಿಯನ್ನು ವೀಣೆಯಲ್ಲಿ ನುಡಿಸುತ್ತಾ, ಎಲ್ಲರಿಗೂ ಹಾಡಲು ಹೇಳುತ್ತಾರೆ. "ಮೀನಲೋಚನಿ ಪಾಶಮೋಚನಿ....." ಎಂಬ ಅನುಪಲ್ಲವಿಯ ಸಾಹಿತ್ಯವನ್ನು ಪದೇ ಪದೇ ಹಾಡಿಸುತ್ತಾ... ವೀಣೆ ಬದಿಗಿಟ್ಟು ತಂಬೂರಿಯ ನಾದ ಕೇಳುತ್ತಾ...... ಆ ಜಗನ್ಮಾತೆಯ ಮಡಿಲಿನಲ್ಲಿ ಒರಗಿ ಬಿಡುತ್ತಾರೆ..... ತಾಯಿಯಲ್ಲಿ ಅವರ ಆತ್ಮ ಲೀನವಾಗಿ ಬಿಡುತ್ತದೆ........ನಮ್ಮ ಸಂಗೀತ ಪ್ರಪಂಚದಲ್ಲಿ ದೀಪಾವಳಿಯನ್ನು "ದೀಕ್ಷಿತರ ದಿನ" ಎಂದೇ ಆಚರಿಸಲಾಗುತ್ತದೆ.
ಶ್ರೀ ಚಕ್ರ ಉಪಾಸನೆಯಲ್ಲಿ ದೇವಿಯನ್ನು ನಾನಾ ವಿಧವಾಗಿ ಅತ್ಯಂತ ಭಕ್ತಿಯಿಂದ ಆರಾಧಿಸಆರಾಧಿಸುವ ಬೇಕಾಗುತ್ತದೆಅನುಷ್ಟಾನಗಳಿವೆ. ಇದರಲ್ಲಿ ಒಂಭತ್ತು ಆವರಣಗಳನ್ನುಆವರಣಗಳ ಪೂಜಿಸಬೇಕಾಗುತ್ತದೆಪೂಜೆಯಿದೆ. ಪ್ರತಿಯೊಂದು ವೃತ್ತದಲ್ಲೂ ಪೂಜೆಯ ವಿಧಾನಕ್ಕೆ ಬೇರೆಯದೇ ಆದ ಹೆಸರೂ ಮತ್ತು ಶಕ್ತಿಯೂ ಇದೆ. ಇಲ್ಲಿರುವ ಒಂಭತ್ತು ಚಕ್ರಗಳನ್ನೂ ಪೂಜಿಸಿದ ನಂತರವೇ ದೇವಿಯ ಅನುಗ್ರಹ ನಮಗೆ ಲಭಿಸುವುದು. ಈ ನವ ಆವರಣಗಳಿಂದ ಕೂಡಿದ "ಶ್ರೀ ಚಕ್ರಶ್ರೀಚಕ್ರ"ದ ಉಪಾಸನೆಯೇ "ಶ್ರೀ ವಿದ್ಯೆಶ್ರೀವಿದ್ಯೆ". ಆ ಲಲಿತಾಂಬಿಕೆ, ಜಗನ್ಮಾತೆ, ಪರಾಶಕ್ತಿ, ಬಿಂದು ಸ್ವರೂಪಳಾಗಿ ಶ್ರೀ ಚಕ್ರದಲ್ಲಿ ಕುಳಿತಿದ್ದಾಳೆ. ಸಾಟಿಯಿಲ್ಲದ ಅತ್ಯಂತ ಉತ್ಕೃಷ್ಟವಾದ ನವಾವರಣ ಕೃತಿಗಳಲ್ಲಿ ದೀಕ್ಷಿತರು ದೇವಿಯ ಆರಾಧನೆಯನ್ನೂ, ದೇವಿಯ ಸೌಂದರ್ಯವನ್ನೂ ಮನೋಹರವಾಗಿ ವರ್ಣಿಸಿದ್ದಾರೆ.....
 
==ಕೆಲವೊಂದು ಪ್ರಸಿದ್ಧ ಕೀರ್ತನೆಗಳು==
{{ಚುಟುಕು}}
ಈ ಪರಿಯಾಗಿ ಮುತ್ತುಸ್ವಾಮಿ ದೀಕ್ಷಿತರು ಅಸಂಖ್ಯಾತ ಕೀರ್ತನೆಗಳನ್ನು ರಚಿಸಿದ್ದಾರೆ. ಇದುವರೆಗೆ ಗುರುತಿಸಲಾಗಿರುವ ಅವರ ಕೃತಿಗಳ ಸಂಖ್ಯೆಯೇ ಐದು ನೂರಕ್ಕೂ ಹೆಚ್ಚಿನದು. ಮುತ್ತುಸ್ವಾಮಿ ದೀಕ್ಷಿತರ ಕೃತಿಗಳಲ್ಲಿ ಏಕದಂತಂ ಭಜೇಹಂ, ಸಿದ್ದಿ ವಿನಾಯಕಂ ಅನಿಶಂ, ಶ್ರೀಮಹಾ ಗಣಪತಿರವತುಮಾಂ, ವಾತಾಪಿ ಗಣಪತಿಂ, ಸುಬ್ರಮಣ್ಯೇನ ರಕ್ಷಿತೋಹಂ, ಸ್ವಾಮಿನಾಥ ಪರಿಪಾಲಯಾ ಸುಮಾಂ, ಸೂರ್ಯ ಮೂರ್ತೆ ಸುಂದರ ಛಾಯಾಧಿಪತೆ, ಕಾಮಕೋಟಿ ಪೀಠವಾಸಿನಿ ಸೌಗಂಧಿಂ, ಕಂಜದಳಾಯತಾಕ್ಷಿ ಕಾಮಾಕ್ಷಿ, ಶಿವಕಾಮೇಶ್ವರಿಂ ಚಿಂತಯೇಹಂ, ಶ್ರೀವಿಶ್ವನಾಥಂ ಭಜೇಹಂ, ಮಾಮವ ಪಟ್ಟಾಭಿರಾಮ, ಶ್ರೀ ರಾಮಂ ರವಿ ಕುಲಾಬ್ಧಿ ಸೋಮಂ, ಶ್ರೀರಂಗಪುರವಿಹಾರ, ಶ್ರೀವರಲಕ್ಷ್ಮಿ ನಮಸ್ತುಭ್ಯಂ, ಶ್ರೀ ಸರಸ್ವತಿ ನಮಸ್ತೋತೆ, ವೀಣಾ ಪುಸ್ತಕಧಾರಿಣಿಂ ಆಶ್ರಯೇ, ಸರಸಿಜನಾಭ ಸೋದರಿ ಶಂಕರಿ ಮುಂತಾದವುಗಳು ಜನಸಾಮಾನ್ಯರಲ್ಲೂ ಅತ್ಯಂತ ಜನಪ್ರಿಯವಾಗಿವೆ.
 
==ವಿದಾಯ==
ಆಶ್ವೀಜ ಬಹುಳ ಚತುರ್ದಶಿ - ನರಕ ಚತುರ್ದಶಿ ದೀಪಾವಳಿ ಪರ್ವ ದಿನವಾದ್ದರಿಂದ ದೀಕ್ಷಿತರು (ಅಕ್ಟೋಬರ್ ೨೧, ೧೮೩೫) ಆ ಜಗನ್ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ಸಾಯಂಕಾಲ ತಮ್ಮ ಎಲ್ಲಾ ಶಿಷ್ಯರನ್ನೂ ಕರೆದು ತಾವೇ ರಚಿಸಿದ ಪೂರ್ವಿ ಕಲ್ಯಾಣಿ ರಾಗದ "ಮೀನಾಕ್ಷಿ ಮುದಂ ದೇಹಿ" ಕೃತಿಯನ್ನು ವೀಣೆಯಲ್ಲಿ ನುಡಿಸುತ್ತಾ, ಎಲ್ಲರಿಗೂ ಹಾಡಲು ಹೇಳುತ್ತಾರೆ. "ಮೀನಲೋಚನಿ ಪಾಶಮೋಚನಿ....." ಎಂಬ ಅನುಪಲ್ಲವಿಯ ಸಾಹಿತ್ಯವನ್ನು ಪದೇ ಪದೇ ಹಾಡಿಸುತ್ತಾ..., ವೀಣೆ ಬದಿಗಿಟ್ಟು ತಂಬೂರಿಯ ನಾದ ಕೇಳುತ್ತಾ......, ಆ ಜಗನ್ಮಾತೆಯ ಮಡಿಲಿನಲ್ಲಿ ಒರಗಿ ಬಿಡುತ್ತಾರೆ..... ತಾಯಿಯಲ್ಲಿ ಅವರ ಆತ್ಮ ಲೀನವಾಗಿ ಬಿಡುತ್ತದೆ........ ನಮ್ಮ ಸಂಗೀತ ಪ್ರಪಂಚದಲ್ಲಿ ದೀಪಾವಳಿಯನ್ನು "ದೀಕ್ಷಿತರ ದಿನ" ಎಂದೇ ಆಚರಿಸಲಾಗುತ್ತದೆಆಚರಿಸಲಾಗುತ್ತಿದೆ.
 
==ಆಕರಗಳು==
*[http://sangeethapriya.org/tributes/dikshithar/ ದೀಕ್ಷಿತರ ಕುರಿತಾದ ಅಂತರಜಾಲ ತಾಣ.]
*[http://www.medieval.org/music/world/carnatic/dikshitar.html ದೀಕ್ಷಿತರ ಕೃತಿಗಳು ಅರ್ಥರೂಪದೊಂದಿಗೆ.]
*[http://www.guruguha.org/wiki/Alphabetical.html ದೀಕ್ಷಿತರ ಕೃತಿಗಳು ಅರ್ಥರೂಪದೊಂದಿಗೆ]
 
[[Category:ಭಾರತದ ಸಂಗೀತಗಾರರು]][[Category:ಶಾಸ್ತ್ರೀಯ ಸಂಗೀತಗಾರರು]]