ಮೀಮಾಂಸ ದರ್ಶನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೨ ನೇ ಸಾಲು:
:'''ಶಬ್ದ- ಅರ್ಥ,''' ಅದರ ಸಂಬಂಧಗಳು '''ನಿತ್ಯ''' ವಾದದ್ದು . ವರ್ಣ(ಅಕ್ಷರ)(ಲಿಪಿ ) ರೂಪವುಳ್ಳದ್ದು . ವರ್ಣಗಳ ಸಮೂಹವೇ ಪದ. ಧ್ವನಿಯು ಮತ್ತು ರೂಪಗಳು ವರ್ಣದ ಅಭಿವ್ಯಕ್ತಿ ರೂಪ. '''ಧ್ವನಿಯು ಅನಿತ್ಯ''' '''ವರ್ಣವು ನಿತ್ಯ.'''
;ಶಬ್ದಕ್ಕೆ ನಿತ್ಯ, ಅನಿತ್ಯ ಎಂಬ ಎರಡು ರೂಪಗಳಿರುತ್ತವೆ. ಅವ್ಯಕ್ತ ರೂಪದಲ್ಲಿ ಅದು ನಿತ್ಯವೂ ಸರ್ವಗತವೂ ಆಗಿರುತ್ತದೆ.
ವರ್ಣ. ಧ್ವನಿಗೆ ಹುಟ್ಟುಸಾವುಗಳಿವೆ. ವರ್ಣಗಳು ನಿತ್ಯವಾದ್ದರಿಂದ,ಅವುಗಳ ಸಮೂಹವಾದ ಪದವೂ ನಿತ್ಯ.
ಈ ಶಬ್ದಗಳು ತಿಳಿಸುವ ಅರ್ಥವೂ ನಿತ್ಯವೇ. ಶಬ್ದ ಮತ್ತು ಅರ್ಥಗಳ ಸಂಬಂಧವೂ ನಿತ್ಯ. ಕಾರಣ ದನ ಎಂಬ ಶಬ್ದಕ್ಕೆ ಅದೇ ಅರ್ಥಬರಲು ಮಾನವೇಚ್ಛೆ ಅಥವಾ ಈಶ್ವರೇಚ್ಛೆ ಕಾರಣವಲ್ಲ. ಅದು ಸ್ವತಃಸಿದ್ಧ. ಭಾಷೆ ಸಹಜವಾದದ್ದು. ಶಬ್ಧಾರ್ಥಗಳ ಸಂಬಂಧವು ತನ್ನಿಂದತಾನೆ ಹುಟ್ಟಿಕೊಂಡಿದೆ. ರೂಢಿ -ಅರ್ಥವನ್ನು ತಿಳಿಸುವ ಸಾಧನ ಮಾತದರಾ. ವಸ್ತುವನ್ನು ತಿಳಿಯಲು ಬೆಳಕಿದ್ದಂತೆ. .
ವೇದಗಳ ಪದ, ಪಾಠ ಕ್ರಮ, ವಿಶಿಷ್ಠವಾಗಿದ್ದು ಬದಲಾಯಿಸಲಾಗದ್ದು. ಬದಲಾಯಿಸಲು ಬಾರದ್ದಾಗಿರುವುದರಿಂದ, ಈ ಅನುಪೂರ್ವಿಯು ಸ್ವಯಂ ಸಿದ್ಧವೂ ನಿತ್ಯವೂ ಆಗಿದೆ .
ವೇದಗಳಲ್ಲಿ ಐದು ಪ್ರಕಾರದ ವಿಷಯಗಳಿವೆ : ವಿದಿ , ಮಂತ್ರ , ನಾಮಧೇಯ , ನಿಷೇಧ , ಮತ್ತು ಅರ್ಥವಾದ. ಮಾಡಬೇಕಾದ್ದು ವಿಧಿ , ಮಾಡಬಾರದ್ದು ನಿಷೇಧ , ಅನುಷ್ಠಾನಕಾರಕಗಳು ಮಂತ್ರಗಳು (ಅರ್ಥಸ್ಮಾರಕ) , ಯಜ್ಞದ ಹೆಸರು ನಾಮಧೇಯ.
 
ವೇದ ವಾಕ್ಯಗಳಲ್ಲಿ , ಸಿದ್ಧಾರ್ಥವಾಕ್ಯ, ವಿಧಾಯಕ ವಾಕ್ಯಗಳುಂಟು.ಇದ್ದದ್ದನ್ನು ಹೇಳುವುದು ; ಉದಾ: ಸತ್ಯಂ ಜ್ಞಾನಮನಂತಂ ಬ್ರಹ್ಮ ; ಇದು ಬ್ರಹ್ಮದ ಪರಿಚಯ . ವೇದದ ತಾತ್ಪರ್ಯವಿರುವುದು ವಿಧಿ ವಾಕ್ಯಗಳಲ್ಲಿ .- ಉದಾ: ಸ್ವರ್ಗ ಕಾಮೋ ಯಜೇತ ; ಸ್ವರ್ಗಬಯಸುವವನು ಯಜ್ಞ ಮಾಡಬೇಕು. ಆದ್ದರಿಂದ ವೇದ ವಿಹಿತ ಕರ್ಮವೇ ಧರ್ಮ. ಅದೇ ಜೀವನದ ಗುರಿ . ಇದ್ಧಾರ್ಥದ ವಾಕ್ಯಗಳು ವ್ಯರ್ಥ. ಆದ್ದರಿಂದ ಮೀಮಾಂಸೆಯು ವಿದಿ ವಿಚಾರವನ್ನು ನಿರ್ಣಯಿಸುತ್ತದೆ.
ಅರ್ಥಾಪತ್ತಿ
ಪ್ರಮಾಣ : ಮೀಮಾಂಸಕರು ಹೊಸದಾಗಿ ಸೇರಿಸಿದ ಪ್ರಮಾಣ . ಕೇಳಿದ ಸಂಗತಿಯಲ್ಲಿ ವಿರೋಧವನ್ನು ಪರಿಹರಿಸಿಕೊಳ್ಳಲು ಅರ್ಥಾಂತರವನ್ನು ಕಲ್ಪಿಸಿಕೊಳ್ಳುವುದು - ಇದು ಅರ್ಥಾಪತ್ತಿ. ದೇವದತ್ತನು ಹಗಲಿನಲ್ಲಿ ಊಟಮಾಡುವುದಿಲ್ಲ, ಆದರೆ ದಪ್ಪಗಿದ್ದಾನೆ; -ಹಾಗಿದ್ದರೆ ರಾತ್ರಿ ಊಟಮಾಡುತ್ತಾನೆ ಎಂದು ಕಲ್ಪಿಸಿಕೊಳ್ಳುವುದು. (ಕಾರಣ -ಇಲ್ಲದಿದ್ದರೆ ತೆಳ್ಳಗಿರಬೇಕಾಗಿತ್ತು)
 
:ಮುಂದುವರೆಯುವುದು/ಮುಂದುವರೆಸಿದೆ-
"https://kn.wikipedia.org/wiki/ಮೀಮಾಂಸ_ದರ್ಶನ" ಇಂದ ಪಡೆಯಲ್ಪಟ್ಟಿದೆ