ಶೃಂಗೇರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Ananthesha (ಚರ್ಚೆ | ಕಾಣಿಕೆಗಳು) No edit summary |
|||
೧೯ ನೇ ಸಾಲು:
ಮಘೇಬೈಲು ಜಲಪಾತ - ಇದು ಸಿರಿಮನೆಗೆ ಹತ್ತಿರವಿರುವ ಇನ್ನೊಂದು ಜಲಪಾತ.
ಕಿಗ್ಗಾ ಋಷ್ಯಶೃಂಗೇಶ್ವರ ದೇವಸ್ಥಾನ - ಇದು ಅತ್ಯಂತ ಪುರಾತನ ದೇವಾಲಯ. ಋಷ್ಯಶೃಂಗ ಮುನಿಗಳು ರಾಮಯಣ ಕಾಲಕ್ಕೆ ಸೇರಿದವರಾಗಿದ್ದಾರೆ.
ಗಂಗಾಮೂಲ - [[ತುಂಗಾ]] [[ಭದ್ರಾ]]ಹಾಗೂ ನೇತ್ರಾ ನದಿಗಳ ಉಗಮ ಸ್ಥಾನ.
Line ೨೬ ⟶ ೨೮:
ಹನುಮಾನ್ ಗುಂಡಿ (ಸೂತನಬ್ಬಿ) ಜಲಪಾತ- ಇದು ಗಂಗಾಮೂಲದ ಸಮೀಪವಿದೆ. ಕೆರೆಕಟ್ಟೆಯಿಂದ [[ಕುದುರೆಮುಖ]]ಕ್ಕೆ ಹೋಗುವ ಮಾರ್ಗದಲ್ಲಿದೆ.
ಶೃಂಗೇರಿಯ ಸುತ್ತ ಮುತ್ತಲೂ ಅನೇಕ ದೇವಾಲಯಗಳಿದ್ದು ಅವುಗಳದ್ದೇ ಆದ ಮಹತ್ವ ಹೊಂದಿರುತ್ತದೆ. ಆವುಗಳಲ್ಲಿ ಕಾಳಿಕಾಂಬ ದೇವಸ್ತಾನ, ದುರ್ಗಾ ದೇವಸ್ತಾನ, ಕೆರೆ ಆಂಜನೇಯ ದೇವಸ್ತಾನ, ಕಾಲ ಭೈರವ ದೇವಸ್ತಾನ (ಇವು ೪ ದಿಕ್ ಪಾಲಕ ದೇವರುಗಳಾಗಿದ್ದು, ಇವನ್ನು ಆದಿ ಶಂಕರರು ಸ್ತಾಪಿಸಿರುತ್ತಾರೆ). ಇವಲ್ಲದೆ, ಮಲಹನಿಕೇಶ್ವರ ದೇವಾಲಯ(ಋಷ್ಯಶೃಂಗ ಮುನಿಗಳ ತಂದೆ), ಛಪ್ಪರದಾಂಜನೇಯ ದೇವಾಲಯ, ವೆಂಕಟರಮಣ ದೇವಾಲಯಗಳನ್ನೂಸಹ ನೋಡಬಹುದಾಗಿದೆ.
ಶೃಂಗೇರಿ ಪಟ್ಟಣದ ಮಧ್ಯಭಾಗದಲ್ಲೇ ಪುರಾತನವಾದ ಪಾರ್ಶ್ವನಾಥ ತೀರ್ಥಂಕರರ ಜೈನ ಬಸದಿಯೊಂದಿದೆ.11111▼
==ಹೋಬಳಿಗಳು==
|