ಜಗದೀಶ್ಚಂದ್ರ ಬೋಸ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೮ ನೇ ಸಾಲು:
 
== ಜೀವನ ==
[[ಬ್ರಿಟಿಷ್ಭೋಸ್ ಭಾರತ]]ದಅವರು ಬೆಂಗಾಲ್ನವೆಂಬರ್ ಪ್ರಾಂತದಲ್ಲಿನ೩೦, ಮೈಮನಸಿಂಗ್೧೮೫೮ರ (ಈಗಿನವರ್ಷದಲ್ಲಿ [[ಬಾಂಗ್ಲಾದೇಶ]])ಭಾರತದ ಬಂಗಾಳ ಪ್ರಾಂತ್ಯದಲ್ಲಿರುವ ಮೈಮನಸಿಂಗ್ ಎಂಬ ಊರಿನಲ್ಲಿಈಗಿನ ಇವರುಬಾಂಗ್ಲಾದೇಶಕ್ಕೆ ಸೇರಿದ ಪ್ರಾಂತ್ಯದಲ್ಲಿ ಜನಿಸಿದರು. [[ಕಲಕತ್ತೆ]]ಯ ಕಲಕತ್ತೆಯ ಸೇಂಟ್ ಝೇವಿಯರ್ ಶಾಲೆ ಹಾಗುಹಾಗೂ ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ [[ಭೌತಶಾಸ್ತ್ರ]] ಒದಿಓದಿ, ಬಿ ಎ ಒದಲು [[ಲಂಡನ್|ಲಂಡನ್ನಿಗೆ]] ವೈದ್ಯಕೀಯವನ್ನು ಕಲಿಯಲು ತೆರಳಿದರು. ಆದರೆ ಆರೋಗ್ಯ ಸಮಸ್ಯೆಯಿಂದಾಗಿ ಅವರು ಹೆಚ್ಚು ಕಾಲ ಅಲ್ಲಿ ತಮ್ಮ ಓದನ್ನುಅಧ್ಯಯನವನ್ನು ಮುಂದುವರೆಸಲಾಗಲಿಲ್ಲ. [[ಕೇಂಬ್ರಿಡ್ಜ್ ವಿಶ್ವವಿದ್ಯಾಲಯ]]ದಿಂದವಿಶ್ವವಿದ್ಯಾಲಯದಿಂದ ಪದವೀಧರರಾಗಿ ೧೮೮೪ರಲ್ಲಿ ಕಲ್ಕತ್ತೆ ಮರಳಿ ಬಂದು ಭೌತಶಾಸ್ತ್ರದ ಪ್ರಾಧ್ಯಾಪಕರಾಗಿ [[ಪ್ರೆಸಿಡೆನ್ಸಿ ಕಾಲೇಜು|ಪ್ರೆಸಿಡೆನ್ಸಿ ಕಾಲೇಜನ್ನು]] ಸೇರಿಕೊಂಡರು. ಅಲ್ಲಿ, ಜನಾಂಗಭೇದವಿದ್ದಾಗ್ಯೂ ಮತ್ತು ಸಂಶೋಧನೆಗೆ ಅಗತ್ಯವಾದ ಸಲಕರಣೆಗಳು ಮತ್ತು ಹಣದ ಸಹಾಯ ಇಲ್ಲದೇ ಇದ್ದಾಗ್ಯೂ ಅವರು ತಮ್ಮ ವೈಜ್ಞಾನಿಕ ಸಂಶೋಧನೆಯನ್ನುಸಂಶೋಧನೆಗಳನ್ನು ನಡೆಸಿದರು. ರೇಡಿಯೋ ಮತ್ತು ವೈರ್‍ಲೆಸ್ವೈರ್ಲೆಸ್ ಸಂಕೇತಗಳ ಕುರಿತ ಸಂಶೋಧನೆಯಲ್ಲಿ ಅವರು ಗಮನಾರ್ಹ ಪ್ರಗತಿಯನ್ನು ಸಾಧಿಸಿದರು. ಅವರು ತಮ್ಮ ಸಂಶೋಧನೆಯಸಂಶೋಧನೆಗಳಿಂದ ವಾಣಿಜ್ಯಿಕ ಲಾಭ ಮಾಡಿಕೊಳ್ಳುವುದರ ಬದಲು ತಾವು ಕಂಡುಹಿಡಿದುದನ್ನು ಉಳಿದವರು ಅದನ್ನುಅಭಿವೃದ್ಧಿಪಡಿಸಲಿ ಎಂಬ ಮಹಾನ್ ಮನೋಧರ್ಮದಲ್ಲಿ ಅಭಿವೃದ್ಧಿಪಡಿಸಲೆಂದು ಬಹಿರಂಗಪಡಿಸಿದರು. ನಂತರದಲ್ಲಿ, ಅವರು ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದಂತೆ ಹೊಸದಾರಿ ತೋರುವ ಕೆಲವುಹಲವಾರು ಸಂಶೋಧನೆಗಳನ್ನು ಮಾಡಿದರು. ಸಸ್ಯಗಳು ಪ್ರಚೋದನೆಗೆ ತೋರುವ ಪ್ರತಿಕ್ರಿಯೆಯನ್ನು ಅಳೆಯುವ ಸಾಧನವನ್ನು ತಯಾರುಮಾಡಿ ಪ್ರಾಣಿ ಮತ್ತು ಸಸ್ಯ ಅಂಗಾಂಶಗಳಲ್ಲಿನ ಸಾಮ್ಯತೆಯನ್ನು ವೈಜ್ಞಾನಿಕವಾಗಿ ಸಾಧಿಸಿತೋರಿಸಿದರು. ಹಿತೈಷಿಗಳ ಒತ್ತಡಕ್ಕೆ ಮಣಿದು ತಮ್ಮ ಸಂಶೋಧನೆಗಳಲ್ಲಿ ಒಂದಕ್ಕೆ ಅವರು ಪೇಟೇಂಟ್ ಗಾಗಿ ಅರ್ಜಿ ಸಲ್ಲಿಸಿದರಾದರೂ ಯಾವುದೇ ಬಗೆಯ ಪೇಟೆಂಟ್ ಪಡೆಯುವುದರಲ್ಲಿನ ಅವರ ಅನಾಸಕ್ತಿ ಎಲ್ಲರಿಗೆ ಗೊತ್ತು. ಇದೀಗ , ಅವರು ತೀರಿಕೊಂಡ ಎಪ್ಪತ್ತು ವರುಷಗಳ ನಂತರ ಅವರನ್ನು , ಅವರು ಆಧುನಿಕ ವಿಜ್ಙಾನಕ್ಕೆ ಸಲ್ಲಿಸಿದ ಅನೇಕ ಕೊಡುಗೆಗಳಿಗಾಗಿ ಅವರನ್ನು ಗುರುತಿಸಲಾಗುತ್ತಿದೆ.
 
ಹಿತೈಷಿಗಳ ಒತ್ತಡಕ್ಕೆ ಮಣಿದು ತಮ್ಮ ಸಂಶೋಧನೆಗಳಲ್ಲಿ ಒಂದಕ್ಕೆ ಅವರು ಪೇಟೇಂಟ್ ಗಾಗಿ ಅರ್ಜಿ ಸಲ್ಲಿಸಿದರಾದರೂ ಯಾವುದೇ ಬಗೆಯ ಪೇಟೆಂಟ್ ಪಡೆಯುವುದರಲ್ಲಿ ಅವರಿಗೆ ಯಾವುದೇ ಆಸಕ್ತಿ ಇರಲಿಲ್ಲ ಎಂಬುದನ್ನು ವಿಶ್ವವೇ ಬಲ್ಲಂತ ಸಂಗತಿಯಾಗಿದೆ. “ನಾನೇನೂ ಸೃಷ್ಟಿಕರ್ತನಲ್ಲ. ಈ ಜಗದಲ್ಲಿ ಅಂತರ್ಗತವಾಗಿರುವ ಕೆಲವೊಂದು ವಸ್ತುವಿಶೇಷಗಳು ನನ್ನ ಮೂಲಕ ಜಗತ್ತಿಗೆ ಕಾಣಿಸಿಕೊಂಡಿವೆ. ಹಾಗಾಗಿ ಜ್ಞಾನ ಯಾರ ಸ್ವತ್ತೂ ಅಲ್ಲ. ಅದನ್ನು ಎಲ್ಲರೂ ಮುಕ್ತವಾಗಿ ಹಂಚಿಕೊಳ್ಳಬೇಕು” ಎಂಬುದು ಅವರ ಹೃದಯ ವೈಶಾಲ್ಯ ವಿಚಾರಧಾರೆಯಾಗಿತ್ತು.
ಇವರು 'ರೆಸ್ಪಾನ್ಸ್ ಇನ್ ದಿ ಲಿವಿಂಗ್ ಎಂಡ್ ನಾನ್ ಲಿವಿಂಗ್"(೧೯೦೨) ಹಾಗು "ದಿ ನರ್ವಸ್ ಮ್ಯಕಾನಿಸಮ್ ಆಫ್ ಪ್ಲಾಂಟ್ಸ್"(೧೯೨೬) ಎಂಬ ಎರಡು ಪ್ರಸಿದ್ಧ ಪುಸ್ತಕಗಳನ್ನು ರಚಿಸಿದರು. ಬೋಸರು ೧೯೧೭ರಲ್ಲಿ ಬೋಸ್ ಇನ್ಸ್ಟಿಟ್ಯುಟ್ ಸಂಸ್ಥೆಯನ್ನು ಕಲ್ಕತ್ತದಲ್ಲಿ ಸ್ತಾಪಿಸಿದರು. ೧೯೨೦ರಲ್ಲಿ ಬೋಸರನ್ನು ಲಂಡನ್ನಿನ ಫೆಲೊ ಆಫ್ ರಾಯಲ್ ಸೊಸೈಟಿಯ ಸದಸ್ಯರಾಗಿ ಆಯ್ಕೆ ಮಾಡಲಾಯಿತು. ನವೆಂಬರ್ ೨೩, ೧೯೩೭ರಂದು ಜಗದೀಶ್ಚಂದ್ರ ಬೋಸರು ನಿಧನರಾದರು.
 
ಅವರು ತೀರಿಕೊಂಡ ಹಲವಾರು ವರುಷಗಳ ನಂತರ ಅವರು ಆಧುನಿಕ ವಿಜ್ಙಾನಕ್ಕೆ ಸಲ್ಲಿಸಿದ ಅನೇಕ ಕೊಡುಗೆಗಳಿಗಾಗಿ ಅವರನ್ನು ಗುರುತಿಸಲಾಗುತ್ತಿದೆ.
 
==ಕೃತಿಗಳು==
ಬೋಸ್ ಅವರು ಹಲವಾರು ಕೃತಿಗಳನ್ನೂ ರಚಿಸಿದರು. ಅವುಗಳಲ್ಲಿ
Response in the Living and Non-living(1902),
Plant response as a means of physiological investigation(1906),
Comparative Electro-physiology: A Physico-physiological Study(1907),
Researches on Irritability of Plants(1913),
Physiology of the Ascent of Sap(1923),
The physiology of photosynthesis(1924),
The Nervous Mechanisms of Plants(1926),
Plant Autographs and Their Revelations(1927),
Growth and tropic movements of plants(1928),
Motor mechanism of plants(1928)
ಮುಂತಾದವು ಪ್ರಮುಖವೆನಿಸಿವೆ.
 
==ಅಧ್ಯಾತ್ಮಿಕ - ವೈಜ್ಞಾನಿಕ ಮೇಳೈಕೆ==
ಬೋಸ್ ಅವರಿಗೆ ರವೀಂದ್ರನಾಥ್ ಠಾಗೂರ್ ಅವರೊಂದಿಗೆ ಆಪ್ತ ಸ್ನೇಹವಿತ್ತು. ಐನ್ ಸ್ಟೀನ್ ಅವರೊಂದಿಗೂ ಸಂಪರ್ಕವಿತ್ತು. ಜಗದೀಶ್ ಚಂದ್ರ ಬೋಸರಲ್ಲಿ ಆಧ್ಯಾತ್ಮಿಕ - ವೈಜ್ಞಾನಿಕ ಚಿಂತನೆಗಳೆರಡೂ ಒಂದಾಗಿ ಮೇಳೈಸಿದ್ದವು ಎಂಬುದು ಪ್ರಾಜ್ಞರ ಅಭಿಮತ.
 
==ಪ್ರಶಸ್ತಿ ಗೌರವಗಳು==
# ಬೋಸರಿಗೆ ೧೯೧೬ರಲ್ಲಿ ನೈಟ್ ಹುಡ್ ಪ್ರಶಸ್ತಿ ಸಂದಿತು. ಬೋಸರು ೧೯೧೭ರಲ್ಲಿ ಬೋಸ್ ಅವರು ಬೋಸ್ ಇನ್ಸ್ಟಿಟ್ಯೂಟನ್ನು ಕಲ್ಕತ್ತದಲ್ಲಿ ಸ್ತಾಪಿಸಿದರು.
# ಬೋಸ್ ೧೯೨೦ರಲ್ಲಿ ಬೋಸರನ್ನು ಲಂಡನ್ನಿನ ಫೆಲೊ ಆಫ್ ರಾಯಲ್ ಸೊಸೈಟಿಯ ಸದಸ್ಯರಾಗಿ ಆಯ್ಕೆ ಮಾಡಲಾಯಿತು.
# ೧೯೨೭ರ ವರ್ಷದಲ್ಲಿ ಅವರು ಇಂಡಿಯನ್ ಸೈನ್ಸ್ ಕಾಂಗ್ರೆಸ್ಸಿನ ೧೪ನೇ ಅಧಿವೇಶನದ ಅಧ್ಯಕ್ಷತೆಯ ಗೌರವವನ್ನು ಪಡೆದರು.
# ೧೯೨೮ರ ವರ್ಷದಲ್ಲಿ ಅವರಿಗೆ ವಿಯೆನ್ನಾ ಅಕಾಡೆಮಿ ಆಫ್ ಸೈನ್ಸಸ್ ಸದಸ್ಯತ್ವ ಗೌರವ ಲಭಿಸಿತು.
# ೧೯೨೯ರಲ್ಲಿ ಅವರಿಗೆ ಫಿನ್ನಿಶ್ ಸೊಸೈಟಿ ಆಫ್ ಸೈನ್ಸನ್ ಅಂಡ್ ಲೆಟರ್ಸ್ ಸದಸ್ಯತ್ವ ಗೌರವ ಸಂದಿತು.
# ಅವರಿಗೆ ಲೀಗ್ ಆಫ್ ನೇಶನ್ಸ್ ಕಮಿಟಿ ಆಫ್ ಇಂಟಲೆಕ್ಚುಯಲ್ ಕೋಪರೇಶನ್ ಸದಸ್ಯತ್ವ ಗೌರವವವೂ ಸಂದಿತು.
# ಬೋಸ್ ಅವರನ್ನು ಪ್ರಸಕ್ತದಲ್ಲಿ ಇಂಡಿಯನ್ ನ್ಯಾಷನಲ್ ಸೈನ್ಸ್ ಅಕಾಡೆಮಿ ಎಂದಾಗಿರುವ ಅಂದಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸಸ್ ಇಂಡಿಯಾದ ಸಂಸ್ಥಾಪಕ ಫೆಲೋ ಎಂದು ಗೌರವಿಸಲಾಗಿತ್ತು.
# ದಿ ಇಂಡಿಯನ್ ಬೊಟಾನಿಕ್ ಗಾರ್ಡನ್ ಅನ್ನು ಜೂನ್ ೨೫, ೨೦೦೯ರ ವರ್ಷದಂದು ಆಚಾರ್ಯ ಜಗದೀಶ್ ಚಂದ್ರ ಬೋಸ್ ಇಂಡಿಯನ್ ಬೊಟಾನಿಕ್ ಗಾರ್ಡನ್ ಎಂದು ಹೆಸರಿಸಲಾಯಿತು.
 
==ವಿದಾಯ==
ನವೆಂಬರ್ ೨೩, ೧೯೩೭ರಂದು ಜಗದೀಶ್ಚಂದ್ರ ಬೋಸರು ನಿಧನರಾದರು.
 
==ಆಕರಗಳು==
* [http://www.boseinst.ernet.in/home.html ಬೋಸ್ ಇನ್ಸ್ಟಿಟ್ಯೂಟ್ನ ಅಂತರಜಾಲ ತಾಣ]
* [http://www.calcuttaweb.com/people/jcbose.shtml ಕಲ್ಕತ್ತಾ ಅಂತರಜಾಲ ತಾಣದಲ್ಲಿ ಬೋಸರ ಕುರಿತಾದ ಪರಿಚಯ]
* [http://web.mit.edu/varun_ag/www/bose.html SIR JAGADISH CHANDRA BOSE: the unsung Hero of Radio Communication<!-- bot-generated title -->] ರೇಡಿಯೋ ಸಂಪರ್ಕ ಕ್ಷೇತ್ರದ ಅಜ್ಞಾತ ನಾಯಕರಾದ ಜೆ. ಸಿ. ಬೋಸ್
 
== ಸಾಧನೆಗಳು ==
* [[ನೈಟ್ ಹುಡ್]] ಪ್ರಶಸ್ತಿ ೧೯೧೬
* ಫೆಲೊ ಆಫ್ ರಾಯಲ್ ಸೊಸೈಟಿ ಸದಸ್ಯತನ ೧೯೨೦
 
== ಈ ಲೇಖನಗಳನ್ನೂ ನೋಡಿ ==
[[ಭಾರತದ ವಿಜ್ಞಾನಿಗಳು]]
{{ಭಾರತೀಯ ಗಣಿತಜ್ಞರು}}
[[ವರ್ಗ:ಭಾರತದ ವಿಜ್ಞಾನಿಗಳು]]
[[ವರ್ಗ:ಭೌತವಿಜ್ಞಾನಿಗಳು]]
"https://kn.wikipedia.org/wiki/ಜಗದೀಶ್ಚಂದ್ರ_ಬೋಸ್" ಇಂದ ಪಡೆಯಲ್ಪಟ್ಟಿದೆ