ತೀ. ನಂ. ಶ್ರೀಕಂಠಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೨೬ ನೇ ಸಾಲು:
==ಮೈಸೂರಿನ, ಓರಿಯೆಂಟಲ್ ರಿಸರ್ಚ್ ಶಾಖೆಯಲ್ಲಿ==
ತೀ.ನಂ.ಶ್ರೀ ಯವರ ಜೊತೆಗೆ ದುಡಿದ ಗೆಳೆಯರು, ಪ್ರೊ. ಡಿ.ಎಲ್.ನರಸಿಂಹಾಚಾರ್,ಕಸ್ತೂರಿ ರಂಗಚಾರ್, ಮುಂತಾದವರುಗಳು. ಅಲ್ಲಿನ ಅಪಾರ ಗ್ರಂಥಗಳನ್ನು ವಿಂಗಡಿಸಿ, ೧. [[ಕನ್ನಡಭಾಷೆಯ ಬೈಬ್ಲಿಯೋಥಿಕ]], ಹಾಗೂ, ೨. [[ಸಂಸ್ಕೄತ ಭಾಷೆಯ ಬೈಬ್ಲಿಯೋಥಿಕ]] ಗಳನ್ನು,ಒಂದುಕಡೆ ಶೇಖರಿಸಿಟ್ಟರು. ಈ ಅಮೂಲ್ಯ ಗ್ರಂಥ ರಾಶಿಯಿಂದ, ಪ್ರೊ. ಆರ್.ಶ್ಯಾಮಾಶಾಸ್ತ್ರಿಗಳು, [[ಕೌಟಿಲ್ಯನ ಅರ್ಥಶಾಸ್ತ್ರ]] ವನ್ನು ಹುಡುಕಿ, ಸಂಪಾದಿಸಿ ಪ್ರಕಟಿಸಿದರು. ಓರಿಯೆಂಟಲ್ ಗ್ರಂಥಾಲಯವನ್ನು, ೧೯೧೮ ರಲ್ಲೇ ಸ್ಥಾಪಿಸಲಾಯಿತು. (ಮೈಸೂರು ವಿಶ್ವವಿದ್ಯಾಲಯ, ೧೯೧೬ ರಲ್ಲಿ ಸ್ಥಾಪನೆಗೊಂಡಿತು.) ಗ್ರಂಥಾಲಯದ ಸಮಿತಿಯಲ್ಲಿ, ಅವರಜೊತೆಗೆ,
==ಸಾಹಿತ್ಯಾಧ್ಯಯನದಲ್ಲೇ ತಮ್ಮ ಜೀವನದ ಸರ್ವಸ್ವ==
೪೫ ನೇ ಸಾಲು:
==ಮರಣ==
೧೯೬೬ರ ಆಗಸ್ಟ್ ತಿಂಗಳಲ್ಲಿ ಶಿಕ್ಷಣ ಸಚಿವಾಲಯದ ವತಿಯಿಂದ ದೆಹಲಿಯಲ್ಲಿ ತಂತ್ರಜ್ಞಾನ ಪರಿಭಾಷೆಯ ತಜ್ಞರುಗಳ ಸಭೆಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಹಲವು ಸ್ಥಳಗಳಿಗೆ ಭೇಟಿಕೊಟ್ಟು ರಾಂಚಿಯಲ್ಲಿರುವ ಮಗಳ ಮನೆ ಮತ್ತು ಕಲ್ಕತ್ತೆಯಲ್ಲಿದ್ದ ಮಗನ ಮನೆಗೆ ಭೇಟಿಕೊಟ್ಟರು. ಅದೇ ಸಂದರ್ಭದಲ್ಲಿ ೧೯೬೬ ರಲ್ಲಿ ಸೆಪ್ಟೆಂಬರ್ ೭ ರಂದು, ಕಲ್ಕತ್ತಾದಲ್ಲಿ ಹೃದಯಾಘಾತದಿಂದ ನಿಧನರಾದರು..
==ರಚಿಸಿದ ಕೃತಿಗಳು==
|